Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಗೊಂಬೆ ಚಿತ್ರ ಬಿಡಿಸುವ ಸ್ಪರ್ಧೆ | ಕೊನೆಯ ದಿನಾಂಕ 31-12-2023
    Competition

    ಯಕ್ಷಗಾನ ಗೊಂಬೆ ಚಿತ್ರ ಬಿಡಿಸುವ ಸ್ಪರ್ಧೆ | ಕೊನೆಯ ದಿನಾಂಕ 31-12-2023

    December 9, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯು ಇದರ ವಾರ್ಷಿಕೋತ್ಸವದ ಪ್ರಯುಕ್ತ ಆನ್ಲೈನ್ ಯಕ್ಷಗಾನ ಗೊಂಬೆ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸುತ್ತಿದೆ.

    ಸ್ಪರ್ಧೆಯ ನಿಯಮಗಳು:
    * ಸ್ಪರ್ಧೆಯು 18 ವರ್ಷದೊಳಗಿನ ಹಾಗೂ 18 ವರ್ಷ ಮೇಲ್ಪಟ್ಟು ಎರಡು ವಿಭಾಗದಲ್ಲಿ ನಡೆಯುತ್ತದೆ.
    * 18 ವರ್ಷದೊಳಗಿನ ವಿಭಾಗದಲ್ಲಿ ಸ್ಪರ್ಧಿಸಲು ಜನ್ಮ ದಿನಾಂಕವನ್ನು ಒಳಗೊ೦ಡ ದಾಖಲೆಯನ್ನು ನೀಡಬೇಕು.
    * ಬಿಡಿಸಿದ ಚಿತ್ರದ ಛಾಯಾ ಚಿತ್ರವನ್ನು ವಾಟ್ಸಪ್ ಮಾಡಿ, ಆನಂತರ ಬಿಡಿಸಿದ ಚಿತ್ರವನ್ನು ಅಂಚೆ ಮೂಲಕ ಕಳುಹಿಸಬೇಕು.
    * ನೀವು ಚಿತ್ರ ಬಿಡಿಸುವ ಸಂದರ್ಭದ ವಿವಿಧ ಹಂತಗಳ ಫೋಟೋಗಳ PDF ಮಾಡಿ ಕಳುಹಿಸಬೇಕು.
    * ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಪ್ರಶಂಸನಾ ಪತ್ರ ಹಾಗೂ ನಗದನ್ನು ಅಕಾಡೆಮಿಯ ವಾರ್ಷಿಕೋತ್ಸವದಂದು ನೀಡಲಾಗುವುದು.
    * ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ದಿನಾಂಕ 28-01-2024ರಂದು ನಡೆಯುವ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಂಸನಾ ಪತ್ರವನ್ನು ಸ್ವೀಕರಿಸುವುದು.
    * ಸ್ಪರ್ಧೆಗೆ ನೀಡಿದ ಚಿತ್ರವನ್ನು ಹಿಂದಿರುಗಿಸಲಾಗುವುದಿಲ್ಲ.
    • ಆಯೋಜಕರ ತೀರ್ಮಾನವೇ ಅಂತಿಮ.
    ಇಲ್ಲಿ ಕೊಟ್ಟಿರುವ ಯಕ್ಷಗಾನ ಗೊಂಬೆಯ ಚಿತ್ರವನ್ನೇ ಬಿಡಿಸಬೇಕು.

    ಆಯೋಜಕರು : ಭಾಸ್ಕರ್ ಕೊಗ್ಗ ಕಾಮತ್, ಅಧ್ಯಕ್ಷರು, ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್‌(ರಿ) ಗೊಂಬೆ ಮನೆ, ಉಪ್ಪಿನಕುದ್ರು, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ -576230. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9448437848, 9449259389.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ಲಿನ ಶ್ರೀ ನಾಟ್ಯಾಂಜಲಿ ಕಲಾ ಅಕಾಡಮಿಯಲ್ಲಿ ‘ಮಂಜುನಾದ’ | ದಶಂಬರ 10
    Next Article ಕರ್ನಾಟಕ ಜಾನಪದ ಪರಿಷತ್ ವತಿಯಿಂದ ‘ಜಾನಪದ ಸ್ಪರ್ಧಾಕೂಟ’ | ಡಿಸೆಂಬರ್ 11
    roovari

    Add Comment Cancel Reply


    Related Posts

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.