Subscribe to Updates

    Get the latest creative news from FooBar about art, design and business.

    What's Hot

    ವಿಜಯಪುರದಲ್ಲಿ ಕೃತಿಗಳ ಲೋಕಾರ್ಪಣೆ

    October 8, 2025

    ಶ್ರೀ ಎಸ್.ವಿ.ಭಟ್ ಇವರಿಗೆ ಗಣಪಯ್ಯ ಶೆಟ್ಟಿ ಸ್ಮರಣೆಯ ಪ್ರಶಸ್ತಿ ಪ್ರದಾನ

    October 8, 2025

    ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಅಕ್ಟೋಬರ್ 10

    October 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಅಮೃತ ಭಕ್ತಿ ಸುಧಾ’ ಸಂಗೀತ ಕಾರ್ಯಕ್ರಮ | ಅಕ್ಟೋಬರ್ 12
    Music

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಅಮೃತ ಭಕ್ತಿ ಸುಧಾ’ ಸಂಗೀತ ಕಾರ್ಯಕ್ರಮ | ಅಕ್ಟೋಬರ್ 12

    October 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಸಂಸ್ಥೆಯ ಅಮೃತ ವರ್ಷ 75 ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ‘ಅಮೃತ ಭಕ್ತಿ ಸುಧಾ’ ಎಂಬ ಭಕ್ತಿ ಗಾಯನ ಕಾರ್ಯಕ್ರಮವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆಯೋಜಿಸಲಾಗಿದೆ.

    ಈ ಸಂದರ್ಭದಲ್ಲಿ ಖ್ಯಾತ ಗಾಯಕಿ ಕುಮಾರಿ ಮೇಧಾ ವಿದ್ಯಾಭೂಷಣ ಇವರು ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಸಂಗೀತ ಕಾರ್ಯಕ್ರಮದ ಮೊದಲು ಸಂಜೆ 5-00ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ (ಸರ್ಕಲ್ ಹೆಡ್) ಶ್ರೀ ಮಂಜುನಾಥ್ ಬಿ. ಸಿಂಗಾಯಿ ಇವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮಂಗಳೂರು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಇವರು ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಇವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆಯ ಮುಖ್ಯ ಆಕರ್ಷಣೆಯಾಗಿರುವ ಕುಮಾರಿ ಮೇಧಾ ವಿದ್ಯಾಭೂಷಣ ಇವರ ಭಕ್ತಿಗೀತೆಗಳು ಕಾರ್ಯಕ್ರಮದ ಅಧ್ಯಾತ್ಮಿಕ ವಾತಾವರಣವನ್ನು ಮತ್ತಷ್ಟು ಸುಂದರಗೊಳಿಸಲಿದೆ. ಎಲ್ಲಾ ಭಕ್ತರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸಾಗರದ ಕಾಗೋಡು ತಿಮ್ಮಕ್ಕ ರಂಗಮಂದಿರದಲ್ಲಿ ‘ಪ್ರಾಣ ಪದ್ಮಿನಿ’ ನಾಟಕ ಪ್ರದರ್ಶನ | ಅಕ್ಟೋಬರ್ 10 ಮತ್ತು 11
    Next Article ಹಿರಿಯ ಸಾಹಿತಿ ಪ್ರೊ. ಬಿ.ಎ. ವಿವೇಕ ರೈ ಇವರು ‘ಕಾರಂತ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ವಿಜಯಪುರದಲ್ಲಿ ಕೃತಿಗಳ ಲೋಕಾರ್ಪಣೆ

    October 8, 2025

    ಶ್ರೀ ಎಸ್.ವಿ.ಭಟ್ ಇವರಿಗೆ ಗಣಪಯ್ಯ ಶೆಟ್ಟಿ ಸ್ಮರಣೆಯ ಪ್ರಶಸ್ತಿ ಪ್ರದಾನ

    October 8, 2025

    ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಅಕ್ಟೋಬರ್ 10

    October 8, 2025

    ಹಿರಿಯ ಸಾಹಿತಿ ಪ್ರೊ. ಬಿ.ಎ. ವಿವೇಕ ರೈ ಇವರು ‘ಕಾರಂತ ಪ್ರಶಸ್ತಿ’ಗೆ ಆಯ್ಕೆ

    October 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.