Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಸಾಪ ಉಡುಪಿಯಿಂದ ಯಂಡಮೂರಿಯವರಿಗೆ ಗೌರವ
    Literature

    ಕಸಾಪ ಉಡುಪಿಯಿಂದ ಯಂಡಮೂರಿಯವರಿಗೆ ಗೌರವ

    November 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಪ್ರಸಿದ್ಧ ಕಾದಂಬರಿಕಾರರಾದ ಯಂಡಮೂರಿ ವೀರೇಂದ್ರನಾಥ್ ಅವರನ್ನು ಗೌರವಿಸಲಾಯಿತು. ಉಡುಪಿ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ದಿನಾಂಕ 30-10-2023 ರಂದು ನಡೆದ ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ ಗೌರವಿಸಿದರು.
    ಸಮಾರಂಭದಲ್ಲಿ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ, ಹರ್ಷ ಇದರ ಆಡಳಿತ ನಿರ್ದೇಶಕರಾದ ಸೂರ್ಯಪ್ರಕಾಶ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಮನೋರೋಗ ತಜ್ಞ ಡಾ. ವಿರೂಪಾಕ್ಷ ದೇವರಮನೆ, ಬಿಲ್ಲವರ ಸೇವಾ ಸಂಘ ಬನ್ನಂಜೆ ಇದರ ಅಧ್ಯಕ್ಷ ಮಾಧವ ಬನ್ನಂಜೆ, ತಾಲೂಕು ಕ ಸಾ ಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಮೋಹನ್ ಉಡುಪ, ಕಸಾಪ ಬೈದೂರು ತಾಲೂಕು ಅಧ್ಯಕ್ಷ ಡಾ. ರಘು ನಾಯ್ಕ, ಕಸಾಪ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾದ೯ನ್, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣಿೈ, ಸಾಹಿತಿ ಗಿರಿಜಾ ಗಾ0ವ್ಕರ್ ,ಗೀತಾ ಕುಂದಾಪುರ, ಶಿಲ್ಪಾ ಜೋಶಿ, ನರಸಿಂಹಮೂರ್ತಿ, ರಾಘವೇಂದ್ರ ಪ್ರಭು ಕರ್ವಾಲು ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವ ಆಚರಣೆ 
    Next Article ಶ್ರೀ ಕೊಲ್ಯ ಮಠ, ಶ್ರೀ ದೇವಿ ಮೂಕಾಂಬಿಕಾ ದೇವಸ್ಥಾನದಲ್ಲಿ ‘ಶರಸೇತು ಬಂಧ’
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.