Subscribe to Updates

    Get the latest creative news from FooBar about art, design and business.

    What's Hot

    ʻಬುಕ್‌ ಬ್ರಹ್ಮ ಸಾಹಿತ್ಯ ಉತ್ಸವ-2025ʼ- 2ನೇ ದಿನದ ವಿಚಾರಗೋಷ್ಠಿ

    August 12, 2025

    ಡಾ.ಎಸ್.ರಾಮಲಿಂಗೇಶ್ವರ ಇವರು ಬಿ. ಎಂ. ಶ್ರೀ. ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ

    August 12, 2025

    ಬುಕ್‌ ಬ್ರಹ್ಮ ಕಥಾ ಸ್ಪರ್ಧೆ 2025 – ʻಪೆರೇಡ್ ಪೊಡಿಮೋನುʼ ವಿಜೇತ ಕಥೆ

    August 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ರಾಮಾಯಣ ದರ್ಶನ’ ಯಕ್ಷಗಾನ ಉತ್ಸವ | ಅಕ್ಟೋಬರ್ 5
    Competition

    ಬೆಂಗಳೂರಿನಲ್ಲಿ ‘ರಾಮಾಯಣ ದರ್ಶನ’ ಯಕ್ಷಗಾನ ಉತ್ಸವ | ಅಕ್ಟೋಬರ್ 5

    October 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಯಕ್ಷದೇಗುಲ (ರಿ.) ಬೆಂಗಳೂರು ಅರ್ಪಿಸುವ ‘ರಾಮಾಯಣ ದರ್ಶನ’ ಯಕ್ಷಗಾನ ಉತ್ಸವವನ್ನು ದಿನಾಂಕ 5 ಅಕ್ಟೋಬರ್ 2024ರಂದು ಬೆಂಗಳೂರಿನ ಕೆಂಪೇಗೌಡ ನಗರ, ಉದಯಭಾನು ಕಲಾಸಂಘ ಗವಿಪುರಂ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ, ಮಕ್ಕಳ ಯಕ್ಷಗಾನ, ರಾಮಾಯಣ ದರ್ಶನ ನೃತ್ಯ ಸ್ಪರ್ಧೆ, ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ.

    ಶಿಕ್ಷಾಲೋಕಮ್ ಮ್ಯಾನೇಜರ್ ಶ್ರೀ ಅನುಭೂತಿ ಶ್ರೀ ವಾತ್ಸವ್ ಮತ್ತು ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಹೆರಂಜಾಲು ಸುಬ್ಬಣ್ಣ ಗಾಣಿಗ ಇವರುಗಳು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪಾರ್ಥಿಸುಬ್ಬ ವಿರಚಿತ ‘ಭರತಾಗಮನ’ ಯಕ್ಷಗಾನ ತಾಳಮದ್ದಳೆ ಮತ್ತು ಪ್ರೊ. ಪವನ್ ಕಿರಣಕೆರೆ ಪರಿಕಲ್ಪನೆಯ ‘ಕೃಷ್ಣಂ ವಂದೇ ಜಗದ್ಗುರುಂ’ ಮಕ್ಕಳಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    ಮಧ್ಯಾಹ್ನ 2-00 ಗಂಟೆಗೆ ಭಾಗವತ ಸುಬ್ರಹ್ಮಣ್ಯ ಹೊಳ್ಳರವರ ನೆನಪಿನಲ್ಲಿ ‘ರಾಮಾಯಣ ದರ್ಶನ ನೃತ್ಯ ಸ್ಪರ್ಧೆ’ಯನ್ನು ಹಮ್ಮಿಕೊಳ್ಳಲಾಗಿದ್ದು, ಸಭಾ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನ್ ದಾಸ್ ಶೆಣೈ ಇವರನ್ನು ಸನ್ಮಾನಿಸಲಾಗುವುದು. ಬಳಿಕ ಕಾಸರಗೋಡು ಸುಬ್ರಾಯ ಪಂಡಿತ ವಿರಚಿತ ‘ರಾವಣ ವಧೆ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಚಿನ್ನಾರಿ ನೇತೃತ್ವದಲ್ಲಿ ಕಣಿಪುರದಲ್ಲಿ ವಿಜೃಂಭಿಸಿದ ಭಕ್ತಿರಸ ಕಾರ್ಯಾಗಾರ
    Next Article ಪಿರಿಯಾಪಟ್ಟಣದಲ್ಲಿ ನಾರಾಯಣ ಹೆಗಡೆಯವರಿಗೆ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ
    roovari

    Comments are closed.

    Related Posts

    ‘ಲೇಖನ ಬರಹ ಸ್ಪರ್ಧೆ’ಗೆ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    August 12, 2025

    ಕಾಸರಗೋಡಿನಲ್ಲಿ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ

    August 11, 2025

    ಸಾಲಿಗ್ರಾಮದಲ್ಲಿ ಡಾ. ರಾಜ್ ಸವಿನೆನಪಿನ ‘ಸ್ವರಕಂಠೀರವ’ | ಆಗಸ್ಟ್ 15

    August 11, 2025

    ಅಜೆಕಾರು ಕಲಾಭಿಮಾನಿ ಬಳಗದ ತಾಳಮದ್ದಳೆ ಸರಣಿ ಉದ್ಘಾಟನೆ

    August 11, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.