Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ

    July 8, 2025

    ವಿಶೇಷ ಲೇಖನ – ಮೇಷ್ಟ್ರುಗಳ ಮೇಷ್ಟ್ರು ಪ್ರೋ. ಎಸ್. ಆರ್. ಮಳಗಿ

    July 8, 2025

    ಮಂಗಳೂರಿನ ಪುರಭವನದಲ್ಲಿ ಭರತಾಂಜಲಿಯ ಕಿಂಕಿಣಿ ತ್ರಿoಶತ್ ಸಂಭ್ರಮ

    July 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ
    Awards

    ಬೆಂಗಳೂರಿನ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ

    July 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃ ತಿಕ ಟ್ರಸ್ಟ್ ಹಾಗೂ ಜೇನುಗೂಡು ಕಲಾ ಬಳಗವು ಜಂಟಿಯಾಗಿ ಆಯೋಜಿಸಿದ ಸಾಹಿತಿ ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ ಬರೆದ ‘ದ ಕಂಪ್ಯಾರಿಟಿವ್ ಸ್ಟಡಿ ಆಫ್ ಡ್ರಮಾಟಿಕ್ ಥಿಯರೀಸ್ ಇನ್ ಟಿ. ಎಸ್ ಎಲಿಯಟ್ಸ್ ಪ್ಲೇಸ್’ ಕೃತಿಯ ಲೋಕರ್ಪಣಾ ಸಮಾರಂಭವು ದಿನಾಂಕ 06 ಜುಲೈ 2025ರ ಭಾನುವಾರದಂದು ಬೆಂಗಳೂರಿನ ಶೇಷಾದ್ರಿಪುರ ಶಿಕ್ಷಣ ದತ್ತಿ ಸಭಾಂಗಣದಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಶೇಷಾದ್ರಿಪುರ ಶಿಕ್ಷಣ ದತ್ತಿ ಗೌರವ ಪ್ರಧಾನ ಕಾರ್ಯದರ್ಶಿ ಡಾ.ವೂಡೇ ಪಿ. ಕೃಷ್ಣ ಮಾತನಾಡಿ “ಕುವೆಂಪು ಸಾರಿದ ಸರ್ವ ಜನಾಂಗದ ಶಾಂತಿಯ ತೋಟದ ಚಿಂತನೆ ಮತ್ತು ಪುಸ್ತಕವನ್ನು ಓದುವ ಹವ್ಯಾಸವು ಯುವ ಪೀಳಿಗೆಯಲ್ಲಿ ಬರಬೇಕು. ಪ್ರಸ್ತುತ ಅಧ್ಯಾಪಕರು ಪಾಠ ಬಿಟ್ಟು ಇತರ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಆದರಿಂದ ಮುಂದಿನ ದಿನಗಳಲ್ಲಿ ಅಧ್ಯಾಪಕರು ಬೋಧನೆಯೊಂದಿಗೆ ಪುಸ್ತಕ ಓದುವ ಬಗ್ಗೆ ಆಸಕ್ತಿ ತೋರಬೇಕು” ಎಂದು ಹೇಳಿದರು.

    ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಂಜಗೆರೆ ಜಯಪ್ರಕಾಶ್ ಮಾತನಾಡಿ “ನಾಟಕಕಾರ ಎಲಿಯೇಟ್ಸ್ ಅವರಿಗೆ ಧಾರ್ಮಿಕ ಮೌಲ್ಯಗಳು ಬೇರೆ, ಸಾಂಸ್ಕೃತಿಕ ಧರ್ಮಗಳು ಬೇರೆ ಎನ್ನುವ ನಂಬಿಕೆ ಇತ್ತು. ಅದನ್ನು ಲೇಖಕ ಚಿನ್ನು ಪ್ರಕಾಶ್
    ಬರೆದಿದ್ದಾರೆ” ಎಂದು ಹೇಳಿದರು.


    ಈ ವೇಳೆ ವಿಶ್ರಾಂತ ಕೃಷಿ ಅಧಿಕಾರಿ ಡಾ. ಜಿ. ಟಿ. ಚಿಕ್ಕಪುಟ್ಟೇಗೌಡ, ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಸಂಗಮೇಶ ಗೌಡಪ್ಪನವರ, ಪ್ರಾಂಶುಪಾಲ ಪ್ರೊ. ಎಂ. ಮುನಿಸ್ವಾಮಿ ಹಾಗೂ ಉಪನ್ಯಾಸಕಿ ಸುನಿತಾ ಎಸ್. ಅವಿನಾಶ್ ಅವರಿಗೆ ಸೇವಾ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಡಾ. ಎಸ್. ರಾಮಲಿಂಗೇಶ್ವರ, ಲೇಖಕ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ, ವಿಮರ್ಶಕಿ ಡಾ. ಭಾಗ್ಯಲಕ್ಷ್ಮೀ ವಿ. ಮುಂತಾದವರು ಉಪಸ್ಥಿತರಿದ್ದರು.

    award baikady Book release kannada roovari
    Share. Facebook Twitter Pinterest LinkedIn Tumblr WhatsApp Email
    Previous Articleಬಹುವಚನಂನ ಪದ್ಮಿನೀ ಸಭಾಭವನದಲ್ಲಿ ಶಾಸ್ತ್ರೀಯ ಸಂಗೀತ ಕಛೇರಿ | ಜುಲೈ 13
    Next Article ದಾವಣಗೆರೆಯಲ್ಲಿ ಉದ್ಘಾಟನೆಗೊಂಡ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ
    roovari

    Add Comment Cancel Reply


    Related Posts

    ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ

    July 8, 2025

    ವಿಶೇಷ ಲೇಖನ – ಮೇಷ್ಟ್ರುಗಳ ಮೇಷ್ಟ್ರು ಪ್ರೋ. ಎಸ್. ಆರ್. ಮಳಗಿ

    July 8, 2025

    ಮಂಗಳೂರಿನ ಪುರಭವನದಲ್ಲಿ ಭರತಾಂಜಲಿಯ ಕಿಂಕಿಣಿ ತ್ರಿoಶತ್ ಸಂಭ್ರಮ

    July 8, 2025

    ದಾವಣಗೆರೆಯಲ್ಲಿ ಉದ್ಘಾಟನೆಗೊಂಡ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ

    July 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.