Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೇಖಕರಿಂದ ಸಂಶೋಧನ ಲೇಖನಗಳಿಗೆ ಆಹ್ವಾನ | ಕೊನೆಯ ದಿನಾಂಕ ಜುಲೈ 20
    Literature

    ಲೇಖಕರಿಂದ ಸಂಶೋಧನ ಲೇಖನಗಳಿಗೆ ಆಹ್ವಾನ | ಕೊನೆಯ ದಿನಾಂಕ ಜುಲೈ 20

    June 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಂಶೋಧನ ಅಕಾಡೆಮಿ (ನೋಂ.) ಇದರ ವತಿಯಿಂದ 2025ನೇ ಸಾಲಿನ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರ ‘ಕಥನ ಸಾಹಿತ್ಯದ ತಾತ್ವಿಕತೆ’ ಎಂಬ ವಿಷಯದ ಬಗ್ಗೆ ಸಂಶೋಧನ ಲೇಖನಗಳಿಗೆ ಆಹ್ವಾನಿಸಲಾಗಿದೆ.

    1. ಪಿ.ಎಚ್.ಡಿ. ಸಂಶೋಧನಾರ್ಥಿಗಳು, ಅಧ್ಯಾಪಕರು, ಸ್ನಾತಕೋತ್ತರ ವಿದ್ಯಾರ್ಥಿಗಳು ಬರೆದು ಲೇಖನಗಳನ್ನು ಕಳುಹಿಸಿಕೊಡಬಹುದಾಗಿದೆ.
    2. ಸಂಶೋಧನ ಲೇಖನವು ಕನ್ನಡ ಭಾಷೆಯಲ್ಲಿದ್ದು, 2000 ಪದಗಳ ಮಿತಿಯಲ್ಲಿರಬೇಕು.
    3. ಸಂಶೋಧನ ಲೇಖನವು ಸ್ವಂತ ರಚನೆಯಾಗಿದ್ದು, ಕೃತಿ ಚೌರ್ಯ ಮಾಡಿರಬಾರದು.
    4. ಸಂಶೋಧನ ಲೇಖನವು ಈ ಹಿಂದೆ ಯಾವುದೇ ಪತ್ರಿಕೆ ಮತ್ತು ಪುಸ್ತಕಗಳಲ್ಲಿ ಪ್ರಕಟವಾಗಿರಬಾರದು.
    5. ಸಂಶೋಧನ ಲೇಖನವು ಶೀರ್ಷಿಕೆ, ವಿಷಯದ ವ್ಯಾಪ್ತಿ, ಪರಿಕಲ್ಪನೆ, ವಿಶ್ಲೇಷಣೆ, ವ್ಯಾಖ್ಯಾನ, ಸಮಾರೋಪ, ಫಲಿತಗಳಿಂದ ಕೂಡಿರಬೇಕು.
    6. ಸಂಶೋಧನ ಲೇಖನದ ಕೊನೆಯಲ್ಲಿ ಅಡಿಟಿಪ್ಪಣಿಗಳು ಮತ್ತು ಪರಾಮರ್ಶನ ಗ್ರಂಥಗಳ ಮಾಹಿತಿ ಇರಬೇಕು.
    7. ಕನ್ನಡ ನುಡಿ ವಿನ್ಯಾಸದಲ್ಲಿ 14 ಫಾಂಟ್ ಅಳತೆಯಲ್ಲಿ ಅಕ್ಷರ ದೋಷಗಳನ್ನು ತಿದ್ದುಪಡಿ ಮಾಡಿದ ವರ್ಡ್ ಫೈಲ್‌ನಲ್ಲಿ ಕಳುಹಿಸಿಕೊಡಬೇಕು.
    ೫. ಸಂಶೋಧನ ಲೇಖನದಲ್ಲಿ ಹೆಸರು, ಅಧ್ಯಯನ ಸಂಸ್ಥೆಯ ವಿಳಾಸ, ಪೋನ್ ನಂಬರ್, ಇ-ಮೇಲ್ ವಿಳಾಸ ಹಾಗೂ ಮಾರ್ಗದರ್ಶಕರ ಹೆಸರುಗಳನ್ನು ಸ್ಪಷ್ಟವಾಗಿ ನಮೂದಿಸಿರಬೇಕು.
    9. ಸಂಶೋಧನ ಲೇಖನದ ವಿಧಾನ, ಬರಹದ ಭಾಷೆ, ವಿಶ್ಲೇಷಣೆ/ವ್ಯಾಖ್ಯಾನ, ಗುಣಾತ್ಮಕತೆಯನ್ನು ಗಮನಿಸಿ ಆಯ್ಕೆ ಮಾಡಲಾಗುವುದು.
    10. ಆಯ್ಕೆಯಾದ ಸಂಶೋಧನ ಲೇಖನಗಳನ್ನು ISBN ಪುಸ್ತಕ ರೂಪದಲ್ಲಿ ಹೊರತಂದು, ವಿಚಾರ ಸಂಕಿರಣವನ್ನು ಮಾಡುವ ಮೂಲಕ ಬಿಡುಗಡೆ ಮಾಡಲಾಗುವುದು.
    11. ಸಂಶೋಧನ ಲೇಖನ ಕಳುಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು.
    12. ಉತ್ತಮ ಲೇಖನಗಳಿಗೆ ಅಧ್ಯಾಪಕರ ವಿಭಾಗ, ಪಿಎಚ್.ಡಿ. ಸಂಶೋಧನಾರ್ಥಿಗಳ ವಿಭಾಗ, ಸ್ನಾತಕೋತ್ತರ ವಿದ್ಯಾರ್ಥಿಗಳ ವಿಭಾಗದಲ್ಲಿ ‘ಅತ್ಯುತ್ತಮ ಸಂಶೋಧನ ಲೇಖನ ಪ್ರಶಸ್ತಿ’ ನೀಡಲಾಗುವುದು.
    13. ಸಂಶೋಧನ ಲೇಖನಗಳನ್ನು ಕಳುಹಿಸಿಲು ಯಾವುದೇ ಶುಲ್ಕವಿರುವುದಿಲ್ಲ.
    14. ಸಂಶೋಧನ ಲೇಖನಗಳನ್ನು ಕಳುಹಿಸಿಕೊಡಲು ಕೊನೆಯ ದಿನಾಂಕ 20 ಜುಲೈ 2025.
    15. ಲೇಖನಗಳನ್ನು ಕಳುಹಿಸಿಕೊಡಬೇಕಾದ ಇ-ಮೇಲ್ : [email protected]
    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಡಾ. ರವಿಕುಮಾರ ಪಿ.ಜೆ. ಅಧ್ಯಕ್ಷರು : 9743566902
    ಡಾ. ನಾಗೇಶ್ ಎನ್., ಪ್ರಧಾನ ಕಾರ್ಯದರ್ಶಿಗಳು 9964294231

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದ ಸೃಜನಾ ರಂಗಮಂದಿರದಲ್ಲಿ ‘ಸಂಗೀತ ಕಛೇರಿ’ | ಜೂನ್ 15
    Next Article ಜನಪದರು ರಂಗಮಂದಿರದಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನ | ಜೂನ್ 14 ಮತ್ತು 15
    roovari

    Add Comment Cancel Reply


    Related Posts

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.