Subscribe to Updates

    Get the latest creative news from FooBar about art, design and business.

    What's Hot

    ಬುಕ್‌ ಬ್ರಹ್ಮ ಕಾದಂಬರಿ ಸ್ಪರ್ಧೆಯಲ್ಲಿ ʻಪೀಜಿʼ ಕಾದಂಬರಿಗೆ ಪ್ರಶಸ್ತಿಯ ಗರಿ

    August 12, 2025

    ರಾಜ್ಯ ಒಕ್ಕಲಿಗರ ಒಕ್ಕೂಟದಿಂದ ರಾಜ್ಯಮಟ್ಟದ ಜಾನಪದ ಸಂಭ್ರಮ

    August 12, 2025

    ಮೈಸೂರಿನ ರಾಮ ಗೋವಿಂದ ಸಭಾಂಗಣದಲ್ಲಿ ‘ಅರ್ಪಣಂ’ ನೃತ್ಯ ಕಾರ್ಯಕ್ರಮ | ಆಗಸ್ಟ್ 16 ಮತ್ತು 17

    August 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಕಮಲಾಂಜಲಿ’ ನೃತ್ಯಾರ್ಚನೆ | ಆಗಸ್ಟ್ 13
    Bharathanatya

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಕಮಲಾಂಜಲಿ’ ನೃತ್ಯಾರ್ಚನೆ | ಆಗಸ್ಟ್ 13

    August 12, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಾಟ್ಯಾಲಯ ಉರ್ವ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಕೀರ್ತಿಶೇಷ ಕರ್ನಾಟಕ ಕಲಾಶ್ರೀ ವಿದುಷಿ ಕಮಲ ಭಟ್ ಸಂಸ್ಮರಣೆಯೊಂದಿಗೆ ‘ಕಮಲಾಂಜಲಿ’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 13 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.

    ಶ್ರೀ ಕ್ಷೇತ್ರ ಕಟೀಲು ವೇದಮೂರ್ತಿ ಶ್ರೀಹರಿನಾರಾಯಣ ದಾಸ ಅಸ್ರಣ್ಣ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಗುರು ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಗೆ ಗೌರವಾಭಿನಂದನೆ ನಡೆಯಲಿದ್ದು, ಸಂಸ್ಕಾರ ಭಾರತಿ ಅಧ್ಯಕ್ಷರಾದ ಪುರುಷೋತ್ತಮ ಭಂಡಾರಿ ಮತ್ತು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ ಕುಮಾರ್ ಕಲ್ಕೂರ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ‘ನೃತ್ಯಾರ್ಚನೆ’ ಭರತನಾಟ್ಯ ಪ್ರಸ್ತುತಗೊಳ್ಳಲಿದೆ.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ಲೇಖನ ಬರಹ ಸ್ಪರ್ಧೆ’ಗೆ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
    Next Article ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ | ಆಗಸ್ಟ್ 31
    roovari

    Add Comment Cancel Reply


    Related Posts

    ಬುಕ್‌ ಬ್ರಹ್ಮ ಕಾದಂಬರಿ ಸ್ಪರ್ಧೆಯಲ್ಲಿ ʻಪೀಜಿʼ ಕಾದಂಬರಿಗೆ ಪ್ರಶಸ್ತಿಯ ಗರಿ

    August 12, 2025

    ರಾಜ್ಯ ಒಕ್ಕಲಿಗರ ಒಕ್ಕೂಟದಿಂದ ರಾಜ್ಯಮಟ್ಟದ ಜಾನಪದ ಸಂಭ್ರಮ

    August 12, 2025

    ಮೈಸೂರಿನ ರಾಮ ಗೋವಿಂದ ಸಭಾಂಗಣದಲ್ಲಿ ‘ಅರ್ಪಣಂ’ ನೃತ್ಯ ಕಾರ್ಯಕ್ರಮ | ಆಗಸ್ಟ್ 16 ಮತ್ತು 17

    August 12, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ವೈವಿಧ್ಯಮಯ ಕಾರ್ಯಕ್ರಮ’ | ಆಗಸ್ಟ್ 15

    August 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.