Subscribe to Updates

    Get the latest creative news from FooBar about art, design and business.

    What's Hot

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ-7’ ಕೊಂಕಣಿ ಕವಿಗೋಷ್ಟಿ

    October 6, 2025

    ಅಂತರರಾಷ್ಟ್ರೀಯ ಸಂಗೀತ ದಿನ – 2025 ಮತ್ತು ಕಾರ್ಮೆಲಿಟಾರಿಗೆ ಗೌರವ ಘೋಷಣೆ | ಅಕ್ಟೋಬರ್ 2025

    October 4, 2025

    ಮಂಗಳಾದೇವಿಯಲ್ಲಿ ಬಹುಭಾಷಾ ಕವಿಗೋಷ್ಠಿ

    October 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂದಾರ ‘ರಂಗೋತ್ಸವ-2023’
    Drama

    ಮಂದಾರ ‘ರಂಗೋತ್ಸವ-2023’

    April 4, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    3 ಏಪ್ರಿಲ್ 2023, ಬ್ರಹ್ಮಾವರ: ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಗಾಂಧಿ‌ನಗರ-ಬೈಕಾಡಿ‌ ಪ್ರಸ್ತುತ ಪಡಿಸುವ ‘ರಂಗೋತ್ಸವ-2023’ ಕಾರ್ಯಕ್ರಮವು ಶನಿವಾರ 01-04-2023ರಂದು ಎಸ್.ಎಮ್.ಎಸ್ ಕಾಲೇಜಿನ ಮಕ್ಕಳ ಮಂಟಪದಲ್ಲಿ ಸದಾಶಯದ ರಂಗಗೀತೆಗಳಿಂದ ಉದ್ಘಾಟನೆಗೊಂಡಿತು. ಮುಖ್ಯ ಅತಿಥಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಅವರು ಮಾತನಾಡಿ “ರಂಗಭೂಮಿ ಭಾವನೆಗಳ ಸಮುದ್ರ, ಮಾನವನ ಅಂತಃಕರಣ ಕಲಕಿ ಅಂತರಂಗ ಅವಿಭಾವಗೊಳಿಸಿ ವೈಶಾಲ್ಯತೆ ಮೂಡಿಸಲು ಸಶಕ್ತವಾದ ಮಾಧ್ಯಮ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ರಂಗಭೂಮಿಯ ಪಾತ್ರ ಮಹತ್ವದ್ದು” ಅಂತಾ ಹೇಳುತ್ತಾ “ನಮ್ಮ ಜಿಲ್ಲೆಯ ಈ ಮಂದಾರ ಸಂಘಟನೆ ಕಲಾ ಚಟುವಟಿಕೆಯಲ್ಲಿ ಇನ್ನಷ್ಟು ತಮ್ಮನ್ನು ತಾವು ತೊಡಗಿಸಿಕೊಳ್ಳಲಿ” ಅಂತಾ ಹಾರೈಸಿದರು. ಈ ವೇಳೆ ರಂಗಭೂಮಿ ಕಲಾವಿದರಾದ ಆಲ್ವಿನ್ ಅಂದ್ರಾದೆ, ಉದ್ಯಮಿಗಳಾದ ಎಸ್. ನಾರಾಯಣ್, ಎಸ್.ಎಮ್.ಎಸ್.ಪ.ಪೂ. ಕಾಲೇಜು ಪ್ರಾಂಶುಪಾಲರಾದ ಐವನ್ ಡೊನಾತ್ ಸುವಾರಿಸ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

    ನಂತರ ಅಗಲಿದ ಸಹಕಲಾವಿದ ಕನಸು ಕಾರ್ತಿಕ್ ಗೆ ರಂಗಗೀತೆಗಳ ಮೂಲಕ ರಂಗನಮನ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ಮನು ಹಂದಾಡಿಯವರು ನುಡಿನಮನ ಸಲ್ಲಿಸಿದರು. ತದನಂತರ ಸುರಭಿ (ರಿ.) ಬೈಂದೂರು ತಂಡದ ಬಾಲಕಲಾವಿದರಿಂದ ಗಣೇಶ್ ಮಂದಾರ್ತಿ ನಿರ್ದೇಶನದ ‘ಮಕ್ಕಳ ರಾಮಾಯಣ’ ನಾಟಕ‌ ಪ್ರದರ್ಶನ ಕಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ವೈದೇಹಿಯವರಿಗೆ “ನೃಪತುಂಗ ಸಾಹಿತ್ಯ ಪ್ರಶಸ್ತಿ”
    Next Article “ಯಕ್ಷ ಕವಯಿತ್ರಿ” ಶ್ರೀಮತಿ ಶಾಂತಾ ವಾಸುದೇವ ಪೂಜಾರಿ
    roovari

    Add Comment Cancel Reply


    Related Posts

    ಮೈಸೂರಿನ ರಮಾಗೋವಿಂದ ರಂಗಮಂದಿರದಲ್ಲಿ ‘ಕಲ್ಲು ಕರಗುವ ಸಮಯ’ ನಾಟಕ ಪ್ರದರ್ಶನ | ಅಕ್ಟೋಬರ್ 05

    October 3, 2025

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಬೆಂಗಳೂರಿನ ವಿಜಯನಗರ ಬಿಂಬದಲ್ಲಿ ‘ಶಕುಂತಲೆ’ ನಾಟಕ ಪ್ರದರ್ಶನ | ಅಕ್ಟೋಬರ್ 05

    October 2, 2025

    ‘ಕೊಂಕಣಿ ಸಾಹಿತ್ಯ ಸ್ಪರ್ಧೆ’ಗಳ ಫಲಿತಾಂಶ ಪ್ರಕಟ

    September 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.