Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಷ್ಟ್ರೀಯ ವೃತ್ತಿ ರಂಗೋತ್ಸವ – 25 : ಕಾಲೇಜು ವಿದ್ಯಾರ್ಥಿಗಳಿಗೆ ನಾಟಕ ವಿಮರ್ಶಾ ಸ್ಪರ್ಧೆ
    Competition

    ರಾಷ್ಟ್ರೀಯ ವೃತ್ತಿ ರಂಗೋತ್ಸವ – 25 : ಕಾಲೇಜು ವಿದ್ಯಾರ್ಥಿಗಳಿಗೆ ನಾಟಕ ವಿಮರ್ಶಾ ಸ್ಪರ್ಧೆ

    March 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ವೃತ್ತಿ ರಂಗಭೂಮಿ ರಂಗಾಯಣವು ದಿನಾಂಕ 15, 16 ಮತ್ತು 17 ಮಾರ್ಚ್ 2025ರಂದು ದಾವಣಗೆರೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ವೃತ್ತಿ ರಂಗೋತ್ಸವ – 2025 ಕಾರ್ಯಕ್ರಮ ಹಮ್ಮಿಕೊಂಡಿದೆ.

    ವಿಚಾರ ಸಂಕಿರಣ, ರಂಗ ದಾಖಲೆ ಮತ್ತು ಚಿತ್ರಕಲಾ ಪ್ರದರ್ಶನ, ರಂಗ ಸಂವಾದ ಸೇರಿದಂತೆ ಮೂರು ದಿವಸಗಳಲ್ಲಿ ಮೂರು ಮಹತ್ವದ ನಾಟಕಗಳ ಪ್ರದರ್ಶನ ಜರುಗುತ್ತವೆ. ಮೂರು ನಾಟಕಗಳ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ‘ನಾಟಕ ವಿಮರ್ಶಾ’ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಥಮ ಬಹುಮಾನ ₹ 3000/-, ದ್ವಿತೀಯ ಬಹುಮಾನ ₹ 2000/-, ತೃತೀಯ ಬಹುಮಾನ ₹ 1000/-

    ಸ್ಪರ್ಧೆಯ ನಿಯಮಗಳು :
    • ವಿಮರ್ಶೆಯು ಐದುನೂರು ಪದಗಳ ಮಿತಿಯಲ್ಲಿರಬೇಕು.
    • ವಿಮರ್ಶೆಯು ಮೂರು ನಾಟಕಗಳ ಕುರಿತು ಇರಬೇಕು.
    • ವಿಮರ್ಶಾ ಕೈ ಬರಹ ಸ್ಪಷ್ಟವಾಗಿದ್ದು, ಪದಗಳ ಸಂಖ್ಯೆ ಸಮೇತ ಇರಬೇಕು. ಡಿ.ಟಿ.ಪಿ. ಮಾಡಿ ಕಳಿಸಿದರೆ ಹೆಚ್ಚು ಉತ್ತಮ.
    • ಕಾಲೇಜು ಪ್ರಾಚಾರ್ಯರಿಂದ ತಾವು ವಿದ್ಯಾರ್ಥಿ ಎಂಬುದರ ದಾಖಲೆ ಸಲ್ಲಿಸಬೇಕು.
    • ಫೋನ್ ನಂ. ಸಮೇತ ಪೂರ್ಣ ವಿಳಾಸದೊಂದಿಗೆ ವಿಮರ್ಶಾ ಬರಹ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2025.
    • ದಿನಾಂಕ 27 ಮಾರ್ಚ್ 2025ರಂದು ವಿಶ್ವ ರಂಗಭೂಮಿ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು.

    ಬರಹ ಕಳಿಸುವ ವಿಳಾಸ : ನಿರ್ದೇಶಕರು /ವಿಶೇಷಾಧಿಕಾರಿಗಳು, ವೃತ್ತಿ ರಂಗಭೂಮಿ ರಂಗಾಯಣ, ಕೊಠಡಿ ಸಂಖ್ಯೆ : 38 A, ಮೊದಲ ಮಹಡಿ, ಜಿಲ್ಲಾಡಳಿತ ಭವನ, ಪಿ.ಬಿ. ರಸ್ತೆ ದಾವಣಗೆರೆ – 577006. ಇಮೇಲ್ : [email protected]

    competition drama review
    Share. Facebook Twitter Pinterest LinkedIn Tumblr WhatsApp Email
    Previous Articleಅಚ್ಚುಕಟ್ಟಾದ ಭರತನಾಟ್ಯ ಪ್ರದರ್ಶನ ನೀಡಿದ ರಿದ್ಧಿ ಶೆಟ್ಟಿ
    Next Article ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕವಿ ಗೋಷ್ಠಿ ಮತ್ತು ಪುಸ್ತಕ ಲೋಕಾರ್ಪಣಾ ಕಾರ್ಯಕ್ರಮ
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಶಾಲ್ಮಲಿ’ ಕವಿತೆಗಳ ಸುಂದರ ಗುಚ್ಛ

    May 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.