Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ರಾಮಕೃಷ್ಣ ಮಠದಲ್ಲಿ ಏಳನೇ ಮತ್ತು ಎಂಟನೇ ಭಜನ್ ಸಂಧ್ಯಾ ಕಾರ್ಯಕ್ರಮ ಸಂಪನ್ನ
    Music

    ಮಂಗಳೂರು ರಾಮಕೃಷ್ಣ ಮಠದಲ್ಲಿ ಏಳನೇ ಮತ್ತು ಎಂಟನೇ ಭಜನ್ ಸಂಧ್ಯಾ ಕಾರ್ಯಕ್ರಮ ಸಂಪನ್ನ

    October 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಾಮಕೃಷ್ಣ ಮಠದಲ್ಲಿ ಏಳನೇ ಭಜನ್ ಸಂಧ್ಯಾ ಕಾರ್ಯಕ್ರಮವನ್ನು ದಿನಾಂಕ 01-10-2023ರಂದು ಮಂಗಳೂರಿನ ಜಪ್ಪು ಬಪ್ಪಾಲ್, ಶ್ರೀ ಜನಾರ್ದನ ಭಜನಾ ಮಂಡಳಿಯವರು ಮತ್ತು ಎಂಟನೇ ಭಜನ್ ಸಂಧ್ಯಾ ಕಾರ್ಯಕ್ರಮವನ್ನು ದಿನಾಂಕ 08-10-2023ರಂದು ಮಂಗಳೂರಿನ ಬೋಳಾರ ಘಟಕದ ಶ್ರೀ ಕುದ್ರೋಳಿ ಭಗವತಿ ಭಜನಾ ತಂಡದ ಸದಸ್ಯರು ಭಜನಾ ಸೇವೆಯನ್ನು ನೀಡಿದರು.

    ಭಜನಾ ತಂಡದ ಸೇವೆಯ ನಂತರ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ವತಿಯಿಂದ ಭಜನಾ ತಂಡಕ್ಕೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತದನಂತರ ಆರತಿ ಹಾಗೂ ಆಶ್ರಮದ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಆಶ್ರಮದ ಭಕ್ತರು, ಸ್ವಯಂಸೇವಕರು ಹಾಗೂ ಹಲವಾರು ಸಾರ್ವಜನಿಕರು ಭಾಗವಹಿಸಿದರು.

    ಮುಂದಿನ ತಿಂಗಳು ದಿನಾಂಕ 05-11-2023 ಭಾನುವಾರದಂದು ಸಂಜೆ 4 ಗಂಟೆಗೆ ಸರಿಯಾಗಿ ವಿದ್ಯೋದಯ ಭಜನಾ ಮಂಡಳಿ, ಬೋಳಾರ, ಮಂಗಳೂರು ಇವರಿಂದ ಭಜನಾ ಸೇವೆ ನಡೆಯಲಿದೆ.

    ಜಪ್ಪು ಬಪ್ಪಾಲ್, ಶ್ರೀ ಜನಾರ್ದನ ಭಜನಾ ಮಂಡಳಿಯವರು

    ಮಂಗಳೂರಿನ ಬೋಳಾರ ಘಟಕದ ಶ್ರೀ ಕುದ್ರೋಳಿ ಭಗವತಿ ಭಜನಾ ತಂಡ

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶಾರದ ಮಹೋತ್ಸವದ ಅಂಗವಾಗಿ ಕದ್ರಿ ನೃತ್ಯ ವಿದ್ಯಾನಿಲಯದಲ್ಲಿ ಸಂಗೀತೋತ್ಸವ ಮತ್ತು ನೃತ್ಯೋತ್ಸವ | ಅಕ್ಟೋಬರ್ 22 ಮತ್ತು 23ರಂದು
    Next Article ಕೊಡಗು ಎಡವಾರೆ ಸರ್ಕಾರಿ ಶಾಲೆಯಲ್ಲಿ ‘ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ವಿಶ್ವದಾಖಲೆ ಮೂಡಿಸಿರುವ ಗಾಯಕನಿಗೆ ‘ಯಶೋಭಿನಂದನೆ’ ಸನ್ಮಾನ ಸಮಾರಂಭ

    July 15, 2025

    ಹಯಗ್ರೀವದಲ್ಲಿ ಉದ್ಘಾಟನೆಗೊಂಡ ಕರೋಕೆ ಗಾಯನ ಕಾರ್ಯಕ್ರಮ

    July 15, 2025

    ಭರತಾಂಜಲಿಯ ಕಿಂಕಿಣಿ ತ್ರಿಂಶತ್ ಸಂಭ್ರಮದಲ್ಲಿ ‘ನೃತ್ಯಾಮೃತಂ 2025’

    July 15, 2025

    ತೆಕ್ಕಟ್ಟೆಯ ಹಯಗ್ರೀವದಲ್ಲಿ ಸಂಗೀತ ಗುರು ಶಾರದ ವಿ. ಹೊಳ್ಳ ಇವರಿಗೆ ಗುರುವಂದನಾ ಕಾರ್ಯಕ್ರಮ

    July 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications