Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕುಂಜತ್ತೂರಿನಲ್ಲಿ ಚಿತ್ರಕಲೆ ಶಾಸ್ತ್ರೀಯ ಸಂಗೀತ ಹಾಗೂ ತುಳು ಕನ್ನಡ ಜನಪದ, ಭಕ್ತಿ ಹಾಗೂ ಭಾವ ಗೀತೆಗಳ ತರಗತಿ ಶುಭಾರಂಭ
    Drawing

    ಕುಂಜತ್ತೂರಿನಲ್ಲಿ ಚಿತ್ರಕಲೆ ಶಾಸ್ತ್ರೀಯ ಸಂಗೀತ ಹಾಗೂ ತುಳು ಕನ್ನಡ ಜನಪದ, ಭಕ್ತಿ ಹಾಗೂ ಭಾವ ಗೀತೆಗಳ ತರಗತಿ ಶುಭಾರಂಭ

    June 3, 2024Updated:June 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಜೇಶ್ವರ : ‘ಶ್ರೀ ಮಾತಾ ಕಲಾಲಯ’ ಹಾಗೂ ‘ರೂವಾರಿ’ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುತ್ತಿರುವ ಕನ್ನಡ, ತುಳು ಭಕ್ತಿ, ಭಾವ, ಜನಪದ ಗೀತೆ, ಚಿತ್ರಕಲೆ, ಯೋಗ, ಶಾಸ್ತ್ರೀಯ ನೃತ್ಯ ಹಾಗೂ ಶಾಸ್ತ್ರೀಯ ಸಂಗೀತ ತರಗತಿಗಳ ಉದ್ಘಾಟನಾ ಸಮಾರಂಭವು ದಿನಾಂಕ 02-06-2024ರ ಆದಿತ್ಯವಾರದಂದು ಕುಂಜತ್ತೂರಿನ ಲಕ್ಷ್ಮೀ ಕಣ್ಣಪ್ಪ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ವಿಜಯಾ ಬ್ಯಾಂಕಿನ ನಿವೃತ್ತ ಎ. ಜಿ. ಎಂ. ಆದ ಶ್ರೀ ಮೋಹನ್ ಶೆಟ್ಟಿ ಹಾಗೂ ನಿವೃತ್ತ ಅಪರ ಜಿಲ್ಲಾಧಿಕಾರಿಯಾದ ಶ್ರೀ ಪ್ರಭಾಕರ ಶರ್ಮ ಭಾಗವಹಿಸಿದರು. ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡಿದ ಶ್ರೀ ಪ್ರಭಾಕರ ಶರ್ಮ “ನಗರ ಪ್ರದೇಶಗಳಲ್ಲಿ ಸಾಕಷ್ಟು ನೃತ್ಯ ಹಾಗೂ ಚಿತ್ರಕಲಾ ತರಗತಿಗಳಿರುತ್ತವೆ, ಆದರೆ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ಇಲ್ಲಿ ತರಗತಿಗಳನ್ನು ಪ್ರಾರಂಭಿಸಿರುವುದು ಶ್ಲಾಘನೀಯ. ಈ ಪ್ರದೇಶದ ಜನರು ತಮ್ಮ ಮಕ್ಕಳನ್ನು ಇಲ್ಲಿ ತರಗತಿಗಳಿಗೆ ಸೇರಿಸುವ ಮೂಲಕ ಮಕ್ಕಳ ಅಭಿವೃದ್ಧಿಗೆ ಹಾಗೂ ಇಂತಹ ಗ್ರಾಮೀಣ ಪ್ರದೇಶದ ತರಗತಿಗಳಿಗೆ ಪ್ರೊತ್ಸಾಹ ನೀಡಬೇಕು.” ಎಂದು ವಿನಂತಿಸಿದರು.

    ಕಾರ್ಯಕ್ರಮದಲ್ಲಿ ‘ಶ್ರೀ ಮಾತಾ ಕಲಾಲಯ’ದ ರೂವಾರಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ರವೀಂದ್ರ ಉಚ್ಚಿಲ್ ಮತ್ತು ಜಯಶೀಲ ಟೀಚರ್, ಕುಂಜತ್ತೂರು ಐಸ್ ಫ್ಯಾಕ್ಟರೀ ಮಾಲಕರಾದ ಪ್ರಸಾದ್ ಐಲ್, ಟಿ. ಸಿ. ಎಸ್. ಕಂಪನಿ ಉದ್ಯೋಗಿಯಾದ ಜಿತೇಶ್, ತುಳು ಸಾಹಿತಿ ಕುಶಾಲಾಕ್ಷಿ , ಲಕ್ಷ್ಮೀ ಕಣ್ಣಪ್ಪ ಟೀಚರ್ ಇವರ ಶಿಷ್ಯವೃಂದ ಹಾಗೂ ಅವರ ಹೆತ್ತವರು ಉಪಸ್ಥಿತರಿದ್ದರು.


    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರತ್ನಾವತಿ ಜೆ. ಬೈಕಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಗೀತೆಗಳ ತರಗತಿ ನಡೆಸಿಕೊಟ್ಟರು.
    ಕಾರ್ಯಕ್ರಮವನ್ನು ಶ್ರೀ ಮಾತಾ ಕಲಾಲಯದ ಶ್ರೀಮತಿ ಜಯಶೀಲ ನಿರ್ವಹಿಸಿ, ಶ್ರೀಮತಿ ಚಂದ್ರಿಕಾ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಜನಮನ ಗೆದ್ದ ಪುಟಾಣಿ ಪ್ರತಿಭೆಗಳ ಏಕವ್ಯಕ್ತಿ ನೃತ್ಯ ಪ್ರದರ್ಶನ ‘ನೃತ್ಯ ಚಿಗುರು’
    Next Article ಪರಿಚಯ ಲೇಖನ | ‘ಮಲೆನಾಡ ಕೋಗಿಲೆ’ ಕೇಶವ ಹೆಗಡೆ ಕೊಳಗಿ
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.