Subscribe to Updates

    Get the latest creative news from FooBar about art, design and business.

    What's Hot

    ವಿಭಾ ಸಾಹಿತ್ಯ ಪ್ರಶಸ್ತಿಗೆ ‘ಮಡಿಲ ಕೂಸಿಗೆ ಮಣ್ಣಿನ ಸೆರಗು’ ಕೃತಿ ಆಯ್ಕೆ

    October 3, 2025

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ | ಅಕ್ಟೋಬರ್ 04
    Exhibition

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ | ಅಕ್ಟೋಬರ್ 04

    October 2, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಇದರ ವತಿಯಿಂದ ಮಂಗಳೂರಿನ ಕ್ಯಾಥೋಲಿಕ್ ಹೌಸ್ ಇದರ ಛಾಯಾಚಿತ್ರ ದಾಖಲೆಯ ‘ಆಲ್ಬಮ್ ಆಫ್ ದಿ ಪೋರ್ಚಸ್’ ಪ್ರದರ್ಶನದ ಉದ್ಘಾಟನೆಯನ್ನು ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಿ.ಎ.ಎಸ್.ಕೆ. ಮಂಗಳೂರು ಇದರ ಅಧ್ಯಕ್ಷರಾದ ರೊನಾಲ್ಡ್ ಗೋಮ್ಸ್ ಇವರ ಉಪಸ್ಥಿತಿಯಲ್ಲಿ ಈ ಪ್ರದರ್ಶನ ನಡೆಯಲಿದ್ದು, ದಿನಾಂಕ 11 26 ಅಕ್ಟೋಬರ್ 2025ರ ತನಕ ಬೆಳಗ್ಗೆ 11-00 ಗಂಟೆಯಿಂದ ಸಂಜೆ 7-00 ಗಂಟೆ ತನಕ ಪ್ರದರ್ಶನವು ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸುಭಾಸ್ ಬಸು 87623 68048 ಮತ್ತು ಶರ್ವಾಣಿ ಭಟ್ 88677 05207 ಇವರನ್ನು ಸಂಪರ್ಕಿಸಿರಿ.

    baikady exhibition Photography roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಉರ್ವಸ್ಟೋರ್ ತುಳು ಭವನದಲ್ಲಿ ಸಂವಾದ ಕಾರ್ಯಕ್ರಮ | ಅಕ್ಟೋಬರ್ 04
    Next Article ಮಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲಾ ದರ್ಪಣ’ | ಅಕ್ಟೋಬರ್ 03 ಮತ್ತು 04
    roovari

    Add Comment Cancel Reply


    Related Posts

    ವಿಭಾ ಸಾಹಿತ್ಯ ಪ್ರಶಸ್ತಿಗೆ ‘ಮಡಿಲ ಕೂಸಿಗೆ ಮಣ್ಣಿನ ಸೆರಗು’ ಕೃತಿ ಆಯ್ಕೆ

    October 3, 2025

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025

    ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 30

    October 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.