ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತುಪ್ಪೆಕಲ್ಲು ನರಸಿಂಹ ಶೆಟ್ಟಿ , ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ, ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ ವಿದ್ಯಾಸಾಗರ್, ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್, ಸಂಧ್ಯಾ ಆಳ್ವ, ಕವಿತಾ, ಮಮತಾ, ಗಾಯತ್ರಿ, ಪ್ರೊ. ಗಿರಿಯಪ್ಪ, ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ.
ತುಪ್ಪೆಕಲ್ಲು ನರಸಿಂಹ ಶೆಟ್ಟಿ
ಚಂದ್ರಪ್ರಭಾ ದಿವಾಕರ್
ಯಶೋದಾ ಕುಮಾರಿ
ರವಿಕಲಾ ಸುಂದರ್
ಬೀನಾ ವಿದ್ಯಾಸಾಗರ್