Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾರಿಚಿನ್ನಾರಿಯಿಂದ ಉದಯೋನ್ಮುಖ ನೃತ್ಯ ಪ್ರತಿಭೆಗಳಿಂದ ‘ಗೆಜ್ಜೆ ತರಂಗ’ | ಜೂನ್ 9
    Bharathanatya

    ನಾರಿಚಿನ್ನಾರಿಯಿಂದ ಉದಯೋನ್ಮುಖ ನೃತ್ಯ ಪ್ರತಿಭೆಗಳಿಂದ ‘ಗೆಜ್ಜೆ ತರಂಗ’ | ಜೂನ್ 9

    June 6, 2024Updated:June 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.), ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ನಾರಿ ಚಿನ್ನಾರಿ’ ಪ್ರಸ್ತುತ ಪಡಿಸುವ ಕಾಸರಗೋಡಿನ ಉದಯೋನ್ಮುಖ ನೃತ್ಯ ಪ್ರತಿಭೆಗಳ ಅನಾವರಣ ‘ಗೆಜ್ಜೆ ತರಂಗ’ ನೃತ್ಯ ಪ್ರದರ್ಶನವನ್ನು ದಿನಾಂಕ 09-06-2024ರಂದು ಸಂಜೆ 3-30 ಗಂಟೆಗೆ ಕಾಸರಗೋಡಿನ ಕರೆಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ.

    ನಾರಿ ಚಿನ್ನಾರಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ ಐ. ಭಟ್ ಇವರ ಅಧ್ಯಕ್ಷತೆಯಲ್ಲಿ ನೃತ್ಯ ಗುರುಗಳಾದ ವಿದುಷಿ ವಿದ್ಯಾಲಕ್ಷ್ಮೀ ಕುಂಬಳೆ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನೃತ್ಯ ಗುರುಗಳಾದ ನಟನ ತಿಲಕಂ ಸುರೇಂದ್ರನ್ ಪಟ್ಟೇನ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಕುಮಾರಿ ಯಶ್ನಾ ಬಿ. ನಾಯ್ಕ್ ಮತ್ತು ಕುಮಾರಿ ಶಾನ್ವಿ ಕೆ. ಇವರು ಭರತನಾಟ್ಯ, ಕುಮಾರಿ ಕೃಷ್ಣಪ್ರಭಾ ಪಿಳ್ಳೆಯವರು ಮೋಹಿನಿಯಾಟಂ, ಕುಮಾರಿ ದ್ರುವಿತಾ ಸಿ.ಎಸ್. ಇವರು ಜಾನಪದ ನೃತ್ಯ, ಕುಮಾರಿ ಕೃಷ್ಣೇಂದು ಕೂಚುಪುಡಿ, ಕುಮಾರಿ ಶಿವಾನಿ ಕೂಡ್ಲು ಕೇರಳ ನಟನಂ ಹಾಗೂ ಕುಮಾರಿ ಗೀತಪ್ರಿಯ ಡಿ. ಮತ್ತು ಕುಮಾರಿ ತೃಷಾ ಕೆ. ಇವರು ಯಕ್ಷಗಾನ ನೃತ್ಯ ಪ್ರದರ್ಶನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2024’ಗೆ ಸುಮಿತ್ ಮೇತ್ರಿ ಹಾಗೂ ಜಯಶ್ರೀ ಕದ್ರಿ ಆಯ್ಕೆ
    Next Article ತೊರವೆಯ ನೃಸಿಂಹ ದೇವಸ್ಥಾನದಲ್ಲಿ `ಶ್ರೀರಾಮ ಪಟ್ಟಾಭಿಷೇಕಂ’ ಕಾವ್ಯವಾಚನ ವ್ಯಾಖ್ಯಾನ
    roovari

    Add Comment Cancel Reply


    Related Posts

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಯುವ ಸಂಗೀತೋತ್ಸವ 2025’ | ಮೇ 25

    May 23, 2025

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.