Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನಡೆದ ಸಂಸ್ಕೃತೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ

    August 28, 2025

    ಸಿಂಗಾಪುರಕ್ಕೆ ಬೆಂಗಳೂರಿನ ಯಕ್ಷದೇಗುಲ ತಂಡ | ಆಗಸ್ಟ್ 30 ಮತ್ತು 31

    August 28, 2025

    ಪುತ್ತೂರಿನ ಮಾತೃಛಾಯಾದಲ್ಲಿ ‘ನಾದ ಗುಂಜನ್’ ಸಂಗೀತ ಕಾರ್ಯಕ್ರಮ | ಆಗಸ್ಟ್ 31

    August 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋವಿಂದ ದಾಸ ಕಾಲೇಜಿನಲ್ಲಿ ‘ಪುಸ್ತಕ ಪ್ರೀತಿ ಪರಿಚಯ’ ಸರಣಿಯ 3ನೇ ಕಾರ್ಯಕ್ರಮ
    Literature

    ಗೋವಿಂದ ದಾಸ ಕಾಲೇಜಿನಲ್ಲಿ ‘ಪುಸ್ತಕ ಪ್ರೀತಿ ಪರಿಚಯ’ ಸರಣಿಯ 3ನೇ ಕಾರ್ಯಕ್ರಮ

    March 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮವು ದಿನಾಂಕ 20-03-2024ರಂದು ಗೋವಿಂದ ದಾಸ ಕಾಲೇಜಿನ ಗ್ರಂಥಾಲಯದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಅಂತಿಮ ಬಿ. ಬಿ. ಎ. ವಿದ್ಯಾರ್ಥಿನಿ ಪೂರ್ವಿ ಅಶೋಕ ಕುಮಾರ ಇವರು ಖಾಲಿದ್ ಹುಸೇನಿ ಬರೆದ ‘ದಿ ಕೈಟ್ ರನ್ನರ್’ ಎಂಬ ಪುಸ್ತಕವನ್ನು ಪರಿಚಯಿಸಿ “ಸಾಮಾಜಿಕ ಸ್ಥಿತ್ಯಂತರಗಳ ನಡುವೆ ಮಾನವೀಯ ಸಂಬಂಧಗಳ ಚರ್ಚೆಯನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ.” ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿಯವರು, ಪೂರ್ವಿ ಅಶೋಕ ಕುಮಾರ ಇವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ಪ್ರಾಧ್ಯಾಪಕರುಗಳಾದ ಡಾ. ಆಶಾಲತಾ ಪಿ., ಡಾ. ಸಂತೋಷ ಆಳ್ವ, ಪುನೀತಾ, ಶಿಲ್ಪಾರಾಣಿ, ಪ್ರತಿಕ್ಷಾ, ದಯಾ ಸುವರ್ಣ, ಗ್ರಂಥಪಾಲಕಿ ಡಾ. ಸುಜಾತಾ ಬಿ., ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಂತಿಮ ಬಿ. ಬಿ. ಎ. ವಿದ್ಯಾರ್ಥಿನಿ ರಿಯಾ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ‘ಕ್ರಿಯೇಟಿವ್‌ ನಿನಾದ ಸಂಚಿಕೆ-6’ ಬಿಡುಗಡೆ
    Next Article ಮಣಿಪಾಲದಲ್ಲಿ ಉಪನ್ಯಾಸ ಹಾಗೂ ನೃತ್ಯ ಪ್ರದರ್ಶನ
    roovari

    Add Comment Cancel Reply


    Related Posts

    ವಿಜೃಂಭಣೆಯಿಂದ ನಡೆದ ಸಂಸ್ಕೃತೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ

    August 28, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ | ಆಗಸ್ಟ್ 31

    August 28, 2025

    ಉಡುಪಿಯಲ್ಲಿ ‘ಮಂಜಣ್ಣನ ನೆನಪು’ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 31

    August 28, 2025

    ಅತ್ತಾವರದ ಸರೋಜಿನೀ ಮಧುಸೂದನ ಕುಶೆ ವಿದ್ಯಾಲಯದಲ್ಲಿ ‘ಸಂಸ್ಕೃತೋತ್ಸವ’ ಉದ್ಘಾಟನೆ

    August 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.