Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗದಲ್ಲಿ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮ | 27 ಜುಲೈ

    July 26, 2025

    ಕುರುಡಪದವು ಶಾಲೆಯಲ್ಲಿ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಔಚಿತ್ಯ ಪೂರ್ಣ ಉದ್ಘಾಟನೆ

    July 26, 2025

    ಯಶಸ್ವಿಯಾಗಿ ನಡೆದ 110ನೇಯ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ

    July 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಳಾಯಿಯ ವಿಷ್ಣುಮೂತಿ೯ ದೇವಸ್ಥಾನದಲ್ಲಿ ಮಾಸಿಕ ಹುಣ್ಣಿಮೆಯ ತಾಳಮದ್ದಳೆ
    Yakshagana

    ಕುಳಾಯಿಯ ವಿಷ್ಣುಮೂತಿ೯ ದೇವಸ್ಥಾನದಲ್ಲಿ ಮಾಸಿಕ ಹುಣ್ಣಿಮೆಯ ತಾಳಮದ್ದಳೆ

    October 1, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಳಾಯಿ : ಕುಳಾಯಿಯ ವಿಷ್ಣುಮೂತಿ೯ದೇವಸ್ಥಾನದಲ್ಲಿ ನಡೆಯುವ ಮಾಸಿಕ ಹುಣ್ಣಿಮೆಯ ಯಕ್ಷಗಾನ ತಾಳಮದ್ದಳೆ ಕಾಯ೯ಕ್ರಮದ ಅಂಗವಾಗಿ ‘ಇಂದ್ರಜಿತು’ ಪ್ರಸಂಗದ ತಾಳಮದ್ದಳೆ ದಿನಾಂಕ 29-09-2023ರ ಶುಕ್ರವಾರದಂದು ನಡೆಯಿತು.
    ಕಾರ್ಯಕ್ರಮದಲ್ಲಿ ಅರ್ಥಧಾರಿಗಳಾಗಿ ಶ್ರೀರಾಮನಾಗಿ ಹಿರಿಯ ಹವ್ಯಾಸಿ ಅರ್ಥದಾರಿ ಶ್ರೀ ರಾಧಾಕೃಷ್ಣ ಭಟ್, ಇಂದ್ರಜಿತು ಪಾತ್ರದಲ್ಲಿ ಉದಯೋನ್ಮುಖ ಪ್ರತಿಭೆ ಶ್ರೀ ಚಂದ್ರಶೇಖರ ಕೊಡಿಪ್ಪಾಡಿ, ಹನುಮಂತನ ಪಾತ್ರದಲ್ಲಿ ಹಿರಿಯ ಹವ್ಯಾಸಿ ಅರ್ಥದಾರಿ ಹಾಗೂ ಪ್ರವಚನಕಾರ, ಶ್ರೀ ಮನೋಹರ ಕುಂದರ್ ಬಡಾ ಎರ್ಮಾಳು, ಲಕ್ಷ್ಮಣನಾಗಿ ಈ ಸಂಘದ ಸಂಚಾಲಕ ಹಾಗೂ ಹಿರಿಯ ಅರ್ಥದಾರಿಗಳಾದ ಶ್ರೀ ವಾಸುದೇವ ಆಚಾರ್ಯ ಕುಳಾಯಿ, ಮಾಯಾಸೀತೆ ಪಾತ್ರದಲ್ಲಿ ಮಹಿಳಾ ಯಕ್ಷಗಾನ ಸಂಘದ ಸದಸ್ಯೆ ಹಾಗೂ ನಿವೃತ್ತ ಕಾಲೇಜು ಉಪನ್ಯಾಸಕಿರಾಗಿರುವ ಶ್ರೀಮತಿ ಲಲಿತಾ ಭಟ್ ತಾಳ್ತಜೆ ಹಾಗೂ ವಿಭೀಷಣನ ಪಾತ್ರದಲ್ಲಿ ಯವ ಪ್ರತಿಭೆ ಮತ್ತು ರಂಗಭೂಮಿ ಕಲಾವಿದ ಶ್ರೀ ವೈಶಾಖ್ ಸಹಕರಿಸಿದರು. ಹಿಮ್ಮೇಳದಲ್ಲಿ ಹಿರಿಯ ಭಾಗವತರಾದ ಶ್ರೀ ದಯಾನಂದ ಕೋಡಿಕಲ್, ಚೆಂಡೆಯಲ್ಲಿ ಯುವ ಕಲಾವಿದ ಕಟೀಲು ಮೇಳದ ಮದ್ದಳೆಗಾರರಾದ ಶ್ರೀ ಸೂರಜ್ ಆಚಾರ್ಯ ಮುಲ್ಕಿ,ಮದ್ದಳೆಯಲ್ಲಿ ಶ್ರೀ ಎಸ್.ಎನ್.ಭಟ್ ಬಾಯಾರು ಹಾಗೂ ಚಕ್ರತಾಳದಲ್ಲಿ ಸುರೇಶ್ ಕಾಮತ್ ಅರ್ಥಧಾರಿಗಳಿಗೆ ಜೊತೆ ನೀಡಿದರು.
    ಪಣಂಬೂರು ಕೇಂದ್ರೀಯ ವಿದ್ಯಾಲಯದ ನಿವೃತ್ತ ಗ್ರಂಥ ಪಾಲಕರಾದ ಎಸ್. ಏನ್ ಭಟ್ ಬಾಯಾರು ಇವರ ಸಂಯೋಜನೆ ಮತ್ತು ಪ್ರಾಯೋಜಕತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ವಿಷ್ಣುಮೂತಿ೯ ದೇವಸ್ಥಾನದ ಸಂಘಟನಾ ಉಸ್ತುವಾರಿ ಶ್ರೀ ರಾಘವೇಂದ್ರ ಹೆಬ್ಬಾರ್ ಕುಳಾಯಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ಪುರಾತನ ಕಲಾಕೃತಿ, ಕರಕುಶಲ ವಸ್ತು ಮತ್ತು ಚಿತ್ರಕಲೆಗಳ ಪ್ರದರ್ಶನ
    Next Article ಪರಿಚಯ ಲೇಖನ | “ಯಕ್ಷ ನಾದೋತ್ತಮ” ರಾಮಪ್ರಕಾಶ ಕಲ್ಲೂರಾಯ ಮಧೂರು
    roovari

    Add Comment Cancel Reply


    Related Posts

    ರಾಮಕೃಷ್ಣ ಕಾಲೇಜಿನಲ್ಲಿ ‘ಜಾಂಬವತಿ ಕಲ್ಯಾಣ’ ಯಕ್ಷಗಾನದ ಪ್ರದರ್ಶನ

    July 26, 2025

    ಪರ್ಕಳ ಯಕ್ಷಗಾನ ಕೇಂದ್ರದಲ್ಲಿ ‘ಬಡಗುತಿಟ್ಟು – ನಾಟ್ಯ ತರಬೇತಿ’ | ಜುಲೈ 27

    July 26, 2025

    ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಉದ್ಘಾಟನೆಗೊಂಡ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’

    July 26, 2025

    ಸರಕಾರಿ ಪ್ರೌಢಶಾಲೆ ಮಣಿಪುರದಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.