Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾ ಯುವ ಸಾಹಿತಿ ಹಾಗೂ ಉತ್ತಮ ಸಂಘ ಸಂಸ್ಥೆ ಪ್ರಶಸ್ತಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 10

    December 1, 2025

    ಕರ್ನಾಟಕ ಅರೆಭಾಷೆ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

    December 1, 2025

    ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ | ಡಿಸೆಂಬರ್ 04

    December 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ | ಡಿಸೆಂಬರ್ 04
    Uncategorized

    ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ | ಡಿಸೆಂಬರ್ 04

    December 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ಮೈಸೂರಿನ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ನಲ್ಲಿ ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ 04 ಡಿಸೆಂಬರ್ 2025ರಂದು ಬೆಳಗ್ಗೆ 10-30ಕ್ಕೆ ನಡೆಯಲಿದೆ.

    2023ರ ಡಿಸೆಂಬರ್ 4ರಂದು ಅರ್ಜುನ ಹಾಸನ ಜಿಲ್ಲೆಯ ಸಕ್ಷೇಶಪುರ ತಾಲೂಕಿನ ಯಸಳೂರಿನಲ್ಲಿ ಮದಗಜದೊಂದಿಗೆ ಹೋರಾಡುತ್ತಾ ದುರಂತ ಅಂತ್ಯ ಕಂಡ ದಿನ. ಕಳೆದ ವರ್ಷ ಕೂಡ ಕಲ್ಬರಲ್ ಅಸೋಸಿಯಷನ್ ಮೊದಲ ವರ್ಷದ ಕಾರ್ಯಕ್ರಮ ನಡೆಸಿತ್ತು. ಐತಿಚಂಡ ರಮೇಶ್ ಉತ್ತಪ್ಪ ಇವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘ಸಾವಿನ ಸತ್ಯ’ ಹಾಗೂ ‘ದಸರಾ ಆನೆಗಳು- ಭೀಮ ಹಾಗೂ ಇತರರು’ ಕೃತಿಗಳನ್ನು ಬಿಡುಗಡೆ ಮಾಡಲಾಗುವುದು.

    ಈ ಕಾರ್ಯಕ್ರಮವನ್ನು ಮಾಜಿ ಸಂಸದ ಶ್ರೀ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಮಾಜಿ ಸಿಂಡಿಕೇಟ್ ಸದಸ್ಯ ಡಾ. ಈ.ಸಿ. ನಿಂಗರಾಜು ಗೌಡ, ಕಾಂಗ್ರೆಸ್ ಮುಖಂಡ ಡಾ. ಬಿ.ಜೆ. ವಿಜಯ ಕುಮಾರ್ ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಚೇಂಬರ್ ಆಫ್ ಕಾಮರ್ಸ್‌ ಅಧ್ಯಕ್ಷ ಶ್ರೀ ಕೆ.ಬಿ. ಲಿಂಗರಾಜು ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ಅರಣ್ಯ ಇಲಾಖೆಯಲ್ಲಿ ಸಾಕಷ್ಟು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಪಶು ವೈದ್ಯಾಧಿಕಾರಿ ಡಾ. ಮುಜೀಬ್ ಉರ್ ರೆಹಮಾನ್ ಹಾಗೂ ಅರ್ಜುನನ ಅಭಿಮಾನಿ ಶ್ರೀಮತಿ ಕೆ.ಆರ್. ಸತ್ಯಪ್ರಭಾ ಇವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮಕ್ಕೆ ಅರ್ಜುನನ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕಲ್ಚರ್ ಅಸೋಸಿಯೇಷನ್‌ನ ಅಧ್ಯಕ್ಷ ಎ.ಪಿ. ನಾಗೇಶ್ ಹಾಗೂ ಕಲಿಸು ಫೌಂಡೇಷನ್‌ನ ಸಹ ಸಂಸ್ಥಾಪಕ ಎಂ.ಎಂ. ನಿಖಿಲೇಶ್ ಕೋರಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ತಾಳಮದ್ದಳೆ ಸಪ್ತಾಹದ ಸಮಾರೋಪ ಮತ್ತು ಯಕ್ಷಾಂಗಣ ಪ್ರಶಸ್ತಿ ಪ್ರದಾನ
    Next Article ಕರ್ನಾಟಕ ಅರೆಭಾಷೆ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬಂಟ್ವಾಳದಲ್ಲಿ ‘ಸುದರ್ಶನ ವಿಜಯ – ಭಾರ್ಗವ ವಿಜಯ’ ಯಕ್ಷಗಾನ ಬಯಲಾಟ | ಅಕ್ಟೋಬರ್ 19

    October 15, 2025

    ರಾಗ ತರಂಗ (ರಿ ) ಮಂಗಳೂರು “ಪ್ರತಿಭಾ ಪುರಸ್ಕಾರ -2025”

    October 8, 2025

    ವಿವೇಕಾನಂದ ಕಾಲೇಜಿನಲ್ಲಿ ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ

    September 22, 2025

    ಲೇಖನ | ‘ಹಕ್ಕಿಗೆ ಗರಿ ಇದ್ದಂತೆ ಕವಿಗೆ ಕವನ’ ದ.ರಾ. ಬೇಂದ್ರೆ

    September 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.