Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಗಂಗಾ ಧಾರವಾಡದಿಂದ ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ | ಜನವರಿ 8 ಕೊನೇ ದಿನ
    Competition

    ಸಾಹಿತ್ಯ ಗಂಗಾ ಧಾರವಾಡದಿಂದ ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ | ಜನವರಿ 8 ಕೊನೇ ದಿನ

    December 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯು ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ನಿಮಿತ್ತ ರಾಜ್ಯ ಮಟ್ಟದ ‘ಲಲಿತ ಪ್ರಬಂಧ ಸ್ಪರ್ಧೆ’ ಏರ್ಪಡಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ನೀಡಲಾಗುವುದು ಹಾಗೂ ಡಿಜಿಟಲ್ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನುನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುವುದು.

    ಸ್ಪರ್ಧೆಯ ನಿಯಮಗಳು
    * ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
    * ಒಬ್ಬ ಸ್ಪರ್ಧಿ ಒಂದು ಪ್ರಬಂಧವನ್ನು ಮಾತ್ರ ಕಳುಹಿಸಬಹುದು.
    * ಲಲಿತ ಪ್ರಬಂಧ 1000 ಪದಗಳ ಮಿತಿಯಲ್ಲಿರಬೇಕು.
    * ಪ್ರಬಂಧ ಈ ಮೊದಲು ಎಲ್ಲೂ ಪ್ರಕಟವಾಗಿರಬಾರದು.
    * ಅನುವಾದ, ಅನುಕರಣೆ ಮತ್ತು ರೂಪಾಂತರ ಮಾಡಿದ ಪ್ರಬಂಧಗಳಿಗೆ ಅವಕಾಶವಿಲ್ಲ.
    * ಪ್ರಬಂಧವನ್ನು ಟೈಪಿಸಿ, ಪಿ. ಡಿ. ಎಫ್. ರೂಪದಲ್ಲಿ ಮಾತ್ರ ಕಳುಹಿಸಬೇಕು.
    * ಸ್ಪರ್ಧಿಯ ಪರಿಚಯ, ಪೂರ್ಣ ವಿಳಾಸ ಮತ್ತು ಒಂದು ಫೋಟೋವನ್ನು ಪ್ರತ್ಯೇಕವಾಗಿ ಕಳುಹಿಸಬೇಕು.
    * ಪ್ರಬಂಧವನ್ನು ಕಳುಹಿಸಲು ಕೊನೆಯ ದಿನಾಂಕ 08-01-2024
    * ಫಲಿತಾಂಶವನ್ನು 12-01-2024ರಂದು ಪ್ರಕಟಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಕುಂದಾಪುರದಲ್ಲಿ ‘ಬಂಟರ ಯಕ್ಷ ಸಂಭ್ರಮ’ | ಡಿಸೆಂಬರ್ 30
    Next Article ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ
    roovari

    Add Comment Cancel Reply


    Related Posts

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಸರಯೂ ಸಪ್ತಾಹದಲ್ಲಿ ರೊ. ಜೆ. ವಿ. ಶೆಟ್ಟರಿಗೆ ಸನ್ಮಾನ.

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.