Subscribe to Updates

    Get the latest creative news from FooBar about art, design and business.

    What's Hot

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ನಾಟಕ ಅಕಾಡೆಮಿಯ ಮಹತ್ವದ ಯೋಜನೆ ‘ಕಾಲೇಜು ವಿದ್ಯಾರ್ಥಿಗಳ ನಾಟಕ ಶಿಬಿರ – ಪ್ರದರ್ಶನ’ | ಸೆಪ್ಟೆಂಬರ್ 26
    Camp

    ಕರ್ನಾಟಕ ನಾಟಕ ಅಕಾಡೆಮಿಯ ಮಹತ್ವದ ಯೋಜನೆ ‘ಕಾಲೇಜು ವಿದ್ಯಾರ್ಥಿಗಳ ನಾಟಕ ಶಿಬಿರ – ಪ್ರದರ್ಶನ’ | ಸೆಪ್ಟೆಂಬರ್ 26

    September 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ, ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಮತ್ತು ರಂಗಮಂಡಲ ಸಾಂಸ್ಕೃತಿಕ ಸಂಘ (ರಿ.) ಇವುಗಳ ಸಂಯುಕ್ತ ಆಯೋಜನೆಯಲ್ಲಿ ‘ಕಾಲೇಜು ವಿದ್ಯಾರ್ಥಿಗಳ ನಾಟಕ ಶಿಬಿರ’ದ ಉದ್ಘಾಟನೆಯನ್ನು ದಿನಾಂಕ 26 ಸೆಪ್ಟೆಂಬರ್ 2024ರಂದು ಮಧ್ಯಾಹ್ನ 1-30 ಗಂಟೆಗೆ ಬೆಂಗಳೂರಿನ ಕೆಂಗೇರಿ ಉಪನಗರದ ಶೇಷಾದ್ರಿಪುರಂ ಕಾಲೇಜಿನ ಸೆಮಿನಾರ್ ಹಾಲಿನಲ್ಲಿ ಆಯೋಜಿಸಲಾಗಿದೆ.

    ನಾಟಕ‌ ಅಕಾಡಮಿಯ ಸದಸ್ಯರಾದ ಜಗದೀಶ್ ಜಾಲ ಇವರು ಈ ಶಿಬಿರದ ಉದ್ಘಾಟನೆ ಮಾಡಲಿದ್ದು, ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಇದರ ಪ್ರಾಂಶುಪಾಲರಾದ ಡಾ. ಜಯರಾಮ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯರಾದ ಎನ್.ರಮೇಶ್, ಹೆಚ್.ಎಸ್. ಸುಧೀಂದ್ರಕುಮಾರ್ ಹಾಗೂ ಕಲಾವಿದೆ ನಿರ್ಮಲಾ ನಾದನ್ ಇವರುಗಳು ಉದ್ಘಾಟನೆಯಲ್ಲಿ ನಮ್ಮೊಂದಿಗೆ ಭಾಗವಹಿಸಲಿದ್ದಾರೆ. ರಂಗಕರ್ಮಿ ಶಿಬಿರದ ನಿರ್ದೇಶಕರಾದ ಮಲ್ಲಿಕಾರ್ಜುನಸ್ವಾಮಿ ಮಹಾಮನೆ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

    ಅಕಾಡಮಿಯ ಅಧ್ಯಕ್ಷರಾದ ಕೆ.ವಿ. ನಾಗರಾಜಮೂರ್ತಿ ಹಾಗೂ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ನಾಡೋಜ ವೂಡೇ ಪಿ. ಕೃಷ್ಣ ಮತ್ತು ಡಾ. ಜಯರಾಮ್ ಇವರು ನಾಟಕ ತಂಡ ‘ರಂಗಮಂಡಲ’ಕ್ಕೆ ಶಿಬಿರ ಮಾಡಿ ನಾಟಕ ನಿರ್ದೇಶಿಸಲು ಅನುವು ಮಾಡಿಕೊಟ್ಟಿದ್ದಾರೆ. ಮೂಡಲಪಾಯ ಯಕ್ಷಗಾನ ಕರಿರಾಜ ಚರಿತ್ರೆ (ಕರಿಭಂಟನ ಕಾಳಗ)ಯನ್ನು ಕಾಲೇಜಿನ ವಿದ್ಯಾರ್ಥಿಗಳು ಕಲಿಯಲು ಉತ್ಸಕರಾಗಿದ್ದಾರೆ. ಭಾಗವತ ಅರಳಗುಪ್ಪೆ ಪುಟ್ಟಸ್ವಾಮಿ ಇವರು ಯಕ್ಷಗಾನದ ಕುಣಿತಗಳನ್ನು ಕಲಿಸಲಿದ್ದಾರೆ. ‘ಕರಿರಾಜ’ ನವೆಂಬರ್ ಮೊದಲ ವಾರದಲ್ಲಿ ನಿಮ್ಮ ಮುಂದೆ ಬರಲಿದ್ದಾನೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಗಮಕ ವಾಚನ- ವ್ಯಾಖ್ಯಾನ
    Next Article ಕಲಾಗ್ರಾಮದಲ್ಲಿ ‘ಸ್ಪಷ್ಟ ಥಿಯೇಟರ್’ ಅರ್ಪಿಸುವ ‘ಕಾಡ್ ರೇಖೈ’ | ಸೆಪ್ಟೆಂಬರ್ 2024 
    roovari

    Comments are closed.

    Related Posts

    ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25

    May 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.