Subscribe to Updates

    Get the latest creative news from FooBar about art, design and business.

    What's Hot

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025

    ರಾಜ್ಯ ಮಟ್ಟದ ಎಂ.ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಗೆ ಅರೆಭಾಷೆ ಕವನಗಳ ಆಹ್ವಾನ

    June 24, 2025

    ಲಿಂಗಾಯತ ಪ್ರಗತಿಶೀಲ ಸಂಘದ 2750ನೇ ‘ಶಿವಾನುಭವ’ದಲ್ಲಿ ‘ಸಂಗೀತ’ ಕ್ಷೇತ್ರದ ಉಪನ್ಯಾಸ

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » 2025ನೇ ಸಾಲಿನ ಕೊಡಗಿನ ಗೌರಮ್ಮ ಕಥಾಸ್ಪರ್ಧೆಗೆ ಸಣ್ಣ ಕಥೆಗಳ ಆಹ್ವಾನ  | ಆಗಸ್ಟ್ 20
    Competition

    2025ನೇ ಸಾಲಿನ ಕೊಡಗಿನ ಗೌರಮ್ಮ ಕಥಾಸ್ಪರ್ಧೆಗೆ ಸಣ್ಣ ಕಥೆಗಳ ಆಹ್ವಾನ  | ಆಗಸ್ಟ್ 20

    June 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : * ಕಾಸರಗೋಡು: 2025ನೇ ಸಾಲಿನ ಕೊಡಗಿನ ಗೌರಮ್ಮ ದತ್ತಿನಿಧಿ ಹಾಗೂ ಹವ್ಯಕ ಮಹಾಮಂಡಲ ಮಾತೃಮಂಡಳಿ ಇವುಗಳ ಸಹಯೋಗದಲ್ಲಿ ಹವ್ಯಕ ಮಹಿಳೆಯರಿಗಾಗಿ ಸಣ್ಣ ಕಥಾ ಸ್ಪರ್ಧೆಯನ್ನು ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಲಾಗಿದೆ.

    ಕಥೆ ನೀಡುವವರು ನಿಯಮಾವಳಿಗಳಂತೆ ಕಥೆಗಳನ್ನು ಕಳುಹಿಸಬಹುದಾಗಿದೆ. ಹವ್ಯಕ ಮಹಿಳೆಯರು (ವಯೋಮಿತಿ ಇಲ್ಲ, ಹೈಸ್ಕೂಲ್, ಕಾಲೇಜು ವಿದ್ಯಾರ್ಥಿನಿಯರೂ ಭಾಗವಹಿಸಬಹುದು). ಹವ್ಯಕ ಭಾಷೆ (ಯಾವುದೇ ಸೀಮೆಯ ಹವ್ಯಕ ಭಾಷೆ) ಆಗಿರಬಹುದು. ಈ ವರೆಗಿನ ಪ್ರಥಮ ವಿಜೇತೆಯರಿಗೆ ಅವಕಾಶವಿಲ್ಲ. ಅಲ್ಲದೆ ಎಲ್ಲಿಯೂ ಪ್ರಕಟವಾಗಿರದ ಸಾಮಾಜಿಕ ಕಥೆಯಾಗಿರಬೇಕು. ಸಾಮಾನ್ಯ 8 ಪುಟಕ್ಕೆ ಮೀರದಂತೆ ಕಾಗದದ ಒಂದೇ ಬದಿಗೆ ಸ್ಪುಟವಾಗಿ ಬರೆದಿರಬೇಕು. (ಟೈಪ್ ಮಾಡಿದ್ದಾದರೆ ಉತ್ತಮ, ಪದಗಳ ಮಿತಿ ಎರಡು ಸಾವಿರ), ಬರಹಗಾರರು ತಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆಯನ್ನು ಬೇರೆ ಕಾಗದದಲ್ಲಿ ಬರೆದು ಲಗತ್ತಿಸಿರಬೇಕು. ಇ ಮೇಲ್ ಮೂಲಕ ಕಳುಹಿಸಿದರೆ ಸ್ವೀಕಾರಾರ್ಹವಲ್ಲ. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಕಥೆಗಳಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ನಗದನ್ನು ಬಹುಮಾನವಾಗಿ ನೀಡಲಾಗುವುದು. ಆಸಕ್ತರು 20 ಆಗಸ್ಟ್ 2025ರ ಮೊದಲು ಕಥೆಗಳು ತಲುಪುವಂತೆ ಅಂಚೆಯ ಮೂಲಕ ಸಂಚಾಲಕರು, ಧನ್ಯಶ್ರೀ ಸರಳಿ, ಅಶ್ವಿನಿ ಸ್ಟುಡಿಯೋ, ಬಸ್ ತಂಗುದಾಣದ ಮುಂಭಾಗ, ಬದಿಯಡ್ಕ, ವಯಾ ಪೆರಡಾಲ – 671551, ಕಾಸರಗೋಡು ಜಿಲ್ಲೆ ಎಂಬ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ 9495132198 ಮೊಬೈಲ್ ಸಂಖ್ಯೆಗೆ ಕರೆಮಾಡಬಹುದು.

    baikady competition roovari story
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನಲ್ಲಿ ‘ರಾಗ – ರಂಗ’ ರಂಗಸಂಗೀತ ತರಗತಿಗಳು | ಜುಲೈ 05  
    Next Article ವಿಜಯಶ್ರೀ ಸಬರದ ಹಾಗೂ ಡಿ. ಕೆ. ರಾಜೇಂದ್ರ ಇವರಿಗೆ ಪ್ರೊ. ಕು. ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ
    roovari

    Add Comment Cancel Reply


    Related Posts

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025

    ರಾಜ್ಯ ಮಟ್ಟದ ಎಂ.ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಗೆ ಅರೆಭಾಷೆ ಕವನಗಳ ಆಹ್ವಾನ

    June 24, 2025

    ಲಿಂಗಾಯತ ಪ್ರಗತಿಶೀಲ ಸಂಘದ 2750ನೇ ‘ಶಿವಾನುಭವ’ದಲ್ಲಿ ‘ಸಂಗೀತ’ ಕ್ಷೇತ್ರದ ಉಪನ್ಯಾಸ

    June 24, 2025

    ‘ಶ್ರೀಮತಿ ಲಿಂಗಮ್ಮ ಮತ್ತು ಡಾ.ಚಿಕ್ಕಕೊಮಾರಿಗೌಡ ಹಾರೋಕೊಪ್ಪ’ ಪುರಸ್ಕಾರ ಪ್ರದಾನ

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.