Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನ ಕನ್ನಡ ಭವನದಲ್ಲಿ ‘ಗುರುವಿನ ಜೋಳಿಗೆ’ ಪುಸ್ತಕ ಲೋಕಾರ್ಪಣೆ | ಜೂನ್ 22

    June 20, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025

    ಕುಮಟಾ ಹವ್ಯಕ ಸಭಾಭವನದಲ್ಲಿ ‘ಯಕ್ಷ ಸಂಭ್ರಮ’ | ಜೂನ್ 22

    June 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮೂಡಲಪಾಯ ಯಕ್ಷೋತ್ಸವ’ | ಜೂನ್ 24 ಮತ್ತು 25
    Dance

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮೂಡಲಪಾಯ ಯಕ್ಷೋತ್ಸವ’ | ಜೂನ್ 24 ಮತ್ತು 25

    June 19, 2025Updated:June 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ಮೂಡಲಪಾಯ ಯಕ್ಷೋತ್ಸವ’ ಕಾರ್ಯಕ್ರಮವನ್ನು ದಿನಾಂಕ 24 ಮತ್ತು 25 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 24 ಜೂನ್ 2025ರಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನ್ಯ ನಿರ್ದೇಶಕರಾದ ಶ್ರೀಮತಿ ಕೆ.ಎಂ. ಗಾಯತ್ರಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಮೈಸೂರಿನ ಶ್ರೀ ಹೇಮಾಂಭಿಕಾ ಯಕ್ಷಗಾನ ಕಲಾ ಸಂಘ (ರಿ.) ಇವರಿಂದ ‘ಅಂಗಧ ಸಂಧಾನ’ ಮೂಡಲಪಾಯ ತಾಳಮೇಳ ಪ್ರಸ್ತುತಗೊಳ್ಳಲಿದೆ. ಮಧ್ಯಾಹ್ನ 12-00 ಗಂಟೆಗೆ ‘ಮೂಡಲಪಾಯ ಕೇಳಿಕೆ, ಘಟ್ಟದಕೋಣೆ, ಬೊಂಬೆಯಾಟದ ಪಾತ್ರಗಳ ವೈಶಿಷ್ಟ್ಯ’ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಬಳಿಕ ಬೆಂಗಳೂರಿನ ಡಾ. ದತ್ತಾತ್ರೇಯ ಅರಳಿಕಟ್ಟೆ ಇವರಿಂದ ‘ಕುಮಾರ ಸಂಭವ’ ಮೂಡಲಪಾಯ ಬೊಂಬೆಯಾಟ ಪ್ರದರ್ಶನಗೊಳ್ಳಲಿದೆ.

    ದಿನಾಂಕ 25 ಜೂನ್ 2025ರಂದು ‘ಮೂಡಲಪಾಯ ಯಕ್ಷಗಾನದ ಇತ್ತೀಚಿನ ಸ್ಥಿತ್ಯಂಥರಗಳು’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಮಧ್ಯಾಹ್ನ 12-00 ಗಂಟೆಗೆ ತುಮಕೂರು ಅರಳಗುಪ್ಪೆಯ ಸೋಮಶೇಖರ್ ಮತ್ತು ತಂಡದವರಿಂದ ‘ತ್ರಿಪುರ ಸಂಹಾರ’ ಮೂಡಲಪಾಯ ಯಕ್ಷಗಾನ ಪ್ರದರ್ಶನ ಹಾಗೂ 2-30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

    baikady dance Literature Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೈಂದೂರಿನಲ್ಲಿ ಡಾ. ಎಚ್.ಎಸ್.ವೆಂಕಟೇಶ್ ಮೂರ್ತಿ ಇವರಿಗೆ “ಭಾವ ನಮನ”
    Next Article ಕೊಡಿಗಿನ ಸಾಹಿತಿ ಅರ್ಜುನ್ ಮೌರ್ಯ ಇವರಿಗೆ ಇಂಡಿಯನ್ ಐಕಾನಿಕ್ ಆಧರ್ -2025″ ಅವಾರ್ಡ್
    roovari

    Add Comment Cancel Reply


    Related Posts

    ತುಮಕೂರಿನ ಕನ್ನಡ ಭವನದಲ್ಲಿ ‘ಗುರುವಿನ ಜೋಳಿಗೆ’ ಪುಸ್ತಕ ಲೋಕಾರ್ಪಣೆ | ಜೂನ್ 22

    June 20, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025

    ಕುಮಟಾ ಹವ್ಯಕ ಸಭಾಭವನದಲ್ಲಿ ‘ಯಕ್ಷ ಸಂಭ್ರಮ’ | ಜೂನ್ 22

    June 20, 2025

    ಸ್ವಿಟ್ಜರ್ಲ್ಯಾಂಡ್ ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.