Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21
    Awards

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಶ್ರೀಮತಿ ಆಶಾ ಕುತ್ಯಾರ್ ಹಾಗೂ ಶ್ರೀ ಅಶೋಕ್ ಕುತ್ಯಾರ್ ಪ್ರಾಯೋಜಿತ ಪ್ರೊ. ಕು.ಶಿ ಹರಿದಾಸ ಭಟ್ಟರ ನೆನಪಿನಲ್ಲಿ ನೀಡಲಾಗುವ ‘ಪ್ರೊ. ಕು.ಶಿ. ಹರಿದಾಸ ಭಟ್ ಜನ್ಮಶತಮಾನೋತ್ಸವ ಜಾನಪದ ಪ್ರಶಸ್ತಿ’ ಹಾಗೂ ‘ಪ್ರೊ. ಕು.ಶಿ ಹರಿದಾಸ ಭಟ್ ಜಾನಪದ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 21 ಜೂನ್ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಟಿ. ಮೋಹನದಾಸ್ ಪೈ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಮಧ್ಯಾಹ್ನ ಘಂಟೆ 3.೦೦ರಿಂದ ನಡೆಯಲಿರುವುದು.

    ಸಾಹಿತ್ಯ, ಶಿಕ್ಷಣ, ಆಡಳಿತ, ಸಂಘಟನೆ, ಜಾನಪದ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮ ಅನುಪಮ ಸಾಧನೆ ಸಿದ್ಧಿಗಳಿಂದ ಲೋಕ ವಿಖ್ಯಾತರಾದ ಪ್ರೊ. ಕು.ಶಿ ಅವರ 2024ರ ಸಾಲಿನ ಜನ್ಮಶತಮಾನೋತ್ಸವ ಜಾನಪದ ಪ್ರಶಸ್ತಿಯನ್ನು ಮೈಸೂರಿನ ಡಾ. ಡಿ. ಕೆ. ರಾಜೇಂದ್ರ ಇವರಿಗೆ, 2025ರ ಸಾಲಿನ ಜಾನಪದ ಪ್ರಶಸ್ತಿಯನ್ನು ಬೆಂಗಳೂರಿನ ಡಾ. ವಿಜಯಶ್ರೀ ಸಬರದ ಇವರಿಗೂ ಪ್ರದಾನ ಮಾಡಲಾಗುವುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆಯ ಸಹಕುಲಾಧಿಪತಿಗಲಾದ ಡಾ. ಎಚ್. ಎಸ್. ಬಲ್ಲಾಳ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿಗಳು, ರಾಷ್ಟçಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಲಹಾಸಮಿತಿ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ ರೈ, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತ ಮಯ್ಯ ಉಪಸ್ಥಿತರಿರುವರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮೈಸೂರು ಇದರ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ. ಎನ್. ಕೆ. ಲೋಲಾಕ್ಷಿ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿರುವರು.

    award baikady folk Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕೊಯ್ಯೂರು ಪಂಚದುರ್ಗಾಪರಮೇಶ್ವರಿ ದೇವಾಲಯದಲ್ಲಿ ಯಕ್ಷಗಾನ ತಾಳಮದ್ದಳೆ
    Next Article ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19
    roovari

    Add Comment Cancel Reply


    Related Posts

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಕೊಯ್ಯೂರು ಪಂಚದುರ್ಗಾಪರಮೇಶ್ವರಿ ದೇವಾಲಯದಲ್ಲಿ ಯಕ್ಷಗಾನ ತಾಳಮದ್ದಳೆ

    June 18, 2025

    ಬಿ. ತಮ್ಮಯ್ಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ಫಲಿತಾಂಶ ಪ್ರಕಟ

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.