Subscribe to Updates

    Get the latest creative news from FooBar about art, design and business.

    What's Hot

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಧಕರಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
    Dance

    ಸಾಧಕರಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    September 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ವಿಶಾಖಾಪಟ್ಟಣದ ಪ್ರತಿಮಾ ಟ್ರಸ್ಟ್ ಮತ್ತು ಧಾರವಾಡದ ಸಾಹಿತ್ಯ ಗಂಗಾ ಬಳಗದ ಸಹಯೋಗದಲ್ಲಿ 2024ನೇ ಸಾಲಿನಲ್ಲಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ದ 15 ಅರ್ಹ ಅಭ್ಯರ್ಥಿಗಳಿಗೆ ತಲಾ ರೂ.10000/- ಪ್ರೋತ್ಸಾಹ ಧನ ನೀಡಲಾಗುವುದು. ಸಾಹಿತ್ಯ, ಸಂಗೀತ, ನೃತ್ಯ, ನಟನೆ, ಚಿತ್ರಕಲೆ, ವಿಜ್ಞಾನ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬಯಸುವ 35 ವರ್ಷದೊಳಗಿನ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದು.

    ನಿಯಮಗಳು :
    * ಅರ್ಜಿ ಸಲ್ಲಿಸಲು ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
    * ಅರ್ಹತೆಯೊಂದೇ ಆಯ್ಕೆಯ ಏಕೈಕ ಮಾನದಂಡ.
    * 18-35 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಅರ್ಜಿ ಸಲ್ಲಿಸಬಹುದು.
    * ಅಭ್ಯರ್ಥಿಗಳು ತಮ್ಮ ಪೂರ್ಣ ಪರಿಚಯ, ವಯೋಮಿತಿ ದಾಖಲಾತಿ, ಪೂರ್ಣ ವಿಳಾಸ ಮತ್ತು ಭಾವಚಿತ್ರವನ್ನು ನಮಗೆ ವಾಟ್ಸಪ್ ಮೂಲಕ ಕಳುಹಿಸಬೇಕು.
    * ಸಾಹಿತ್ಯ, ಸಂಗೀತ, ನೃತ್ಯ, ನಟನೆ, ಚಿತ್ರಕಲೆ, ವಿಜ್ಞಾನ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತಾವು ಮಾಡಿದ ಸಾಧನೆಗಳ ಕುರಿತ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಕಳುಹಿಸಬೇಕು.
    * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2024.
    * ಆಯ್ಕೆ ಪಟ್ಟಿ ಪ್ರಕಟವಾಗುವ ದಿನಾಂಕ 10 ಅಕ್ಟೋಬರ್ 2024.
    * ಅರ್ಜಿ ಮತ್ತು ಇತರೆ ದಾಖಲಾತಿಗಳನ್ನು +91 9110687473 ಈ ವಾಟ್ಸಪ್ ನಂಬರಿಗೆ ಕಳುಹಿಸಬೇಕು.
    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿಕಾಸ ಹೊಸಮನಿ – 9110687473 ಮತ್ತು ಸುಭಾಷ ಪಟ್ಟಾಜೆ – 9645081966

    Share. Facebook Twitter Pinterest LinkedIn Tumblr WhatsApp Email
    Previous Articleಅಡೂರು ಬಾಲಕೃಷ್ಣ ತಂತ್ರಿ ಸ್ಮಾರಕ ಕವನ ಸ್ಪರ್ಧೆಯ ಬಹುಮಾನ ವಿತರಣೆ
    Next Article ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ
    roovari

    Comments are closed.

    Related Posts

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.