Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ

    June 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಹೂವಿನಕೋಲು’ ಅಭಿಯಾನ
    Yakshagana

    ಬೆಂಗಳೂರಿನಲ್ಲಿ ‘ಹೂವಿನಕೋಲು’ ಅಭಿಯಾನ

    January 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಬೆಳ್ಳಿ ಹಬ್ಬದ ಸಂಭ್ರಮದ ನಿಮಿತ್ತ ಬೆಂಗಳೂರಿನ ಆಯ್ದ ಉದ್ಯಮ ಹಾಗೂ ಮನೆಗಳಲ್ಲಿ ಆಯೋಜಿಸಿದ ಹೂವಿನಕೋಲು ಅಭಿಯಾನದ ಉದ್ಘಾಟನಾ ಸಮಾರಂಭವು ದಿನಾಂಕ 22 ಜನವರಿ 2025ರಂದು ಬೆಂಗಳೂರಿನ ಕತ್ರಿಗುಪ್ಪೆಯ ‘ತಾಜಾ ತಿಂಡಿ’ಯಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ‘ತಾಜಾ ತಿಂಡಿ’ ಇದರ ಬ್ರಾಂಡ್ ಸರದಾರ ಗೋಪಾಡಿ ಶ್ರೀನಿವಾಸ ರಾವ್ ಮಾತನಾಡಿ “ಕರಾವಳಿಯ ಸಾಂಪ್ರದಾಯಿಕ ಕಲೆ ಹೂವಿನಕೋಲನ್ನು ಬೆಂಗಳೂರಲ್ಲಿ ಬಿತ್ತಿರಿಸುವುದು ಸುಲಭದ ಮಾತಲ್ಲ. 25 ವರ್ಷಗಳಿಂದ ನಿರಂತರವಾಗಿ ಚಟುವಟಿಕೆಯಿಂದ ಮನೆಮಾತಾಗಿ ಇದೀಗ ರಾಜಧಾನಿಯಲ್ಲಿ ಕರಾವಳಿಯ ಸೊಗಡನ್ನು ಮೆರೆಸುತ್ತಿರುವುದು ಬೆಂಗಳೂರಿನ ಉದ್ಯಮಿಗಳಿಗೆ ಅತ್ಯಂತ ಸಂತಸ ತಂದಿದೆ. ಕಲೆಯನ್ನು ಉಸಿರಾಗಿಸಿಕೊಂಡ ಸಂಸ್ಥೆಯ ಸಾಧನೆ ನಿಜಕ್ಕೂ ಶ್ಲಾಘನೀಯ” ಎಂದರು.

    ಪ್ರಸಿದ್ಧ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಮಾತನಾಡಿ ಜನನಿಬಿಡದಿಂದೊಡಗೂಡಿದ ಬೆಂಗಳೂರಿನಲ್ಲಿ ಮನೆ ಮನೆಗಳಿಗೆ ಹೋಗಿ ಮಾತೃ ಸ್ಥಳವಾದ ಕರಾವಳಿಯ ಸೊಗಡಿನ ಕಾರ್ಯಕ್ರಮ ನೀಡುವುದೆಂದರೆ ದುಸ್ಸಾಹಸವೇ ಸರಿ. ಇಂತಹ ಸಂಸ್ಥೆಗಳಿದ್ದರೆ ಸಮಾಜದ ಏಳ್ಗೆ ಖಂಡಿತಾ ಸಾಧ್ಯ” ಎಂದು ಅಭಿಪ್ರಾಯ ಪಟ್ಟರು.
    ರಾಮ ಲಕ್ಷ್ಮಣ ಕ್ಯಾಟರರ್ಸ್ ಇದರ ಮಾಲಕರಾದ ಲಕ್ಷ್ಮಣ್, ಮಂಜುನಾಥ ಹೆಬ್ಬಾರ್, ಚಂದ್ರಶೇಖರ ಹತ್ವಾರ್, ರಾಘವೇಂದ್ರ ಹತ್ವಾರ್, ಹೀಗೆ ಅನೇಕ ಗಣ್ಯರ ಮನೆ ಹಾಗೂ ಸಂಸ್ಥೆಗಳಲ್ಲಿ ಕಾರ್ಯಕ್ರಮ ನಡೆಯಿತು. ತಂಡದಲ್ಲಿ ಗಣಪತಿ ಭಟ್ ಹಾಗೂ ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Article‘ಕಾವ್ಯ ಸಂಸ್ಕೃತಿ ಯಾನ’ ಉದ್ಯಾನ ನಗರಿ ಬೆಂಗಳೂರಿನಲ್ಲಿ ಜನರೆಡೆಗೆ ಕಾವ್ಯ ಏಳನೇ ಕಾವ್ಯಯಾನ | ಜನವರಿ 26
    Next Article ವಿಶೇಷ ಲೇಖನ – ಜನಮನ ಒಲಿದ ಕವಿ ಜಯಂತ್ ಕಾಯ್ಕಿಣಿಗೆ ನಮಸ್ಕಾರ !
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಜನಪದರು ರಂಗಮಂದಿರದಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನ | ಜೂನ್ 14 ಮತ್ತು 15

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.