ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಮಾರ್ಚ್ ತಿಂಗಳ ಕಾರ್ಯಕ್ರಮದಲ್ಲಿ ಡಾ. ರಮಾಕಾಂತ್ ಶೆಣೈ ಮೈಸೂರು ಇವರಿಂದ ‘ವಿಷ್ಣು ಸಹಸ್ರನಾಮ’ದ ಬಗ್ಗೆ ಪ್ರವಚನ ಹಾಗೂ ಕುಂದಾಪುರದ ಕುಮಾರಿ ದೀಕ್ಷಾ ಪೈ ಮತ್ತು ಕುಮಾರಿ ಪ್ರೇಕ್ಷಾ ಪೈ ಸಹೋದರಿಯರಿಂದ ‘ಭಕ್ತಿ ಸಂಗೀತ’ ಕಾರ್ಯಕ್ರಮವು ದಿನಾಂಕ 23 ಮಾರ್ಚ್ 2025ರಂದು ಸಂಜೆ ಗಂಟೆ 4-00ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.