Subscribe to Updates

    Get the latest creative news from FooBar about art, design and business.

    What's Hot

    ಧಾರವಾಡದಲ್ಲಿ ‘ದಿವ್ಯದೃಷ್ಟಿಯ ಗಾಂಧಾರಿ’ ಕೃತಿ ಬಿಡುಗಡೆ ಸಮಾರಂಭ

    August 4, 2025

    ವಿಪ್ರ ವೇದಿಕೆಯ ದಶಮ ಸಂಭ್ರಮದ ಮೂರನೇ ಸರಣಿ ಕಾರ್ಯಕ್ರಮ

    August 4, 2025

    ಎಡನೀರಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮ

    August 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವಿಚಾರಗೋಷ್ಠಿ | ಆಗಸ್ಟ್ 05
    Literature

    ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವಿಚಾರಗೋಷ್ಠಿ | ಆಗಸ್ಟ್ 05

    August 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಂಪಿ : ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಸಹಯೋಗದಲ್ಲಿ ‘ದಕ್ಷಿಣ ಭಾರತೀಯ ಭಾಷೆಗಳಲ್ಲಿ ಸಾಹಿತ್ಯ ವಿಮರ್ಶೆ’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿಯನ್ನು ದಿನಾಂಕ 05 ಆಗಸ್ಟ್ 2025, ಮಂಗಳವಾರ ಬೆಳಗ್ಗೆ 10-00 ಗಂಟೆಗೆ ಹಂಪಿ ವಿದ್ಯಾರಣ್ಯ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವನ್ನು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಿ.ವಿ. ಪರಮಶಿವಮೂರ್ತಿ ಇವರು ಉದ್ಘಾಟನೆ ಮಾಡಲಿದ್ದು, ಪ್ರಸಿದ್ಧ ಲೇಖಕರು ವಿಮರ್ಶಕರಾದ ಎಸ್. ಸಿರಾಜ್ ಅಹಮದ್ ಇವರು ಆಶಯ ನುಡಿಗಳನ್ನಾಡಲಿದ್ದಾರೆ. ಬೆಳಗ್ಗೆ 11-00 ಗಂಟೆಗೆ ಮೊದಲನೆಯ ಗೋಷ್ಠಿಯಲ್ಲಿ ‘ತಮಿಳು ವಿಮರ್ಶೆ – ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ಆರ್. ಮೊರಿಸ್ ಜಾಯ್ ಮತ್ತು ಎನ್. ಗೋವಿಂದರಾಜನ್, ಮಧ್ಯಾಹ್ನ 12-00 ಗಂಟೆಗೆ ಎರಡನೆಯ ಗೋಷ್ಠಿಯಲ್ಲಿ ‘ತೆಲುಗು ವಿಮರ್ಶೆ – ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ಸಿ. ಮೃಣಾಳಿನಿ ಮತ್ತು ಕಾಸುಲ ಪ್ರತಾಪ ರೆಡ್ಡಿ, ಮಧ್ಯಾಹ್ನ 02-00 ಗಂಟೆಗೆ ಮೂರನೆಯ ಗೋಷ್ಠಿಯಲ್ಲಿ ‘ಕನ್ನಡ ವಿಮರ್ಶೆ – ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ಕೆ. ರವೀಂದ್ರನಾಥ ಮತ್ತು ಸುಭಾಷ್ ರಾಜಮಾನೆ, ಮಧ್ಯಾಹ್ನ 03-00 ಗಂಟೆಗೆ ನಾಲ್ಕನೆಯ ಗೋಷ್ಠಿಯಲ್ಲಿ ‘ಮಲೆಯಾಳಂ ವಿಮರ್ಶೆ – ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ಜೆ. ಪ್ರಮೀಳಾ ದೇವಿ ಮತ್ತು ಅಜಿತನ್ ಮೆನೊತ್ ಇವರುಗಳು ಪ್ರಬಂಧ ಮಂಡನೆ ಮಾಡಲಿದ್ದಾರೆ. ಸಂಜೆ 4-00 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ವಿಜಯ್ ಪೂಣಚ್ಚ ತಂಬಂಡ ಇವರು ಅಧ್ಯಕ್ಷತೆ ವಹಿಸಲಿದ್ದು, ಸಾಹಿತ್ಯ ಅಕಾಡೆಮಿ ಸದಸ್ಯರಾದ ಮನು ಬಳಿಗಾರ್ ಇವರು ಸಮಾರೋಪ ನುಡಿಗಳನ್ನಾಡಲಿದ್ದಾರೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಸುರೇಶ ನೆಗಳಗುಳಿ ಇವರಿಗೆ ‘ನಮ್ಮ ವೈದ್ಯೋ ನಾರಾಯಣ’ ಪ್ರಶಸ್ತಿ
    Next Article ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ಸಭಾಂಗಣದಲ್ಲಿ ‘ಕನ್ನಡ ಕಲರವ -2’ | ಆಗಸ್ಟ್ 09
    roovari

    Add Comment Cancel Reply


    Related Posts

    ಧಾರವಾಡದಲ್ಲಿ ‘ದಿವ್ಯದೃಷ್ಟಿಯ ಗಾಂಧಾರಿ’ ಕೃತಿ ಬಿಡುಗಡೆ ಸಮಾರಂಭ

    August 4, 2025

    ವಿಪ್ರ ವೇದಿಕೆಯ ದಶಮ ಸಂಭ್ರಮದ ಮೂರನೇ ಸರಣಿ ಕಾರ್ಯಕ್ರಮ

    August 4, 2025

    ಎಡನೀರಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮ

    August 4, 2025

    ಬ್ರಹ್ಮಾವರದ ಜಿ.ಎಮ್. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ‘ಸಾಹಿತ್ಯ ಪ್ರೇರಣೆ’ | ಆಗಸ್ಟ್ 06

    August 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.