Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22
    Book Release

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕ ಹಾಗೂ ಅಮ್ಮ ಪ್ರಕಾಶನ ಕಟಪಾಡಿ ಇವರ ಸಹಯೋಗದಲ್ಲಿ ರಂಗಭೂಮಿ ಹಾಗೂ ಸಿನೆಮಾ ಕ್ಷೇತ್ರದಲ್ಲಿ ಸಕ್ರೀಯವಾಗಿರುವ ಸಾಹಿತಿ ಬಾಸುಮ ಕೊಡಗುರವರ ‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನ ಲೋಕಾರ್ಪಣೆ ಸಮಾರಂಭವು ದಿನಾಂಕ 22 ಜೂನ್ 2025ರ ಭಾನುವಾರ ಸಂಜೆ 4-30 ಗಂಟೆಗೆ ಉಡುಪಿಯ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ನಡೆಯಲಿದೆ.

    ಖ್ಯಾತ ವ್ಯೆದ್ಯರೂ ಸಾಹಿತಿಗಳೂ ಆಗಿರುವ ಡಾ. ಭಾಸ್ಕರಾನಂದ ಕುಮಾರ್ ಕೃತಿ ಬಿಡುಗಡೆ ಮಾಡಲಿದ್ದು, ಕ.ಸಾ.ಪ. ಉಡುಪಿ ಘಟಕ ಆಯೋಜಿಸಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವಿರಾಜ್ ಎಚ್.ಪಿ.ಯವರು ವಹಿಸಲಿದ್ದಾರೆ. ಡಾ. ನಿಕೇತನರವರು ಕೃತಿ ಪರಿಚಯ ಮಾಡಲಿದ್ದು, ಸಂಕಲನಕ್ಕೆ ಬೆನ್ನುಡಿ ಬರೆದಿರುವ ಶ್ರೀಮತಿ ಜಾನಕಿ ಬ್ರಹ್ಮಾವರ, ಕವಯತ್ರಿ ಪೂರ್ಣಿಮಾ ಸುರೇಶ್ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಕಟಪಾಡಿಯ ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಹಾಗೂ ಅಮ್ಮ ಪ್ರಕಾಶನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿರುತ್ತಾರೆ. ಆರಂಭದಲ್ಲಿ ಗಾನಪಲ್ಲವಿ ತಂಡದಿಂದ ಬಾಸುಮ ಕೊಡಗು ರಚನೆಯ ಹಾಡುಗಳ ಗಾಯನ ಕಾರ್ಯಕ್ರಮ ನಡೆಯಲಿದೆ.

    baikady Book release Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾಪು, ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಯಕ್ಷಶಿಕ್ಷಣ ಶಾಲೆಗಳ ಮುಖ್ಯಶಿಕ್ಷಕರ ಸಭೆ
    Next Article ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಕವನ | ಅನುಬಂಧ

    June 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.