Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕೃಷ್ಣ ಮಂದಿರದ ‘ಬೆಳ್ಳಿಹಬ್ಬದ ಸಂಭ್ರಮ’
    Cultural

    ಶ್ರೀ ಕೃಷ್ಣ ಮಂದಿರದ ‘ಬೆಳ್ಳಿಹಬ್ಬದ ಸಂಭ್ರಮ’

    November 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಶೋಕನಗರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ 2023-24’ದ ಪ್ರಯುಕ್ತ ನಡೆಯುವ ಸರಣಿ ಕಾರ್ಯಕ್ರಮವು ದಿನಾಂಕ 05-11-2023ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಮನಿಯಾಲು ಆಯುರ್ವೇದ ಕಾಲೇಜು ಮಣಿಪಾಲ ಇದರ ಪ್ರಾಧ್ಯಾಪಕ ಮತ್ತು ವಿಭಾಗದ ಮುಖ್ಯಸ್ಥರಾದ ಡಾ. ಡಿ. ಗುರುರಾಜ ತಂತ್ರಿ ಅವರು ‘ಆರೋಗ್ಯದಲ್ಲಿ ಆಯುರ್ವೇದದ ಮಹತ್ವ’ದ ಕುರಿತು ತಿಳಿಸಿದರು. ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಸುಧಾಕರ ರಾವ್ ಪೇಜಾವರ ಮಾತನಾಡಿ, “ಸಮಾಜದಲ್ಲಿ ನಾವು ಹೇಗಿರಬೇಕು ಎಂದರೆ ಇತರರು ನಮ್ಮನ್ನು ಅನುಸರಿಸಿಕೊಂಡು ಇರುವಂತೆ ಇತರರಿಗೆ ಮಾರ್ಗದರ್ಶಕರಾಗಿರಬೇಕು” ಎಂದರು.

    ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿ, “ಸಂಘ ಸಂಸ್ಥೆಗಳ ಚಟುವಟಿಕೆಗಳಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ನಾವು ಒಂದು ವ್ಯವಸ್ಥೆಯಲ್ಲಿ ಸೇರಿಕೊಂಡಾಗ ವ್ಯವಸ್ಥೆಯ ಭಾಗವಾಗಿ ಹೋದಾಗ ಸಾಧನೆ ಮಾಡುವುದು ಸಾಧ್ಯ” ಎಂದರು. ಕುಡುಪು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿ ಉಪಸ್ಥಿತರಿದ್ದರು.

    ಶ್ರೀ ಕೃಷ್ಣ ಸೇವಾ ಟ್ರಸ್ಟಿನ ಅಧ್ಯಕ್ಷ ಸುರೇಶ್ ರಾವ್ ಸ್ವಾಗತಿಸಿ, ಟ್ರಸ್ಟಿನ ಕಾರ್ಯದರ್ಶಿ ಕೃಷ್ಣ ರಾವ್, ಶ್ರೀ ಕೃಷ್ಣ ಮಂದಿರದ ಮುಂದಿನ ಯೋಜನೆಗಳ ಮತ್ತು ಕಾರ್ಯಕ್ರಮಗಳ ವಿವರ ನೀಡಿದರು. ಸಾವಿತ್ರಿ ರಾವ್ ಪ್ರಾರ್ಥಿಸಿ, ಉದಯ ಕುಮಾರಿ ನಿರೂಪಿಸಿ, ಸುಬ್ರಹ್ಮಣ್ಯ ರಾವ್ ವಂದಿಸಿದರು.

    ಸಭಾ ಕಾರ್ಯಕ್ರಮದ ಬಳಿಕ ಸದ್ಗುಣ ಐತಾಳ್ ಮತ್ತು ಬಳಗದವರಿಂದ ಮ್ಯಾಂಡೋಲಿನ್ ಮತ್ತು ಕೊಳಲು ಜುಗುಲ್ಬಂದಿ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಕೊಳಲಿನಲ್ಲಿ ಸಾಯಿ ಸಂಕೇತ್, ತಬ್ಲಾದಲ್ಲಿ ಸುಹಾಸ್ ಹೆಬ್ಬಾರ್‌ ಪುತ್ತೂರು, ರಿದಂತಾಳದಲ್ಲಿ ಕಾರ್ತಿಕ್ ಭಟ್ ಇನ್ನಂಜೆ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಂಪರ ವಿದ್ಯಾ ಪೀಠದ ಗೋಕುಲಂ ಗೋಶಾಲೆಯಲ್ಲಿ ‘ಸಂಗೀತೋತ್ಸವ’ ಉದ್ಘಾಟನೆ
    Next Article ಕಲಾ ವಿಮರ್ಶೆ | ಭಾವ ವೈಭವದ ವ್ಯಂಗ್ಯ ಚಿತ್ರಗಳು “ಕುಂಚ ಕಂಡ ಕನ್ನಡ ಸಾಹಿತಿಗಳು”
    roovari

    Add Comment Cancel Reply


    Related Posts

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    ಮಣಿಪಾಲದಲ್ಲಿ ‘ಕಲಾಮಯಂ’ ಸಾಂಸ್ಕೃತಿಕ ಸಂಘಟನೆ ಉದ್ಘಾಟನೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.