Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಾವಂಜೆಯ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನೃತ್ಯಾಮೃತ-2’ ಸರಣಿ ಕಾರ್ಯಕ್ರಮದ ‘ನೃತ್ಯ ಲಹರಿ’
    Bharathanatya

    ಪಾವಂಜೆಯ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನೃತ್ಯಾಮೃತ-2’ ಸರಣಿ ಕಾರ್ಯಕ್ರಮದ ‘ನೃತ್ಯ ಲಹರಿ’

    March 14, 20241 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಉರ್ವ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವ ಅಂಗವಾಗಿ ‘ನೃತ್ಯಾಮೃತ’ ಸರಣಿ ಕಾರ್ಯಕ್ರಮ ಹಿನ್ನೆಲೆ ಪಾವಂಜೆ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನೃತ್ಯ ಲಹರಿ’ ಕಾರ್ಯಕ್ರಮವು ದಿನಾಂಕ 03-03-2024 ರಂದು ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹವ್ಯಾಸಿ ಯಕ್ಷಗಾನ ಕಲಾವಿದ ಡಾ. ಸತ್ಯಮೂರ್ತಿ ಐತಾಳ್ “ಭರತನಾಟ್ಯ ಕಲೆಯು ಕಲಾವಿದರಿಗೆ ಮಾತ್ರವಲ್ಲದೆ ಕಲಾ ಪ್ರೇಕ್ಷಕರನ್ನೂ ಆಧ್ಯಾತ್ಮಿಕ ಆನಂದ ಕಡಲಲ್ಲಿ ತೇಲಿಸಿ ಆತ್ಮೋನ್ನತಿಗೆ ಪೂರಕವಾದ ಭಾವಾನಂದ ನೀಡುತ್ತದೆ. ಅದು ಭರತನಾಟ್ಯ ಕಲೆಯ ಶಕ್ತಿ.” ಎಂದರು.

    ಉದ್ಯಮಿ ವಿಶ್ವೇಶ್ವರ ಬದವಿದೆ ಹೊಸಬೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಬೈಕಾಡಿ ಶ್ರೀನಿವಾಸ ರಾವ್, ವಿದುಷಿ ಸುಲೋಚನಾ ವಿ. ಭಟ್, ವಿದುಷಿ ವೀಣಾ ಎಂ. ಸಾಮಗ ಉಡುಪಿ, ವೈ. ರಾಘವೇಂದ್ರ ರಾವ್ ಸುರತ್ಕಲ್, ನಯನ ಹೆಜಮಾಡಿ, ಸಂಸ್ಥೆಯ ಟ್ರಸ್ಟಿ ರತ್ನಾಕರ ರಾವ್, ತ್ರಿಂಶೋತ್ಸವ ಸಮಿತಿ ಅಧ್ಯಕ್ಷ ಡಾ. ಗಣೇಶ್ ಅಮೀನ್ ಸಂಕಮಾರ್ ಉಪಸ್ಥಿತರಿದ್ದರು.

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಖಂಡಿಗೆ-ಚೇಳಾಯ್ರು , ಸನಾತನ ನಾಟ್ಯಾಲಯ ಮಂಗಳೂರು, ನೃತ್ಯಾಂಗನ್ ಮಂಗಳೂರು, ನೃತ್ಯ ಸುಧಾ ಮೇರಿಹಿಲ್ ಮಂಗಳೂರು, ನೃತ್ಯ ಸೌರಭ ನಾಟ್ಯಾಲಯ ಉಳ್ಳಾಲ, ನೃತ್ಯ ನಿಕೇತನ ಕೊಡವೂರು ಮತ್ತು ಭರತಾಂಜಲಿ ಕೊಟ್ಟಾರ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಹಾಗೂ ಹುಬ್ಬಳ್ಳಿಯ ಸುಜಯ್ ಶಾನಭಾಗ್ ಅವರ ‘ರಂಗ- ಭಕ್ತಿಯ ರಸದೋಕುಳಿ’ ‘ ಏಕವ್ಯಕ್ತಿ ನೃತ್ಯ ಪ್ರದರ್ಶನಗೊಂಡಿತು.
    ನಾಟ್ಯಾರಾಧನಾ ಸಂಸ್ಥೆಯ ಟ್ರಸ್ಟಿ ವಿದುಷಿ ಸುಮಂಗಲಾ ರತ್ನಾಕರ ರಾವ್ ಸ್ವಾಗತಿಸಿ, ವಿದುಷಿ ಭವ ಅಮೀನ್ ಸಂಕಮಾರ್‌ ನಿರೂಪಿಸಿ, ವಿದುಷಿ ಡಾ. ಚೈತ್ರಶ್ರೀ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಿವೃತ್ತ ಉಪನ್ಯಾಸಕ ಪ್ರೊ. ನಾ’ವುಜಿರೆ ಇನ್ನಿಲ್ಲ
    Next Article ‘ದ್ವಾದಶ ಹರಿಕಥಾ ಸತ್ಸಂಗ’ದ ಉದ್ಘಾಟನಾ ಸಮಾರಂಭ
    roovari

    1 Comment

    1. Sumangala Rathnakar on March 14, 2024 3:56 pm

      ಕಾರ್ಯಕ್ರಮದ ಪ್ರಚಾರಕ್ಕೆ ಸಹಕರಿಸಿರುವ ರೂವಾರಿಗೆ ಕೃತಜ್ಞರು 🙏☺

      Reply

    Add Comment Cancel Reply


    Related Posts

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    ಯುವ ನೃತ್ಯೋತ್ಸವ-2025| ಜೂನ್ 08

    June 4, 2025

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    1 Comment

    1. Sumangala Rathnakar on March 14, 2024 3:56 pm

      ಕಾರ್ಯಕ್ರಮದ ಪ್ರಚಾರಕ್ಕೆ ಸಹಕರಿಸಿರುವ ರೂವಾರಿಗೆ ಕೃತಜ್ಞರು 🙏☺

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.