Subscribe to Updates

    Get the latest creative news from FooBar about art, design and business.

    What's Hot

    ಯಕ್ಷಾಂಗಣದಲ್ಲಿ ದಿ| ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ – ತಾಳಮದ್ದಳೆ

    November 26, 2025

    ಸಾಹಿತ್ಯರಚನೆ ಪ್ರಾಮಾಣಿಕವಾಗಿದ್ದಾಗ ಸಮಾಜಕ್ಕೆ ಒಳಿತು – ಡಾ. ವಸಂತಕುಮಾರ ಪೆರ್ಲ

    November 25, 2025

    ವಿಶೇಷ ಲೇಖನ | ಜಾನಪದ ತಜ್ಞ ನಟ ಗಾಯಕ ಡಾ. ನಲ್ಲೂರು ಪ್ರಸಾದ್ ಆರ್.ಕೆ.

    November 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ | ಅಕ್ಟೋಬರ್ 15ರಿಂದ 20ರವರೆಗೆ
    Yakshagana

    ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ | ಅಕ್ಟೋಬರ್ 15ರಿಂದ 20ರವರೆಗೆ

    October 13, 2023Updated:October 14, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು : ಸುರತ್ಕಲ್ ತಡಂಬೈಲ್ ಇಲ್ಲಿಯ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸದಸ್ಯರಿಂದ ನವರಾತ್ರಿ ಮಹೋತ್ಸವ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 15-10-2023ರಿಂದ 20-10-2023ರವರೆಗೆ ನಡೆಯಲಿದೆ.

    ದಿನಾಂಕ 15-10-2023ರಂದು ಅಪರಾಹ್ನ 4 ರಿಂದ ಶ್ರೀ ಮಹಾಲಿಂಗೇಶ್ವರ ಯಕ್ಷಕಲಾ ಸಂಘ ಕಳತ್ತೂರು ಇವರ ಆಶ್ರಯದಲ್ಲಿ ಕಾಪು, ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವಾಸುದೇವ ರಾವ್ ಸುರತ್ಕಲ್ ಇವರ ನಿರ್ದೇಶನದಲ್ಲಿ ‘ಶಾಂಭವಿ ವಿಜಯ’, ದಿನಾಂಕ 16-10-2023ರಂದು ರಾತ್ರಿ 8 ಗಂಟೆಗೆ ಮಂಗಳೂರಿನ ಬೋಳಾರದ ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ವಾಸುದೇವ ರಾವ್ ಸುರತ್ಕಲ್ ಇವರ ನಿರ್ದೇಶನದಲ್ಲಿ ‘ಶಾಂಭವಿ ವಿಜಯ’ ಮತ್ತು ದಿನಾಂಕ 17-10-2023ರಂದು ಸಂಜೆ 6.30ಕ್ಕೆ ಪುರಾತನ ಶ್ರೀ ಮಾರಿಯಮ್ಮ ದೇವಸ್ಥಾನ ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಸುರತ್ಕಲ್ ಇದರ ತ್ರೈರೂಪಿಣಿ ರಂಗ ಮಂಟಪದಲ್ಲಿ ಶ್ರೀ ವಾಸುದೇವ ರಾವ್ ಸುರತ್ಕಲ್ ಇವರ ನೇತೃತ್ವದಲ್ಲಿ ‘ಬಿಲ್ಲ ಹಬ್ಬ’ ಯಕ್ಷಗಾನ ತಾಳಮದ್ದಳೆಗಳು ನಡೆಯಲಿದೆ.

    ದಿನಾಂಕ 18-10-2023ರಂದು ಸಂಜೆ 5-30ಕ್ಕೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ವಾಸುದೇವ ರಾವ್ ಸುರತ್ಕಲ್ ಇವರ ನಿರ್ದೇಶನದಲ್ಲಿ ‘ದಕ್ಷ ಯಜ್ಞ’, ದಿನಾಂಕ 19-10-2023ರಂದು ಸಂಜೆ 6-30ಕ್ಕೆ ಮಹಮಾಯಿ ಫ್ರೆಂಡ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಮಂಗಳೂರಿನ ಮಠದಕಣಿ ಶ್ರೀ ವೀರಭದ್ರ ಮಹಮ್ಮಾಯೀ ದೇವಸ್ಥಾನದಲ್ಲಿ ಶ್ರೀ ವಾಸುದೇವ ರಾವ್ ಸುರತ್ಕಲ್ ಇವರ ನಿರ್ದೇಶನದಲ್ಲಿ ‘ಸುದರ್ಶನ ವಿಜಯ’ ಮತ್ತು ದಿನಾಂಕ 20-10-2023ರಂದು ಸಂಜೆ 5ಕ್ಕೆ ಪಜೀರು ಶ್ರೀ ದುರ್ಗಾ ಕಾಳಿ ದೇವಸ್ಥಾನದಲ್ಲಿ ಶ್ರೀ ವಾಸುದೇವ ರಾವ್ ಸುರತ್ಕಲ್ ಇವರ ನಿರ್ದೇಶನದಲ್ಲಿ ‘ಮೀನಾಕ್ಷಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆಗಳು ನಡೆಯಲಿದೆ.

     

     

     

    Share. Facebook Twitter Pinterest LinkedIn Tumblr WhatsApp Email
    Previous Articleನವರಾತ್ರಿಯಲ್ಲಿ ಯಕ್ಷಗಾನ ಸಾಂಪ್ರದಾಯಿಕ ಕಲೆ ‘ಹೂವಿನಕೋಲು’ ಅಭಿಯಾನ | ಅಕ್ಟೋಬರ್ 15ರಿಂದ 24ರ ವರೆಗೆ
    Next Article ನಿಂಬೆಕಾಯಿಪುರದ ಜನಪದರು ರಂಗಮಂದಿರದಲ್ಲಿ ‘ರಂಗಮಾಲೆ -75’ ರಂಗ ಸಂಭ್ರಮ | ಅಕ್ಟೋಬರ್ 14, 15 ಮತ್ತು 16
    roovari

    Add Comment Cancel Reply


    Related Posts

    ಯಕ್ಷಾಂಗಣದಲ್ಲಿ ದಿ| ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ – ತಾಳಮದ್ದಳೆ

    November 26, 2025

    ಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಉದ್ಘಾಟನೆಗೊಂಡ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’

    November 25, 2025

    ಯಕ್ಷಗಾನ ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ಪ್ರಶಸ್ತಿ ಪ್ರದಾನ

    November 25, 2025

    ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

    November 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.