Subscribe to Updates

    Get the latest creative news from FooBar about art, design and business.

    What's Hot

    ಅಭಿನಯ ತರಂಗ ನಾಟಕ ಶಾಲೆಯಿಂದ ಮಾಸದ ನೆನಪು ಸರಣಿ ನಾಟಕೋತ್ಸವ | ಜುಲೈ 30

    July 28, 2025

    ಬ್ರಹ್ಮಾವರದ ನಿರ್ಮಲ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ

    July 28, 2025

    ಗಡಿನಾಡ ಧೀರೆ ಪ್ರೇಮ ಕೆ. ಭಟ್ ಇವರ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 01

    July 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 17
    Awards

    ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 17

    August 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಮ್ಮ ಕೇದಿಗೆ ಪ್ರತಿಷ್ಠಾನ ಮಂಗಳೂರು ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಇವರ ಸಹಯೋಗದಲ್ಲಿ ಪ್ರಸ್ತಕ ಸಾಲಿನ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 17 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿ ವಿಕ್ರಂ ದತ್ತಾ (ರಾಷ್ಟ್ರ ಸೇವೆ), ಸುಧಾಕರ ರಾವ್ ಪೇಜಾವರ (ಸಮಾಜ ಸೇವೆ), ಸೂರ್ಯ ಆಚಾರ್ ವಿಟ್ಲ (ಚಿತ್ರಕಲೆ), ದಯಾ ಪ್ರಸಾದ್ ಚೀಮುಳ್ಳು (ಕೃಷಿ) ಹಾಗೂ ಎಲ್ಲೂರು ರಾಮಚಂದ್ರ ಭಟ್ (ಯಕ್ಷಗಾನ), ರಾಮಶೇಷ ಶೆಟ್ಟಿ (ಹಿರಿಯ ಸೇನಾನಿ) ಹಾಗೂ ಶ್ರೀ ಮೂಕಾಂಬಿಕಾ ಚೆಂಡೆ ತಂಡದ ಸಹೋದರಾದ ಚಂದ್ರಹಾಸ್ ಕೊಂಚಾಡಿ, ದೇವಿಪ್ರಸಾದ್ ಕೊಂಚಾಡಿ, ಸುನೀಲ್ ಕೊಂಚಾಡಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಪ್ರಮುಖರಾದ ಕ್ಯಾ. ಗಣೇಶ್ ಕಾರ್ಣಿಕ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕೇದಿಗೆ ಪ್ರತಿಷ್ಠಾನ ಮಂಗಳೂರಿನ ಅಧ್ಯಕ್ಷರಾದ ಡಾ. ಕೇದಿಗೆ ಅರವಿಂದ ರಾವ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ‘ವಿವೇಕ ಜಾಗೃತಿ’ – ‘ನನ್ನ ಏಳಿಗೆಗೆ ನಾನೇ ಶಿಲ್ಪಿ’ ಉಪನ್ಯಾಸ ಕಾರ್ಯಕ್ರಮ
    Next Article ಶ್ರೀರಾಮ ಪದವಿ ಕಾಲೇಜಿನಲ್ಲಿ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಸಮಯಪ್ರಜ್ಞೆ’ ಎಂಬ ವಿಷಯದಲ್ಲಿ ಉಪನ್ಯಾಸ
    roovari

    Comments are closed.

    Related Posts

    ಬ್ರಹ್ಮಾವರದ ನಿರ್ಮಲ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ

    July 28, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಅವರ ಲಲಿತಪ್ರಬಂಧಗಳ ಸಂಕಲನ ‘ಕೈತುತ್ತು’

    July 28, 2025

    ಚಿತ್ರದುರ್ಗದಲ್ಲಿ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮ | 27 ಜುಲೈ

    July 26, 2025

    ಕುರುಡಪದವು ಶಾಲೆಯಲ್ಲಿ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಔಚಿತ್ಯ ಪೂರ್ಣ ಉದ್ಘಾಟನೆ

    July 26, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.