Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಈ ಪಯಣ ನೂತನ’ ಲಲಿತ ಪ್ರಬಂಧಗಳು

    September 15, 2025

    ಗುರು ಸಂಜೀವ ಸುವರ್ಣರಿಗೆ ಸಪ್ತತಿ ಅಭಿನಂದನೆ ಸಮಾರಂಭ

    September 15, 2025

    ಕನ್ನಡ ರಾಜ್ಯೋತ್ಸವ ಅಂಚೆ ಕಾರ್ಡ್ ಕವನ ಸ್ಪರ್ಧೆಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10

    September 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ‘ಬಿ.ವಿ. ಕಾರಂತ ನೆನಪು’ | ಸೆಪ್ಟೆಂಬರ್ 18, 19 ಮತ್ತು 20
    Dance

    ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ‘ಬಿ.ವಿ. ಕಾರಂತ ನೆನಪು’ | ಸೆಪ್ಟೆಂಬರ್ 18, 19 ಮತ್ತು 20

    September 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ‘ಬಿ.ವಿ. ಕಾರಂತ ನೆನಪು’ ಕಾರ್ಯಕ್ರಮವನ್ನು ದಿನಾಂಕ 18, 19 ಮತ್ತು 20 ಸೆಪ್ಟೆಂಬರ್ 2025ರಂದು ಪ್ರತಿದಿನ ಸಂಜೆ 4-00 ಗಂಟೆಗೆ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 18 ಸೆಪ್ಟೆಂಬರ್ 2025ರಂದು ಈ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ವಿ. ಸುನಿಲ್ ಕುಮಾರ್ ಇವರು ಉದ್ಘಾಟನೆ ಮಾಡಲಿದ್ದು, ಯಕ್ಷ ರಂಗಾಯಣ ಕಾರ್ಕಳ ಇದರ ನಿರ್ದೇಶಕರಾದ ಬಿ.ಆರ್. ವೆಂಕಟರಮಣ ಐತಾಳ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಗುರುರಾಜ ಮಾರ್ಪಳ್ಳಿ ಮತ್ತು ನಿನಾದ ತಂಡದಿಂದ ‘ಬಿ.ವಿ. ಕಾರಂತರ ರಂಗಸಂಗೀತ’ ಎಂಬ ವಿಷಯದ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.

    ದಿನಾಂಕ 19 ಸೆಪ್ಟೆಂಬರ್ 2025ರಂದು ಶ್ರೀಮತಿ ಸಮುದ್ಯತಾ ವೆಂಕಟರಾಮು ಮತ್ತು ಶ್ರೀ ಅರುಣ ಬಿ.ಟಿ. ಇವರಿಂದ ಗಮಕ ಕಾವ್ಯವಾಚನ ಹಾಗೂ ದಿನಾಂಕ 20 ಸೆಪ್ಟೆಂಬರ್ 2025ರಂದು ಶ್ರೀ ರಾಧಾಕೃಷ್ಣ ಕಲ್ಚಾರ್ ಇವರಿಂದ ‘ರಾಮನ ಸ್ವಗತ’ ಪ್ರಸ್ತುತಗೊಳ್ಳಲಿದೆ.

    baikady dance gamaka Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ
    Next Article ಕನ್ನಡ ರಾಜ್ಯೋತ್ಸವ ಅಂಚೆ ಕಾರ್ಡ್ ಕವನ ಸ್ಪರ್ಧೆಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ಈ ಪಯಣ ನೂತನ’ ಲಲಿತ ಪ್ರಬಂಧಗಳು

    September 15, 2025

    ಗುರು ಸಂಜೀವ ಸುವರ್ಣರಿಗೆ ಸಪ್ತತಿ ಅಭಿನಂದನೆ ಸಮಾರಂಭ

    September 15, 2025

    ಕನ್ನಡ ರಾಜ್ಯೋತ್ಸವ ಅಂಚೆ ಕಾರ್ಡ್ ಕವನ ಸ್ಪರ್ಧೆಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10

    September 15, 2025

    ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ

    September 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.