Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನಲ್ಲಿ ಸಾಹಿತಿ ಡಾ. ವಿಷ್ಣು ಕೆ. ಇವರು ರಚಿಸಿರುವ ಕೃತಿಗಳ ಲೋಕಾರ್ಪಣಾ ಸಮಾರಂಭ

    January 2, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾಲಚಕ್ರ’ ನಾಟಕ ಪ್ರದರ್ಶನ | ಜನವರಿ 02

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಧಾರಾ’ ಮತ್ತು ‘ಕಲಾನಯನ’ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 01
    Awards

    ‘ನೃತ್ಯ ಧಾರಾ’ ಮತ್ತು ‘ಕಲಾನಯನ’ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 01

    October 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಿ.ಸಿ. ರೋಡ್ : ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ.) ಪುತ್ತೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ನೃತ್ಯ ಧಾರಾ’ ಮತ್ತು ‘ಕಲಾನಯನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 01 ನವೆಂಬರ್ 2025 ರಂದು ಸಂಜೆ 3-30 ಗಂಟೆಗೆ ಬಂಟ್ವಾಳ ಬಿ.ಸಿ. ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭದ ಅಧ್ಯಕ್ಷತೆಯನ್ನು ನೃತ್ಯ ಗುರುಗಳಾದ ವಿದುಷಿ ನಯನ ವಿ. ರೈ ಇವರು ವಹಿಸಲಿದ್ದು, ಪುತ್ತೂರಿನ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರು ಮತ್ತು ಪುರಾತತ್ವ ಸಂಶೋಧಕರಾದ ಡಾ. ವೈ. ಉಮಾನಾಥ ಶೆಣೈ ಇವರಿಗೆ ‘ಕಲಾನಯನ’ ಪ್ರಶಸ್ತಿ ಪ್ರದಾನ ಮತ್ತು ಖ್ಯಾತ ಬೆಳಕು ವಿನ್ಯಾಸಕಾರರಾದ ಪೃಥ್ವಿನ್ ಕೆ. ಉಡುಪ ಇವರನ್ನು ಸನ್ಮಾನಿಲಾಗುವುದು. ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರಸ್ತುತಗೊಳ್ಳುವ ‘ನೃತ್ಯ ಧಾರಾ’ ಭರತನಾಟ್ಯಕ್ಕೆ ನಟುವಾಂಗದಲ್ಲಿ ವಿದುಷಿ ರೋಹಿಣಿ ಉದಯ್, ಹಾಡುಗಾರಿಕೆಯಲ್ಲಿ ಶರತ್ ಮಂಗಳೂರು ಮತ್ತು ವಿದುಷಿ ಗಾನ ಪಿಲಿಂಜ, ಮೃದಂಗದಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್ ಉಡುಪಿ, ಕೊಳಲಿನಲ್ಲಿ ವಿದ್ವಾನ್ ಕೃಷ್ಣ ಗೋಪಾಲ ಆಚಾರ್ಯ ಪುಂಜಾಲಕಟ್ಟೆ, ರಿದಂ ಪ್ಯಾಡಿನಲ್ಲಿ ಸುಹಾಸ್ ಹೆಬ್ಬಾರ್ ಪುತ್ತೂರು ಇವರುಗಳು ಸಹಕರಿಸಲಿದ್ದಾರೆ.

    award baikady bharatanatyam dance felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಾನಿಕೇತನದ ‘ರಜತ ಕಲಾ ಯಾನ’ ಭರತನಾಟ್ಯ ಮಾರ್ಗಂ ಪ್ರಸ್ತುತಿ
    Next Article ಡಾ. ಡಿ. ಎ. ಶಂಕರ್ ಮೈಸೂರು ಅವರಿಗೆ 2025ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ
    roovari

    Add Comment Cancel Reply


    Related Posts

    ಪುತ್ತೂರಿನಲ್ಲಿ ಸಾಹಿತಿ ಡಾ. ವಿಷ್ಣು ಕೆ. ಇವರು ರಚಿಸಿರುವ ಕೃತಿಗಳ ಲೋಕಾರ್ಪಣಾ ಸಮಾರಂಭ

    January 2, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾಲಚಕ್ರ’ ನಾಟಕ ಪ್ರದರ್ಶನ | ಜನವರಿ 02

    January 2, 2026

    ಅಮೃತ ಪ್ರಕಾಶ ಪತ್ರಿಕೆಯಿಂದ ಬಲ್ಮಠದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.