Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ಯಕ್ಷಶಿಕ್ಷಣ ಸನಿವಾಸ ಶಿಬಿರ -2025’ | ಮಾರ್ಚ್ 22ರಿಂದ 28
    Camp

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ಯಕ್ಷಶಿಕ್ಷಣ ಸನಿವಾಸ ಶಿಬಿರ -2025’ | ಮಾರ್ಚ್ 22ರಿಂದ 28

    March 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಭೀಮ ಗೋಲ್ಡ್ ಪ್ರೈ.ಲಿ. ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಭೀಮ ‘ಯಕ್ಷಶಿಕ್ಷಣ ಸನಿವಾಸ ಶಿಬಿರ -2025’ವನ್ನು ದಿನಾಂಕ 22 ಮಾರ್ಚ್ 2025ರಿಂದ 28 ಮಾರ್ಚ್ 2025ರವರೆಗೆ ಉಡುಪಿಯ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 22 ಮಾರ್ಚ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮಾನ್ಯ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಇವರು ಈ ಶಿಬಿರದ ಉದ್ಘಾಟನೆ ಮಾಡಲಿದ್ದು, ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಗುರು ಬನ್ನಂಜೆ ಸಂಜೀವ ಸುವರ್ಣ ಇವರು ನಿರ್ದೇಶಕರಾಗಿದ್ದು, ಗುರುಗಳಾಗಿ ನರಸಿಂಹ ತುಂಗ ಮತ್ತು ಕುಮಾರಿ ಆದ್ಯತಾ ಭಟ್ ಹಾಗೂ ನಿರಂಜನ ಭಟ್ ಇವರು ಸಂಯೋಜಕರಾಗಿ ಈ ಶಿಬಿರ ನಡೆಸಿಕೊಡಲಿದ್ದಾರೆ. ಸಂಜೆ 6-00 ಗಂಟೆಗೆ ಉಡುಪಿಯ ‘ಯಕ್ಷಸಂಜೀವ ಯಕ್ಷಗಾನ ಕೇಂದ್ರ’ ಇಲ್ಲಿನ ವಿದ್ಯಾರ್ಥಿಗಳಿಂದ ಬನ್ನಂಜೆ ಸಂಜೀವ ಸುವರ್ಣ ಇವರ ನಿರ್ದೇಶನದಲ್ಲಿ ‘ಜಟಾಯು ಮೋಕ್ಷ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    baikady camp roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸುಳ್ಯದಲ್ಲಿ ‘ತಿಂಗಳ ಸಾಹಿತ್ಯ ಸಂವಾದ ಮಾಲಿಕೆ’ಯಲ್ಲಿ ಡಾ. ರಮಾನಂದ ಬನಾರಿ | ಮಾರ್ಚ್ 22
    Next Article ಕಾಸರಗೋಡು ಕನ್ನಡ ಗ್ರಾಮದಲ್ಲಿ ‘ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ’ | ಮಾರ್ಚ್ 27
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.