ಬೆಂಗಳೂರು : ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ ರಾಜ್ಯಮಟ್ಟದ ಮಹಿಳಾ ಸಮಾವೇಶ ‘ಅಭಿಜಾತೆ-2024’ ದಿನಾಂಕ 06 ಮತ್ತು 07-01-2024ರಂದು ಬೆಂಗಳೂರಿನ ಶಂಕರಪುರಂನಲ್ಲಿರುವ ಶ್ರೀ ಶೃಂಗೇರಿ ಶಂಕರಮಠದ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಲಾ ಸಾಧಕಿ ಭರತಾಂಜಲಿ ನೃತ್ಯ ಸಂಸ್ಥೆಯ ನೃತ್ಯ ಗುರು ವಿದುಷಿ ಪ್ರತಿಮಾ ಶ್ರೀಧರ್ ಅವರನ್ನು ‘ಧೀ ಶಕ್ತಿ’ ಪುರಸ್ಕಾರ ನೀಡಿ ಸಮ್ಮಾನಿಸಲಾಯಿತು. ಸಂಚಾಲಕಿ ಡಾ. ಶುಭ ಮಂಗಳಾ ಸುಧೀರ್ ಹಾಗೂ ಸಮ್ಮೇಳನ ಕಾರ್ಯಾಧ್ಯಕ್ಷೆ ಮೇದಿನಿ ಉದಯ ಗರುಡಾಚಾರ್ ಮೊದಲಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Next Article ಶಿವಕುಮಾರ ಅಳಗೋಡು ಅವರಿಗೆ ಪಿಎಚ್.ಡಿ ಪದವಿ
