Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಲೇಖನ ಬರಹ ಸ್ಪರ್ಧೆ’ಗೆ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
    Competition

    ‘ಲೇಖನ ಬರಹ ಸ್ಪರ್ಧೆ’ಗೆ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    August 12, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಮಂಗಳೂರು ತಾಲೂಕು ಸಮಿತಿಯ ಸಹಯೋಗದೊಂದಿಗೆ ವೀರ ರಾಣಿ ಅಬ್ಬಕ್ಕ 500ನೇ ಜನ್ಮವರ್ಷಾಚರಣೆಯ ಪ್ರಯುಕ್ತ ಲೇಖನ ಬರಹ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಮೂರು ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು.

    ನಿಯಮಗಳು :
    • ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಬಹುದು.
    • ರಾಣಿ ಅಬ್ಬಕ್ಕಳ ಕುರಿತಾಗಿ ಲೇಖನವನ್ನು ಬರೆಯಬೇಕು.
    • ಲೇಖನವು ಕನಿಷ್ಠ 800 ಗರಿಷ್ಟ 1500 ಪದಗಳನ್ನು ಹೊಂದಿರಬೇಕು.
    • 30 ಸೆಪ್ಟೆಂಬರ್ 2025 ಲೇಖನ ಕಳಿಸಿಕೊಡಲು ಕೊನೆಯ ದಿನಾಂಕವಾಗಿರುತ್ತದೆ.
    • ಲೇಖನವನ್ನು ನುಡಿ ಅಥವಾ ಯುನಿಕೋಡ್ ನಲ್ಲಿ ಟೈಪ್ ಮಾಡಿ ವರ್ಡ್ ಮತ್ತು ಪಿ.ಡಿ.ಎಫ್. ಎರಡೂ ರೂಪದಲ್ಲಿ ಕಳುಹಿಸಿಕೊಡಬೇಕು.
    • ಲೇಖನವು ಇಲ್ಲಿಯವರೆಗೆ ಯಾವುದೇ ರೂಪದಲ್ಲಿ ಪ್ರಕಟವಾಗಿರಬಾರದು.
    • ಲೇಖನದ ಕೊನೆಯಲ್ಲಿ ಕಡ್ಡಾಯವಾಗಿ ಆಕರಗಳನ್ನು ತಿಳಿಸಬೇಕು.
    • ಪ್ರತ್ಯೇಕ ಪುಟದಲ್ಲಿ ಹೆಸರು, ಕಾಲೇಜು, ಫೋನ್ ನಂಬರ್ ಮತ್ತು ಕಾಲೇಜು ಐಡಿ ಲಗತ್ತಿಸಿ ಕಳುಹಿಸಬೇಕು.
    • ಲೇಖನವನ್ನು ಒಂದು ಬಾರಿ ಕಳುಹಿಸಿದ ನಂತರ ಬಹುಮಾನ ಘೋಷಣೆ ಆಗುವವರೆಗೆ ಪ್ರಕಟಣೆಗೆ ಅವಕಾಶ ಇರುವುದಿಲ್ಲ.
    • ಲೇಖನಗಳನ್ನು [email protected]ಗೆ ಮಿಂಚಂಚೆಯ (email) ಮೂಲಕ ಕಳುಹಿಸಿಕೊಡಬೇಕು.
    • ಹೆಚ್ಚಿನ ಮಾಹಿತಿಗಾಗಿ : 8792364258 ಮತ್ತು 9483105059

    baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ರಂಗರಥ ವತಿಯಿಂದ ‘ಅಭಿನಯ ಕಾರ್ಯಾಗಾರ’ | ಸೆಪ್ಟೆಂಬರ್ 01ರಿಂದ 19
    Next Article ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಕಮಲಾಂಜಲಿ’ ನೃತ್ಯಾರ್ಚನೆ | ಆಗಸ್ಟ್ 13
    roovari

    Add Comment Cancel Reply


    Related Posts

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.