ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಬಂಟ್ವಾಳ ಘಟಕದ ಪದಾಧಿಕಾರಿಗಳ ಸಭೆ ಅಧ್ಯಕ್ಷರಾದ ಚಂದ್ರಹಾಸ. ಡಿ. ಶೆಟ್ಟಿ ರಂಗೋಲಿ ಇವರ ಅಧ್ಯಕ್ಷತೆ ಯಲ್ಲಿ ದಿನಾಂಕ 09 ಜೂನ್ 2025ರಂದು ಬಿ. ಸಿ. ರೋಡಿನ ಹೋಟೆಲ್ ರಂಗೋಲಿಯಲ್ಲಿ ಜರಗಿತು.
ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು, ಸಂಚಾಲಕರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ. ದೇವದಾಸ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಮೋಹನ ದಾಸ್ ಕೊಟ್ಟಾರಿ, ಉಪಾಧ್ಯಕ್ಷರುಗಳಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಬಿಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿಗಳಾಗಿ ಶಂಕರ ಶೆಟ್ಟಿ ಪರಾರಿ, ಗೌರವ ಸಲಹೆಗಾರರಾಗಿ ರಾಜೇಶ್ ನಾಯ್ ಉಳಿಪ್ಪಾಡಿ, ಬಿ. ರಮಾನಾಥ ರೈ, ಚಂದ್ರಹಾಸ್. ಡಿ. ಶೆಟ್ಟಿ ರಂಗೋಲಿ, ಸತೀಶ್ ಶೆಟ್ಟಿ ಪಟ್ಲ, ಎ. ರುಕ್ಮಯ್ಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಸದಾನಂದ. ಡಿ. ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್. ಆಯ್ಕೆಗೊಂಡರು.
ಸಮಾರಂಭದಲ್ಲಿ ಜಗನ್ನಾಥ ಚೌಟ ಬದಿಗುಡ್ಡೆ, ಸದಾನಂದ ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ನೇನಪ್ಪ ಮಾಸ್ಟರ್, ಸಂಜೀವ ಶೆಟ್ಟಿ ಬೋಳಂತೂರು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಚಿತ್ರಿಬೆಟ್ಟು, ದೇವದಾನ್ ಶೆಟ್ಟಿ, ಮೋಹನ್ ದಾನ್ ಕೊಟ್ಟಾರಿ, ಶಂಕರ ಶೆಟ್ಟಿ ಪರಾರಿಗುತ್ತು, ದಿವಾಕರ ಶೆಟ್ಟಿ ಪರಾರಿಗುತ್ತು, ಸತೀಶ್ ಶೆಟ್ಟಿ ಮೊಡಂಕಾವು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ
No Comments1 Min Read
Previous Articleಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ
Next Article ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ