Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ | ನವೆಂಬರ್ 16

    November 13, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ‘ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ -2025’ | ನವೆಂಬರ್ 15

    November 13, 2025

    ಕಾಸರಗೋಡಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ | ನವೆಂಬರ್ 15 ಮತ್ತು 16

    November 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಸಿವಗಂಗ ರಂಗಮಂದಿರದಲ್ಲಿ ಅಭಿನಂದನೆ ಮತ್ತು ವಿಚಾರ ಸಂಕಿರಣ | ನವೆಂಬರ್ 16
    Felicitation

    ಬೆಂಗಳೂರಿನ ಸಿವಗಂಗ ರಂಗಮಂದಿರದಲ್ಲಿ ಅಭಿನಂದನೆ ಮತ್ತು ವಿಚಾರ ಸಂಕಿರಣ | ನವೆಂಬರ್ 16

    November 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶುಭದ ಚಾರಿಟಬಲ್ ಟ್ರಸ್ಟ್, ಅಕ್ಷಯ ಸೇವಾ ಫೌಂಡೇಶನ್, ರಂಗಮಂಡಲ ಮತ್ತು ಸ್ನೇಹ ಸೇವಾ ಫೌಂಡೇಶನ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಶುಭ ಸಮಾರಂಭದಲ್ಲಿ ಶ್ರೀ ಪಾಲನೇತ್ರರಿಗೆ ಅಭಿನಂದನೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ದಿನಾಂಕ 16 ನವೆಂಬರ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ಸಿವಗಂಗ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಶರಣ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟನೆ ಮಾಡಿ ಕನ್ನಡ ಚಳವಳಿಗಾರ ಶ್ರೀ ಪಾಲನೇತ್ರರಿಗೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಗಾನ ಸಿದ್ಧಗಂಗಾ ಕಲ್ಚರಲ್ ಟ್ರಸ್ಟ್ ಇದರ ಶ್ರೀಮತಿ ಗೀತಾ ಭತ್ತದ್ ತಂಡದವರಿಂದ ಕನ್ನಡ ಗೀತ ಗಾಯನ ಪ್ರಸ್ತುತಗೊಳ್ಳಲಿದೆ. ವಿಚಾರ ಸಂಕಿರಣದಲ್ಲಿ ‘ಗಾಯತ್ರಿ ನಗರ, ಶ್ರೀರಾಂಪುರ, ಪ್ರಕಾಶನಗರ, ಪರಿಸರದ ಕನ್ನಡ ಚಳವಳಿ’ ಎಂಬ ವಿಷಯದ ಬಗ್ಗೆ ಮಾಜಿ ಮಹಾ ಪೌರ ಜೆ. ಹುಚ್ಚಪ್ಪ, ‘ನಾಡಪ್ರಭು ಕೆಂಪೇಗೌಡರು ಕಟ್ಟಿದ ಕನ್ನಡಿಗರ ಬೆಂಗಳೂರು’ ಎಂಬ ವಿಷಯದ ಬಗ್ಗೆ ಇತಿಹಾಸ ತಜ್ಞರಾದ ಡಾ. ತಲಕಾಡು ಚಿಕ್ಕರಂಗೇಗೌಡ, ‘ಬೆಂಗಳೂರಿನ ಬಡಾವಣೆಗಳು : ಕನ್ನಡದ ಸ್ಥಿತಿಗತಿ’ ಎಂಬ ವಿಷಯದ ಬಗ್ಗೆ ಯಶವಂತಪುರ ಕ್ಷೇತ್ರ ಕ.ಸಾ.ಪ.ದ ಅಧ್ಯಕ್ಷರಾದ ಹೆಚ್.ಎಸ್. ಸುಧೀಂದ್ರ ಕುಮಾರ್ ಇವರು ವಿಷಯ ಮಂಡನೆ ಮಾಡಲಿದ್ದಾರೆ.

    baikady Bengaluru felicitation kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleವೀರಲೋಕದ ಆಶ್ರಯದಲ್ಲಿ ‘ಪುಸ್ತಕ ಸಂತೆ -3’ ಕನ್ನಡದ ಹಬ್ಬ | ನವೆಂಬರ್ 14ರಿಂದ 16
    Next Article ಮೇಲುಕೋಟೆಯಲ್ಲಿ ರಂಗ ತರಬೇತಿ ಕಾರ್ಯಾಗಾರ ಉದ್ಘಾಟನಾ ಸಮಾರಂಭ | ನವೆಂಬರ್ 14
    roovari

    Add Comment Cancel Reply


    Related Posts

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ | ನವೆಂಬರ್ 16

    November 13, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ‘ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ -2025’ | ನವೆಂಬರ್ 15

    November 13, 2025

    ಕಾಸರಗೋಡಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ | ನವೆಂಬರ್ 15 ಮತ್ತು 16

    November 13, 2025

    ಮೇಲುಕೋಟೆಯಲ್ಲಿ ರಂಗ ತರಬೇತಿ ಕಾರ್ಯಾಗಾರ ಉದ್ಘಾಟನಾ ಸಮಾರಂಭ | ನವೆಂಬರ್ 14

    November 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.