Subscribe to Updates

    Get the latest creative news from FooBar about art, design and business.

    What's Hot

    ಸರಿಗಮ ಭಾರತಿ ಸಭಾಂಗಣದಲ್ಲಿ ಸಂಗೀತ ಮತ್ತು ಭರತನಾಟ್ಯದೊಂದಿಗೆ ಸಂಪನ್ನಗೊಂಡ ವಿಜಯದಶಮಿ ಉತ್ಸವ

    October 3, 2025

    ಮೋಹನ ಕಲ್ಲೂರಾಯ ಇವರಿಂದ ನಾರಾವಿಯಲ್ಲಿ ಹರಿಕಥೆ

    October 3, 2025

    ಜನಾರ್ದನ್ ಕೊಡವೂರು ಇವರಿಗೆ ‘ಮಹರ್ಷಿ ವಾಲ್ಮೀಕಿ ಸಮ್ಮಾನ್ – 2025’

    October 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಾವಣಗೆರೆಯಲ್ಲಿ ಕಲಾ ಪ್ರತಿಭೋತ್ಸವ | ಕೊನೆಯ ದಿನಾಂಕ ಅಕ್ಟೋಬರ್ 10
    Dance

    ದಾವಣಗೆರೆಯಲ್ಲಿ ಕಲಾ ಪ್ರತಿಭೋತ್ಸವ | ಕೊನೆಯ ದಿನಾಂಕ ಅಕ್ಟೋಬರ್ 10

    September 27, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ದಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

    ಬಾಲ ಪ್ರತಿಭೆ (8ರಿಂದ 14 ವರ್ಷವಯೋಮಾನ), ಕಿಶೋರ ಪ್ರತಿಭೆ (14ರಿಂದ 18 ವರ್ಷವಯೋಮಾನ), ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಭಾಗವಹಿಸಬಹುದು. ಯುವ ಪ್ರತಿಭೆ (18 ರಿಂದ 30 ವರ್ಷ ವಯೋಮಾನ) : ನನ್ನ ನೆಚ್ಚಿನ ಸಾಹಿತಿ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ನಾಟಕ- 10ರಿಂದ 18 ತಂಡದ ಸದಸ್ಯರು ಭಾಗವಹಿಸಬಹುದು.

    ಸ್ಪರ್ಧಿಗಳು ಸ್ವ ವಿವರದ ಅರ್ಜಿ ಸಲ್ಲಿಸಲು ದಿನಾಂಕ 10 ಅಕ್ಟೋಬರ್ 2025 ಕೊನೆಯ ದಿನವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರವನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ ದಾವಣಗೆರೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-234849ನ್ನು ಸಂಪರ್ಕಿಸಬಹುದು.

    baikady dance drama drawing folk Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ‘ಯಕ್ಷಗಾನ ತಾಳಮದ್ದಲೆ’ | ಅಕ್ಟೋಬರ್ 02
    Next Article ಬೆಂಗಳೂರಿನ ಬಸವನ ಗುಡಿಯಲ್ಲಿ ‘ಶತಾಬ್ದಿ ನಾದ ನೈವೇದ್ಯ’ | ಅಕ್ಟೋಬರ್ 04
    roovari

    Add Comment Cancel Reply


    Related Posts

    ಸರಿಗಮ ಭಾರತಿ ಸಭಾಂಗಣದಲ್ಲಿ ಸಂಗೀತ ಮತ್ತು ಭರತನಾಟ್ಯದೊಂದಿಗೆ ಸಂಪನ್ನಗೊಂಡ ವಿಜಯದಶಮಿ ಉತ್ಸವ

    October 3, 2025

    ಮೋಹನ ಕಲ್ಲೂರಾಯ ಇವರಿಂದ ನಾರಾವಿಯಲ್ಲಿ ಹರಿಕಥೆ

    October 3, 2025

    ಜನಾರ್ದನ್ ಕೊಡವೂರು ಇವರಿಗೆ ‘ಮಹರ್ಷಿ ವಾಲ್ಮೀಕಿ ಸಮ್ಮಾನ್ – 2025’

    October 3, 2025

    ಬಿ.ಸಿ. ರಾಮಚಂದ್ರ ಶರ್ಮ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ ಪ್ರಕಟ

    October 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.