ಉಡುಪಿ : ರಾಗ ಧನ ಸಂಸ್ಥೆಯು ಪ್ರತಿ ವರ್ಷ ಸ್ಥಳೀಯ ಪ್ರತಿಭಾವಂತ ಶಾಸ್ತ್ರೀಯ ಸಂಗೀತ ಸಾಧಕರಿಗೆ ನೀಡುವ “ರಾಗ ಧನ ಪಲ್ಲವಿ ಪ್ರಶಸ್ತಿ”ಗೆ ಗಾಯಕಿ ವಿದುಷಿ ಶ್ರುತಿ ಎಸ್. ಭಟ್ ಆಯ್ಕೆಯಾಗಿದ್ದಾರೆ.
ಭಾಷಾ ವಿಜ್ಞಾನಾದಿ ನಾನಾ ಕ್ಷೇತ್ರಗಳ ವಿದ್ವಾಂಸರು ಹಾಗೂ ಸಂಗೀತ ಪ್ರಿಯರೂ ಆದ ಡಾ. ಸುಶೀಲಾ ಉಪಾಧ್ಯಾಯ ಇವರ ಸಂಸ್ಮರಣೆಯಲ್ಲಿ ಇವರ ಪತಿ ಡಾಕ್ಟರ್ ಯು. ಪಿ. ಉಪಾಧ್ಯಾಯ ಇವರು ಸ್ಥಾಪಿಸಿದ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು 07 ಫೆಬ್ರವರಿ 2025ರಂದು ಸಂಜೆ 5 ಗಂಟೆಗೆ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿರುವ 37ನೇಯ ಪುರಂದರ ದಾಸರು ಮತ್ತು ಸಂಗೀತ ತ್ರಿಮೂರ್ತಿ ಉತ್ಸವದ ಸಂದರ್ಭದಲ್ಲಿ ನಡೆಯಲಿದೆ. ಖ್ಯಾತ ಹಿರಿಯ ಕೊಳಲು ವಿದ್ವಾಂಸ ಯು. ರಾಘವೇಂದ್ರ ರಾವ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು ,ನಂತರ ಶ್ರುತಿ ಎಸ್. ಭಟ್ ಅವರ ಸಂಗೀತ ಕಛೇರಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಶ್ರೀಮತಿ ಶ್ರುತಿ ಎಸ್ ಭಟ್ ಇವರಿಗೆ ‘ರಾಗ ಧನ ಪಲ್ಲವಿ ಪ್ರಶಸ್ತಿ-2025’. | ಫೆಬ್ರವರಿ 07
No Comments1 Min Read
Previous Articleಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಕವನಸಂಕಲನಗಳ ಆಹ್ವಾನ
Next Article ವಿಶೇಷ ಲೇಖನ – ಡಾ. ಬಿ. ಜಿ. ಎಲ್. ಸ್ವಾಮಿ