Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದೀಪಾವಳಿ ಪ್ರಯುಕ್ತ ವಿವಿಧ ಸ್ಪರ್ಧೆಗಳು | ಕೊನೆಯ ದಿನಾಂಕ ನವೆಂಬರ್ 10
    Competition

    ದೀಪಾವಳಿ ಪ್ರಯುಕ್ತ ವಿವಿಧ ಸ್ಪರ್ಧೆಗಳು | ಕೊನೆಯ ದಿನಾಂಕ ನವೆಂಬರ್ 10

    October 31, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ವಿಧಾನ ಪರಿಷತ್ ಮಾಜಿ ಶಾಸಕರಾದ ಐವನ್‌ ಡಿ’ಸೋಜಾ ಅವರ ನೇತೃತ್ವದಲ್ಲಿ 9ನೇ ವರ್ಷದ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮಾಚರಣೆ 2023 ಪ್ರಯುಕ್ತ ‘ಭಾವೈಕ್ಯತೆಯ ಸಂಗಮ’ ದಿನಾಂಕ 12-11-2023ರಂದು ಸಂಜೆ 4 ಗಂಟೆಯಿಂದ ಕದ್ರಿ ಪಾರ್ಕ್‌ನ ಸುವರ್ಣ ಕಲಾಮಂಟಪದ ವಠಾರದಲ್ಲಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಕುಣಿತ ಭಜನೆ ಸ್ಪರ್ಧೆ ಮತ್ತು ಗೂಡುದೀಪ ಸ್ಪರ್ಧೆಗಳನ್ನು ಸಾರ್ವಜನಿರಿಗೆ ಆಯೋಜಿಸಲಾಗಿದೆ.

    ಕುಣಿತ ಭಜನೆ ಸ್ಪರ್ಧೆಯಲ್ಲಿ ಪ್ರತಿ ತಂಡದಲ್ಲಿ 10 ಜನರಿಗಿಂತ ಮೇಲಿರಬಾರದು. 20 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ಚಿತ್ರಕಲಾ ಸ್ಪರ್ಧೆಯಲ್ಲಿ ‘ದೀಪಾವಳಿ ಹಬ್ಬದ ವೈಶಿಷ್ಟತೆಯ ಬಗ್ಗೆ ಕಲ್ಪನೆ’ ವಿಷಯವಾಗಿದ್ದು, ಸ್ಪರ್ಧೆಯಲ್ಲಿ 3 ವರ್ಗಗಳಿವೆ. ಪ್ರಾಥಮಿಕ – 1ರಿಂದ 7ನೇ ತರಗತಿ, ಹೈಸ್ಕೂಲು – 8ರಿಂದ ಪಿಯುಸಿ – 12ನೇ ತರಗತಿಯವರೆಗೆ ಮತ್ತು ಡಿಗ್ರಿ ಪದವಿ ಹಾಗೂ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ 45 ನಿಮಿಷಗಳ ಕಾಲಾವಕಾಶ ನೀಡಲಾಗುವುದು. ಗೂಡುದೀಪ ಸ್ಪರ್ಧೆಯು ಸಾಂಪ್ರದಾಯಿಕ ಮತ್ತು ಆಧುನಿಕ ವಿಭಾಗದಲ್ಲಿ ನಡೆಯಲಿದ್ದು, 5.30 ಗಂಟೆಗೆ ಚಾಲನೆ ನೀಡಲಾಗುವುದು.

    ಎಲ್ಲಾ ವಿಭಾಗಗಳಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ಮತ್ತು ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಗುವುದು, ನೊಂದಾವಣಿಗಾಗಿ ಸತೀಶ್ ಪೆಂಗಲ್ 9036719916, ಆನಂದ ಸೋನ್ಸ್ 9901184656 ಅವರನ್ನು ಸಂಪರ್ಕಿಸಬಹುದಾಗಿದೆ. ಕೊನೆಯ ದಿನಾಂಕ 10-11-2023ರೊಳಗೆ ಆಸಕ್ತರು ನೋಂದಣಿ ಮಾಡಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ತುಳುನಾಡ ಬಲಿಯೇಂದ್ರ’ ಯಕ್ಷಗಾನ ತಾಳಮದ್ದಳೆ
    Next Article ಕುಡ್ಲ ತುಳು ಕೂಟ ಇದರ ಬಂಗಾರ್ ಪರ್ಬ ಸರಣಿ ಕಾರ್ಯಕ್ರಮದ ಅಂಗವಾಗಿ ‘ಮಾರ್ನೆಮಿದ ಮಿನದನ’
    roovari

    Add Comment Cancel Reply


    Related Posts

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.