Subscribe to Updates

    Get the latest creative news from FooBar about art, design and business.

    What's Hot

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅನುಪಲ್ಲವಿ’ಯಲ್ಲಿ ನವರಾತ್ರಿಯ ವಿಶೇಷ ಸಂಗೀತ ಕಾರ್ಯಕ್ರಮ
    Music

    ‘ಅನುಪಲ್ಲವಿ’ಯಲ್ಲಿ ನವರಾತ್ರಿಯ ವಿಶೇಷ ಸಂಗೀತ ಕಾರ್ಯಕ್ರಮ

    October 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಅವರು ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಮತ್ತು ನಾಗರಿಕ ಸಲಹಾ ಸಮಿತಿ (ರಿ) ಸುರತ್ಕಲ್ ಸಹಯೋಗದಲ್ಲಿ ಆಯೋಜಿಸಿದ ನವರಾತ್ರಿಯ ಪ್ರಯುಕ್ತ ವಿಶೇಷ ಸಂಗೀತ ಕಾರ್ಯಕ್ರಮವು ದಿನಾಂಕ 06 ಅಕ್ಟೋಬರ್ 2024ರಂದು ಸುರತ್ಕಲ್ ಇಲ್ಲಿನ ‘ಅನುಪಲ್ಲವಿ’ಯಲ್ಲಿರುವ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥೆಯಾದ ಡಾ. ಸಾಯಿಗೀತಾ ಮಾತನಾಡಿ “ಸಂಗೀತದ ಮೂಲಕ ದೈವತ್ವದ ಅನುಭೂತಿಯನ್ನು ಪಡೆಯಬಹುದು. ಶಕ್ತಿಸ್ವರೂಣಿಯರ ಆರಾಧನೆಯ ಕಾಲವಾದ ನವರಾತ್ರಿಯ ಆಚರಣೆಯಲ್ಲಿ ಸಂಗೀತವೂ ಮಹತ್ವವನ್ನು ಪಡೆದಿದೆ.” ಎಂದರು.
    ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ “ಯುವ ಕಲಾವಿದರು ತಮ್ಮ ಶ್ರದ್ಧೆ ಮತ್ತು ಬದ್ಧತೆಯಿಂದ ಪ್ರತಿಭಾವಂತ ಕಲಾವಿದರಾಗಿ ರೂಪುಗೊಳ್ಳುತ್ತಿದ್ದಾರೆ.” ಎಂದರು.
    ವಿದುಷಿ ನಮೃತಾ ಎಸ್. ಚೆನ್ನೈ ಇವರ ಹಾಡುಗಾರಿಕೆ ನಡೆಸಿಕೊಟ್ಟರು. ಇವರಿಗೆ ವಯಲಿನ್‌ನಲ್ಲಿ ಅನನ್ಯ ಪಿ. ಎಸ್. ಮತ್ತು ಮೃದಂಗದಲ್ಲಿ ಅಚಿಂತ್ಯಕೃಷ್ಣ ಪುತ್ತೂರು ಸಹಕರಿಸಿದರು.
    ಗೋವಿಂದ ದಾಸ ಕಾಲೇಜು ಸುರತ್ಕಲ್‌ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ, ಸಂಗೀತ ಗುರುಗಳಾದ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಉಪಸ್ಥಿತರಿದ್ದರು. ಮಣಿಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕರಾವಳಿಯ ಕೃತಿಗಳಿಗೆ ರಾಷ್ಟ್ರ ಪ್ರಶಸ್ತಿ
    Next Article ಯಕ್ಷಾಂಗಣ ಟ್ರಸ್ಟ್ ಸಂಸ್ಥೆಯಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ
    roovari

    Add Comment Cancel Reply


    Related Posts

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.