Subscribe to Updates

    Get the latest creative news from FooBar about art, design and business.

    What's Hot

    ಅಭಿನಯ ಭಾರತಿ ವತಿಯಿಂದ ದತ್ತಿ ಉಪನ್ಯಾಸ | ಅಕ್ಟೋಬರ್ 11

    October 9, 2025

    ಸಾಲಿಗ್ರಾಮದಲ್ಲಿ ಕಾವ್ಯ ಸಿಂಧು ಕಡಲತಡಿಯಲ್ಲಿ ಕವಿ ಸಮ್ಮಿಲನ

    October 9, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ‘ರಾಷ್ಟ್ರೀಯ ನೃತ್ಯ ಉತ್ಸವ’ | ಅಕ್ಟೋಬರ್ 12

    October 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಲಿಗ್ರಾಮದಲ್ಲಿ ಕಾವ್ಯ ಸಿಂಧು ಕಡಲತಡಿಯಲ್ಲಿ ಕವಿ ಸಮ್ಮಿಲನ
    Kannada

    ಸಾಲಿಗ್ರಾಮದಲ್ಲಿ ಕಾವ್ಯ ಸಿಂಧು ಕಡಲತಡಿಯಲ್ಲಿ ಕವಿ ಸಮ್ಮಿಲನ

    October 9, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ: ಹೊಸದಿಗಂತ ದಿನಪತ್ರಿಕೆ ಮತ್ತು ಡಾ. ಶಿವರಾಮ ಕಾರಂತ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯ ಸಂಯುಕ್ತ ಅಶ್ರಯದಲ್ಲಿ ಕಾವ್ಯ ಸಿಂಧು ಕಡಲತಡಿಯಲ್ಲ ಕವಿ ಸಮ್ಮಿಲನ ಕಾರ್ಯಕ್ರಮ ದಿನಾಂಕ 07 ಅಕ್ಟೋಬರ್ 2025ರಂದು ಸಾಲಿಗ್ರಾಮದಲ್ಲಿ ನಡೆಯಿತು.
    ಸಮ್ಮಿಲನ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹಬೌದ್ಧಿಕ ಪ್ರಮುಖ್ ಸುಧೀರ್ “ಕವಿತಾ ರಚನೆಯಲ್ಲಿ ಸಾಮಾಜಿಕ ಕಳಕಳಿ ಇರಬೇಕು. ಗೀತೆಗಳು ದೇಶ, ಸಮಾಜ, ಧರ್ಮದ ಬಗ್ಗೆ ಭಾವ ಜಾಗರಣ ಮಾಡಬೇಕು” ಎಂದರು. ಸಮಾರಂಭದಲ್ಲಿ ಕವಿತಾ ರಚನೆಯಲ್ಲಿ ಸಮಷ್ಟಿ ಚಿಂತನೆ: ಅಂದು- ಇಂದು ಮತ್ತು ಕವಿತಾ ವಾಚನದಲ್ಲಿ ತತ್ವಾಭಿವ್ಯಕ್ತಿ ಮತ್ತು ರಸಾಭಿವ್ಯಕ್ತಿ – ಈ ವಿಷಯಗಳ ಬಗ್ಗೆ ಗೋಷ್ಠಿಗಳು ನಡೆದವು. ರಾಜ್ಯದ ವಿವಿಧ ಕಡೆಗಳಿಂದ 70 ಕವಿಗಳು ಪಾಲ್ಗೊಂಡಿದ್ದರು. 63ಕವಿಗಳು ತಾವು ರಚಿಸಿದ ಕವನಗಳನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತರ ಸಂಸ್ಮರಣೆ ನಡೆಸಲಾಯಿತು.
    ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಪಿ. ಎಸ್. , ಡಾ. ಶಿವರಾಮ ಕಾರಂತ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಬಿ. ಎಂ. ಗುರುರಾಜ್ ರಾವ್ ಉಪಸ್ಥಿತರಿದ್ದರು.
    ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಪಿ. ಎಸ್. , ಡಾ. ಶಿವರಾಮ ಕಾರಂತ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಬಿ. ಎಂ. ಗುರುರಾಜ್ ರಾವ್ ಉಪಸ್ಥಿತರಿದ್ದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರವೀಂದ್ರ ಕಲಾಕ್ಷೇತ್ರದಲ್ಲಿ ‘ರಾಷ್ಟ್ರೀಯ ನೃತ್ಯ ಉತ್ಸವ’ | ಅಕ್ಟೋಬರ್ 12
    Next Article ಅಭಿನಯ ಭಾರತಿ ವತಿಯಿಂದ ದತ್ತಿ ಉಪನ್ಯಾಸ | ಅಕ್ಟೋಬರ್ 11
    roovari

    Add Comment Cancel Reply


    Related Posts

    ಅಭಿನಯ ಭಾರತಿ ವತಿಯಿಂದ ದತ್ತಿ ಉಪನ್ಯಾಸ | ಅಕ್ಟೋಬರ್ 11

    October 9, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ‘ರಾಷ್ಟ್ರೀಯ ನೃತ್ಯ ಉತ್ಸವ’ | ಅಕ್ಟೋಬರ್ 12

    October 9, 2025

    ಯಕ್ಷ ದೀಕ್ಷಾ ಪ್ರದಾನ ಹಾಗೂ ಯಕ್ಷರಂಜಿನಿ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    October 9, 2025

    ಪ್ರಸಿದ್ಧ ಆಕಾಶವಾಣಿ ಕಲಾವಿದೆ ಹಾಗೂ ಗಾಯಕರಾದ ಶ್ರೀಮತಿ ಅನುರಾಧ ಧಾರೇಶ್ವರ ನಿಧನ

    October 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.