Subscribe to Updates

    Get the latest creative news from FooBar about art, design and business.

    What's Hot

    ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಯಕ್ಷ ಮುಂಗಾರು’

    August 8, 2025

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಬಲೆ ತುಳು ಓದುಗ’ 7ನೇ ಕಾರ್ಯಕ್ರಮ | 09 ಆಗಸ್ಟ್

    August 8, 2025

    ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

    August 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನಲ್ಲಿ ‘ಕಥೆ ಕೇಳೋಣ ಬನ್ನಿ’ ಕಾರ್ಯಕ್ರಮದ 892ನೇ ಸಂಚಿಕೆ | ಆಗಸ್ಟ್ 09
    Literature

    ಮೈಸೂರಿನಲ್ಲಿ ‘ಕಥೆ ಕೇಳೋಣ ಬನ್ನಿ’ ಕಾರ್ಯಕ್ರಮದ 892ನೇ ಸಂಚಿಕೆ | ಆಗಸ್ಟ್ 09

    August 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಕಲಾಸುರುಚಿ ಮೈಸೂರು ಇದರ ವತಿಯಿಂದ ‘ಕಥೆ ಕೇಳೋಣ ಬನ್ನಿ’ ಕಾರ್ಯಕ್ರಮದ 892ನೇ ಸಂಚಿಕೆಯು ದಿನಾಂಕ 09 ಆಗಸ್ಟ್ 2025 ಶನಿವಾರ ಸಂಜೆ ಗಂಟೆ 4-30ಕ್ಕೆ ಮೈಸೂರಿನ ಕುವೆಂಪು ನಗರ, ಚಿತ್ರಭಾನು ರಸ್ತೆ, ನಂ.476, ಸುರುಚಿ ರಂಗಮನೆಯಲ್ಲಿ ನಡೆಯಲಿದೆ. ಈ ವಾರದ ಕಥೆಗಾರರು ಮೈಸೂರಿನ ಕವಯಿತ್ರಿ, ಲೇಖಕಿ, ಅನುವಾದಕಿ ಹಾಗೂ ಗಾಯಕಿ ಶ್ರೀಮತಿ ಪ್ರಭಾ ಶಾಸ್ತ್ರಿ ಜೋಶ್ಯುಲ. ತಾವು ಮಕ್ಕಳನ್ನು ಕರೆದುಕೊಂಡು ಬಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಪ್ರೋತ್ಸಾಹಿಸಬೇಕೆಂದು ಕೋರುತ್ತೇವೆ. https://wwwyoutube.com/kalasuruchimysore ಇದು ಕಲಾಸುರುಚಿಯ ಯುಟ್ಯೂಬ್ ಚಾನೆಲ್ ನ ಲಿಂಕ್. ನೀವೂ ನೋಡಿ – ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ದಯವಿಟ್ಟು ಚಾನೆಲ್ ನ್ನು ಸಬ್ಸ್ ಕ್ರೈಬ್ ಮಾಡಿ.

    ಕಥೆ ಕೇಳೋಣ ಬನ್ನಿ ಕಾರ್ಯಕ್ರಮದ ಕೊನೆಯಲ್ಲಿ ಪದಕೋಶ ಕಾರ್ಯಕ್ರಮವಿರುತ್ತದೆ. ದಯವಿಟ್ಟು ಪೋಷಕರಲ್ಲಿ ಒಂದು ಕಳಕಳಿಯ ಮನವಿ. ಕಥೆ ಕೇಳೋಣ ಬನ್ನಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕಳುಹಿಸಿಕೊಡಿ. ಹೆಚ್ಚಿನ ಮಾಹಿತಿಗಾಗಿ 92435 81097 ಮತ್ತು 99459 43115 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady Literature roovari story
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಎಡನೀರು ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ | ಆಗಸ್ಟ್ 09ರಿಂದ 12
    Next Article ರಂಗಭೂಮಿ ಕಲಾವಿದ ಪ್ರಭಾಕರ್ ಕಲ್ಯಾಣಿ ನಿಧನ
    roovari

    Add Comment Cancel Reply


    Related Posts

    ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಯಕ್ಷ ಮುಂಗಾರು’

    August 8, 2025

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಬಲೆ ತುಳು ಓದುಗ’ 7ನೇ ಕಾರ್ಯಕ್ರಮ | 09 ಆಗಸ್ಟ್

    August 8, 2025

    ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

    August 8, 2025

    ಎಡನೀರು ಮಠದಲ್ಲಿ ಬಡಗು ತಿಟ್ಟು ಯಕ್ಷಗಾನ ನಾಟ್ಯ ವಾಚ್ಯ ವೈಭವ

    August 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.