Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಯುವ ಸಂಗೀತೋತ್ಸವ 2025’ | ಮೇ 25

    May 23, 2025

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನ | ಮೇ 31

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಕವನ ಸ್ಪರ್ಧೆ
    Competition

    ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಕವನ ಸ್ಪರ್ಧೆ

    November 3, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಾಜ್ಯ ಸಾಹಿತ್ಯ ಚಿಗುರು ಬಳಗ ಮಂಗಳೂರು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಕವನ ಸ್ಪರ್ಧೆಯನ್ನು ದಿನಾಂಕ 05-11-2023ರಂದು ಏರ್ಪಡಿಸಲಾಗಿದೆ. ಇದರಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಥಮ ಬಹುಮಾನ ಚಿನ್ನದ ನಾಣ್ಯ, ದ್ವಿತೀಯ ಬಹುಮಾನವಾಗಿ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ಬೆಳ್ಳಿಯ ನಾಣ್ಯದೊಂದಿಗೆ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ನೀಡಲಾಗುವುದು. ಮಾಹಿತಿಗಾಗಿ ನಿಯಾಜ್ ಪಡೀಲ್ (ಮೊಬೈಲ್ ಸಂಖ್ಯೆ 9740221152) ಅವರನ್ನು ಸಂಪರ್ಕಿಸಬಹುದು.

    ನಿಯಮಗಳು –
    1. ಯಾವುದೇ ರೀತಿಯ ಪ್ರವೇಶ ಶುಲ್ಕವಿರುವುದಿಲ್ಲ.
    2. ಸ್ಪರ್ಧೆಯ ಕವನದ ವಿಷಯವನ್ನು 04-11-2023ರ ಶನಿವಾರದಂದು ಸಂಜೆ 5:00 ಗಂಟೆಗೆ ನೀಡಲಾಗುವುದು. ಕವನವನ್ನು ದಿನಾಂಕ 05-11-2023ರ ಭಾನುವಾರದಂದು ಸಂಜೆ 5:00 ಗಂಟೆಯ ಒಳಗಾಗಿ 9740221152 ಈ ಮೊಬೈಲ್‌ ಸಂಖ್ಯೆಗೆ ವಾಟ್ಸಾಪ್‌ ಮೂಲಕ ಕಳುಹಿಸಿಕೊಡಬೇಕು.
    3. ಕವನವು ನೀಡಲಾಗುವ ವಿಷಯಕ್ಕೆ ಸೂಕ್ತವಾಗಿದ್ದು 16 ಸಾಲುಗಳಿಗೆ ಸೀಮಿತವಾಗಿರಬೇಕು.
    4. ಕವನದ ಲಕ್ಷಣಗಳನ್ನು ಒಳಗೊಂಡಿರಬೇಕು.
    5. ಸ್ಪರ್ಧೆಯ ಸಮಯ ಮುಗಿದ ನಂತರ ಬಂದ ಕವನಗಳನ್ನು ಪರಿಗಣಿಸಲಾಗುವುದಿಲ್ಲ.
    6. ಕವನದೊಂದಿಗೆ ತಮ್ಮ ಹೆಸರು, ದೂರವಾಣಿ ಸಂಖ್ಯೆ ಹಾಗೂ ಪೂರ್ಣ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸಿರಬೇಕು.

    Share. Facebook Twitter Pinterest LinkedIn Tumblr WhatsApp Email
    Previous Articleಪೊಳಲಿಯ ರಾಮಕೃಷ್ಣ ತಪೋವನದಲ್ಲಿ ‘ಹರಿಕಥಾ ಸಪ್ತಾಹ’ | ನವೆಂಬರ್ 4ರಿಂದ 10ರವರೆಗೆ  
    Next Article ಸಮರ್ಥ ಕನ್ನಡಿಗರು ಸಂಸ್ಥೆಯಿಂದ ‘ನಿಮ್ಮ ಪ್ರತಿಭೆ ನಮ್ಮ ವೇದಿಕೆ 2023’ | ನವೆಂಬರ್ 5ರಂದು
    roovari

    Add Comment Cancel Reply


    Related Posts

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.