Subscribe to Updates

    Get the latest creative news from FooBar about art, design and business.

    What's Hot

    ʻಬುಕ್‌ ಬ್ರಹ್ಮ ಸಾಹಿತ್ಯ ಉತ್ಸವ-2025ʼ- 2ನೇ ದಿನದ ವಿಚಾರಗೋಷ್ಠಿ

    August 12, 2025

    ಡಾ.ಎಸ್.ರಾಮಲಿಂಗೇಶ್ವರ ಇವರು ಬಿ. ಎಂ. ಶ್ರೀ. ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ

    August 12, 2025

    ಬುಕ್‌ ಬ್ರಹ್ಮ ಕಥಾ ಸ್ಪರ್ಧೆ 2025 – ʻಪೆರೇಡ್ ಪೊಡಿಮೋನುʼ ವಿಜೇತ ಕಥೆ

    August 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವ
    Literature

    ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವ

    July 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಂಪಾದಕತ್ವದ ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 21 ಜುಲೈ 2025ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಮಾತನಾಡಿ “ಪತ್ರಿಕೆ ನಡೆಸುವುದು ಸುಲಭ ಕೆಲಸವಲ್ಲ ಅದಕೆ ಕಠಿಣ ಪರಿಶ್ರಮ ಅಗತ್ಯ. ಪತ್ರಿಕೆಯ ಜೊತೆಗೆ ಸಾಹಿತ್ಯಪರ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾರೆ” ಎಂದು ಅಮೃತ ಪ್ರಕಾಶ ಪತ್ರಿಕೆಗೆ ಶುಭ ಹಾರೈಸಿದರು.

    ಅಮೃತ ಪ್ರಕಾಶ ಪತ್ರಿಕೆಯ 12ನೇಯ ವರುಷದ ವಿಶೇಷ ಸಂಚಿಕೆ ಬಿಡುಗಡೆಯನ್ನು ಹೊಸದಿಗಂತ ಪತ್ರಿಕೆಯ ಸಂಪಾದಕರು ಹಾಗೂ ಮುಖ್ಯ ಕಾರ್ಯನಿರ್ವಾಧಿಕಾರಿ ಪಿ.ಎಸ್. ಪ್ರಕಾಶ್ ರವರು ಬಿಡುಗಡೆ ಮಾಡಿ “ಉತ್ತಮ ಗುಣಮಟ್ಟದ ಪತ್ರಿಕೆಯನ್ನು ನಡೆಸುತ್ತಾ ಸಮಾಜಕ್ಕೆ ತನ್ನಿ0ದ ಆಗುವ ಕೊಡುಗೆ ನೀಡಿತಾ ಬಂದಿದ್ದಾರೆ. ಇವರ ಕಾರ್ಯ ಶ್ಲಾಘನೀಯ” ಎಂದರು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಬಾಳರವರು ಉಪಸ್ಥಿತರಿದ್ದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕ ಮಂಡಳಿ ಸದಸ್ಯರಾದ ಸತ್ಯ ಪ್ರಕಾಶ್ ಶೆಟ್ಟಿ, ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿದ್ದರು. ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಶಿಕ್ಷಕಿ ಲೇಖಕಿ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶಾ. ಮಂ. ಕೃಷ್ಣರಾಯಗೆ ಕನ್ನಡ ಪ್ರಪಂಚ ‘ಪಾಪು’ ಪ್ರಶಸ್ತಿ
    Next Article ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಮಕ ವಾಚನ – ವ್ಯಾಖ್ಯಾನ
    roovari

    Add Comment Cancel Reply


    Related Posts

    ʻಬುಕ್‌ ಬ್ರಹ್ಮ ಸಾಹಿತ್ಯ ಉತ್ಸವ-2025ʼ- 2ನೇ ದಿನದ ವಿಚಾರಗೋಷ್ಠಿ

    August 12, 2025

    ಡಾ.ಎಸ್.ರಾಮಲಿಂಗೇಶ್ವರ ಇವರು ಬಿ. ಎಂ. ಶ್ರೀ. ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ

    August 12, 2025

    ಬುಕ್‌ ಬ್ರಹ್ಮ ಕಥಾ ಸ್ಪರ್ಧೆ 2025 – ʻಪೆರೇಡ್ ಪೊಡಿಮೋನುʼ ವಿಜೇತ ಕಥೆ

    August 12, 2025

    ಸಾಹಿತಿ ವಿವೇಕ ರೈ ಇವರಿಗೆ ಡಾ. ಎಂ. ಚಿದಾನಂದ ಮೂರ್ತಿ ಹೆಸರಿನ ಪ್ರಶಸ್ತಿ ಪ್ರದಾನ

    August 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.