Subscribe to Updates

    Get the latest creative news from FooBar about art, design and business.

    What's Hot

    ಕಲಾಂಗಣದಲ್ಲಿ ಮಕ್ಕಳ ಕಥಾನುವಾದ ಕಾರ್ಯಾಗಾರ | ಜೂನ್ 28 ಮತ್ತು 29 

    June 13, 2025

    ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆಮ್ತೂರು ತುಳು ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ
    Competition

    ಕೆಮ್ತೂರು ತುಳು ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

    January 29, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕೆಮ್ತೂರು ತುಳು ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 26 ಜನವರಿ 2025ರ ರವಿವಾರದಂದು ಉಡುಪಿಯ ಎಂ. ಜಿ. ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಯಶ್ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿಯಾದ ಪೂರ್ಣಿಮಾ, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

    ಸಮಾರಂಭದಲ್ಲಿ ಪ್ರಥಮ ಅತ್ಯುತ್ತಮ ನಾಟಕ ಪ್ರಶಸ್ತಿ ವಿಜೇತ ಸುಮನಸಾ ಕೊಡವೂರು ತಂಡದ ‘ಈದಿ’ ನಾಟಕ ಸೇರಿದಂತೆ ವಿವಿಧ ವೈಯಕ್ತಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ರಂಗ ಕಲಾವಿದ ಭಾಸ್ಕರ ಮಣಿಪಾಲ ಅವರಿಗೆ ರಂಗ ಸನ್ಮಾನ ನೆರವೇರಿಸಲಾಯಿತು. ತೀರ್ಪುಗಾರರಾದ ಗಣನಾಥ ಎಕ್ಕಾರು, ಡಾ. ಸುಕನ್ಯಾ ಮೇರಿ ಇವರನ್ನು ಗೌರವಿಸಲಾಯಿತು.ವೇದಿಕೆಯಲ್ಲಿ ಉದ್ಯಮಿ ಯು. ವಿಶ್ವನಾಥ ಶೆಣೈ, ಕೆಮ್ತೂರು ದೊಡ್ಡಣ ಶೆಟ್ಟಿ ಕುಟುಂಬದ ವಿಜಯಕುಮಾ‌ರ್ ಶೆಟ್ಟಿ ಉಪಸ್ಥಿತರಿದ್ದರು. ನಾಟಕ ಹಬ್ಬದ ಸಂಚಾಲಕ ಬಿ. ಪ್ರಭಾಕರ ಭಂಡಾರಿ ನಾಟಕ ಸ್ಪರ್ಧೆಯ ಕುರಿತು ಮಾತನಾಡಿದರು.ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಕೋಶಾಧಿಕಾರಿ ಚೈತನ್ಯ ಎಂ. ಜಿ. ವಿಜೇತರ ಪಟ್ಟಿ ವಾಚಿಸಿ, ಯಶೋಧಾ ಕೇಶವ ಸನ್ಮಾನಿತರ ಪರಿಚಯ ಮಾಡಿ, ವಿವೇಕಾನಂದ ಎನ್. ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಗಂಗಾಧರ ಕಿದಿಯೂರು ವಂದಿಸಿದರು.

    competition drama theatre Tulu
    Share. Facebook Twitter Pinterest LinkedIn Tumblr WhatsApp Email
    Previous Articleಸಾಗರದ ಪವಿತ್ರಾ ಸಭಾಂಗಣದಲ್ಲಿ ಪರಸ್ಪರ ಸಾಹಿತ್ಯ ವೇದಿಕೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ.
    Next Article ಸಾಹಿತ್ಯ ಸದನದಲ್ಲಿ ಕೃತಿ ಲೋಕಾರ್ಪಣೆ ಮತ್ತು ವಿಚಾರ ಸಂಕಿರಣ | ಫೆಬ್ರವರಿ 02
    roovari

    Add Comment Cancel Reply


    Related Posts

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 14

    June 13, 2025

    ಜನಪದರು ರಂಗಮಂದಿರದಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನ | ಜೂನ್ 14 ಮತ್ತು 15

    June 13, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.