Subscribe to Updates

    Get the latest creative news from FooBar about art, design and business.

    What's Hot

    ಲೋಕಾರ್ಪಣೆಗೊಂಡ “ನದಿ ತಟದ ವೃಕ್ಷ” ಕವನ ಸಂಕಲನ

    June 25, 2025

    ಮಂಗಳೂರು ವಿ. ವಿ. ಯಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 27

    June 25, 2025

    ಉದ್ಘಾಟನೆಗೊಂಡ ತುಳು ನಾಟಕ ಕಾರ್ಯಾಗಾರ

    June 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸ್ವರ ಸಾನ್ನಿಧ್ಯ’ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ | ಫೆಬ್ರವರಿ 08
    Music

    ಸ್ವರ ಸಾನ್ನಿಧ್ಯ’ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ | ಫೆಬ್ರವರಿ 08

    February 6, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಕಲಾ ಸಾಧನ ಸಂಸ್ಥೆಯು ಮಂಗಳೂರಿನ ಸ್ವಸ್ತಿಕ ನ್ಯಾಶನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಆಯೋಜಿಸುವ ‘ಸ್ವರ ಸಾನ್ನಿಧ್ಯ’ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮವು ದಿನಾಂಕ 08 ಫೆಬ್ರವರಿ 2025ರಂದು ಮಂಗಳೂರಿನ ಟಿ. ಎಂ. ಎ. ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ ಇಲ್ಲಿ ನಡೆಯಲಿದೆ.
    ಅಂದು ಬೆಳಗ್ಗೆ ಘಂಟೆ 8.00ಕ್ಕೆ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಬೆಳಗ್ಗೆ 8.40ರಿಂದ 9.30ರ ವರೆಗೆ ವಿಭಾ ಎಸ್. ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ ಇವರಿಗೆ ತಬಲಾದಲ್ಲಿ ವಿಘ್ನೇಶ್ ಪ್ರಭು, ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ. ಬಳಿಕ 9.40ರಿಂದ 10.30ರ ವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು ಇವರಿಂದ ಕೊಳಲು ವಾದನ, 10.40ರಿಂದ 11.30ರ ವರೆಗೆ ಆತ್ರೇಯಾ ಗಂಗಾಧರ್ ಇವರಿಂದ ಗಾಯನ ನಡೆಯಲಿದೆ. 11.40ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಕಾರ್ಯಕ್ರಮ, ಸಂಜೆ ಘಂಟೆ 5.00ಕ್ಕೆ ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನ ನಡೆಯಲಿದ್ದು, 5.45ರಿಂದ 7ರ ವರೆಗೆ ಬಸವರಾಜ ವಂದಲಿ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ, 7.15ರಿಂದ 8.30ರ ವರೆಗೆ ಕೋಲ್ಕತಾದ ಅರಣ್ಯ ಚೌಧರಿ ಅವರಿಂದ ಸಂತೂರ್ ವಾದನ ಕಛೇರಿ ನಡೆಯಲಿದೆ.

    Classical Music Music
    Share. Facebook Twitter Pinterest LinkedIn Tumblr WhatsApp Email
    Previous Articleಪರಾರಿಗುತ್ತು ಮನೆಯಲ್ಲಿ ಯಕ್ಷಗಾನ ಬಯಲಾಟ ಮತ್ತು ಸಂಸ್ಮರಣಾ ಕಾರ್ಯಕ್ರಮ | ಫೆಬ್ರವರಿ 08
    Next Article ಹಿರಿಯ ಯಕ್ಷಗಾನ ಕಲಾವಿದ ಕೆ. ವಿ. ಗಣಪಯ್ಯ ನಿಧನ
    roovari

    Add Comment Cancel Reply


    Related Posts

    ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ದಶಾನನ ಸ್ವಪ್ನಸಿದ್ಧಿ’ | ಜೂನ್ 30

    June 25, 2025

    ಲಿಂಗಾಯತ ಪ್ರಗತಿಶೀಲ ಸಂಘದ 2750ನೇ ‘ಶಿವಾನುಭವ’ದಲ್ಲಿ ‘ಸಂಗೀತ’ ಕ್ಷೇತ್ರದ ಉಪನ್ಯಾಸ

    June 24, 2025

    ಮನಶುದ್ದಿ ಮತ್ತು ಆತ್ಮ ಶುದ್ಧಿಗಾಗಿ ಸಂಗೀತ – ಖ್ಯಾತ ಛಾಯಾಚಿತ್ರ ಗ್ರಾಹಕ ಗಣೇಶ್ ಶೆಣೈ ಕುಂಬಳೆ

    June 24, 2025

    ಬೆಂಗಳೂರಿನ ಅನೂರ್ ಸಭಾಂಗಣದಲ್ಲಿ ‘ಯುವ ಸಂಗೀತೋತ್ಸವ’ | ಜೂನ್ 29

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.