Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಗಂಗಾ ಸಂಸ್ಥೆಯು ಆಯೋಜಿಸಿದ ರಾಜ್ಯಮಟ್ಟದ ಕವನ ಸ್ಪರ್ಧೆಯ ವಿಜೇತರು
    Competition

    ಸಾಹಿತ್ಯ ಗಂಗಾ ಸಂಸ್ಥೆಯು ಆಯೋಜಿಸಿದ ರಾಜ್ಯಮಟ್ಟದ ಕವನ ಸ್ಪರ್ಧೆಯ ವಿಜೇತರು

    November 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯು ಆಯೋಜಿಸಿದ ರಾಜ್ಯಮಟ್ಟದ ಕವನ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ.

    ಪ್ರಥಮ ಬಹುಮಾನ
    ಶ್ರೀಮತಿ ಸ್ನೇಹಲತಾ ದಿವಾಕರ್ ಕುಂಬ್ಳೆ (ಕಾಸರಗೋಡು)

    ದ್ವಿತೀಯ ಬಹುಮಾನ
    ಶ್ರೀ ಸದಾಶಿವ ಸೊರಟೂರು (ಹೊನ್ನಾಳಿ)

    ತೃತೀಯ ಬಹುಮಾನ
    ಶ್ರೀಮತಿ ರಂಜಿತಾ ಪಿ. ಆರ್ (ಮೈಸೂರು)

    ಮೆಚ್ಚುಗೆಯ ಬಹುಮಾನ
    ಶ್ರೀ ಶಿವಕುಮಾರ ಚೆನ್ನಪ್ಪನವರ (ರಾಣಿಬೆನ್ನೂರು)

    ಮೆಚ್ಚುಗೆಯ ಬಹುಮಾನ
    ಶ್ರೀ ಚೌಡಪ್ಪ (ಹಂಪಿ)

    ಈ ಬಾರಿ ಒಟ್ಟು 127 ಕವನಗಳು ಬಂದಿದ್ದು ಡಾ. ಸುಭಾಷ್ ಪಟ್ಟಾಜೆ ಮತ್ತು ಕುಮಾರಿ ಭವ್ಯ ಭಟ್ ಅವರು ತೀರ್ಪುಗಾರರಾಗಿ ಸಹಕರಿಸಿದ್ದಾರೆ.
    ಸ್ಪರ್ಧೆಯ ಬಗ್ಗೆ ಮಾತನಾಡಿದ ತೀರ್ಪುಗಾರ ಡಾ. ಸುಭಾಷ್ ಪಟ್ಟಾಜೆ “ಜನ ಸಾಮಾನ್ಯರ ಬದುಕಿನ ನೋವು ನಲಿವುಗಳಿಗೆ ಸ್ಪಂದಿಸುವ, ಸಂಸ್ಕೃತಿಯ ಸೂಕ್ಷ್ಮಗಳನ್ನು ಪ್ರತಿಪಾದಿಸಿದ ಕವಿತೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ವರದಿಯಾಗಿ, ಘೋಷಣೆಯಾಗಿ ಮತ್ತು ಕೇವಲ ಸ್ವಗತವಾಗಿ ಮೂಡಿಬಂದರೆ ಕವಿತೆ ಎನಿಸಿಕೊಳ್ಳುವುದಿಲ್ಲ. ಚಿಂತನೆಗೆ ಹಚ್ಚುವ, ವೈಚಾರಿಕ ನೆಲೆಗಟ್ಟಿನಲ್ಲಿ ಸಮಕಾಲೀನ ಸ್ಥಿತಿಗತಿಗಳಿಗೆ ಕನ್ನಡಿಯನ್ನು ಹಿಡಿಯುವ, ವಾಸ್ತವ ಸತ್ಯವನ್ನು ಒಳಗೊಂಡಿರುವ ಕವಿತೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಅಭಿಪ್ರಾಯ ಪಟ್ಟರು.
    ಸಾಹಿತ್ಯ ಗಂಗಾ ಸಂಸ್ಥೆಯ ಸ್ಥಾಪಕ ಮತ್ತು ಮುಖ್ಯಸ್ಥರಾದ ಶ್ರೀ ವಿಕಾಸ ಹೊಸಮನಿ ಅವರು ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಲಾವಿದರಿಂದ ‘ಚಾರುವಸಂತ’ ನಾಟಕದ ಪ್ರಥಮ ಪ್ರದರ್ಶನ
    Next Article ನಿರಂಜನ್ ಜೈನ್ ಕುದ್ಯಾಡಿ ವಿರಚಿತ ‘ಶಿಖರ್ಜಿಯಲ್ಲಿ ನಿರಂಜನನ ದರ್ಶನ’ ಮತ್ತು ‘ಜಿನಭಕ್ತಿ ಲಹರಿ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    ಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.