Subscribe to Updates

    Get the latest creative news from FooBar about art, design and business.

    What's Hot

    ಫರಂಗಿಪೇಟೆಯಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ | ಡಿಸೆಂಬರ್ 07

    December 3, 2025

    ಉಜಿರೆಯಲ್ಲಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ | ಡಿಸೆಂಬರ್ 06

    December 3, 2025

    ‘ಕಾವ್ಯಾಂ ವ್ಹಾಳೊ- 9’ ಕೊಂಕಣಿ ಕವಿಗೋಷ್ಟಿ | ಡಿಸೆಂಬರ್ 06

    December 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಜಿರೆಯಲ್ಲಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ | ಡಿಸೆಂಬರ್ 06
    Book Release

    ಉಜಿರೆಯಲ್ಲಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ | ಡಿಸೆಂಬರ್ 06

    December 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇವರ ಸಹಯೋಗದಲ್ಲಿ ಶ್ರೀಮತಿ ವನಜಾ ಜೋಶಿ ಇವರ ‘ನಕ್ಕು ಬಿಡು ಬಾನಕ್ಕಿ’ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರವನ್ನು ದಿನಾಂಕ 06 ಡಿಸೆಂಬರ್ 2025ರಂದು ಮುಂಜಾನೆ 9-30 ಗಂಟೆಗೆ ಉಜಿರೆ ಎಸ್.ಡಿ.ಎಮ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ವಹಿಸಲಿದ್ದು, ಉಜಿರೆ ಎಸ್.ಡಿ.ಎಮ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನಾ ಇವರು ಉದ್ಘಾಟನೆ ಮಾಡಲಿದ್ದಾರೆ. ಸಾಹಿತಿ ಶ್ರೀಮತಿ ಸುಮನಾ ಆರ್. ಹೇರ್ಳೆ ಇವರು ಪುಸ್ತಕ ಪರಿಚಯ ಮಾಡಲಿದ್ದು, ಲೇಖಕಿ ವನಜಾ ಜೋಶಿ ಇವರು ಕೃತಿ ಬಗ್ಗೆ ಅನಿಸಿಕೆಗಳನ್ನಾಡಲಿದ್ದಾರೆ. ಗಜಲ್ ಕವಿ ಡಾ. ಮಲ್ಲಿನಾಥ ಎಸ್. ತಳವಾರ ಇವರು ಗಜಲ್ ರಚನಾ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.

    baikady Book release Literature roovari workshop
    Share. Facebook Twitter Pinterest LinkedIn Tumblr WhatsApp Email
    Previous Article‘ಕಾವ್ಯಾಂ ವ್ಹಾಳೊ- 9’ ಕೊಂಕಣಿ ಕವಿಗೋಷ್ಟಿ | ಡಿಸೆಂಬರ್ 06
    Next Article ಫರಂಗಿಪೇಟೆಯಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ | ಡಿಸೆಂಬರ್ 07
    roovari

    Add Comment Cancel Reply


    Related Posts

    ಫರಂಗಿಪೇಟೆಯಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ | ಡಿಸೆಂಬರ್ 07

    December 3, 2025

    ‘ಕಾವ್ಯಾಂ ವ್ಹಾಳೊ- 9’ ಕೊಂಕಣಿ ಕವಿಗೋಷ್ಟಿ | ಡಿಸೆಂಬರ್ 06

    December 3, 2025

    ಸೃಷ್ಟಿ ಕಲಾಮಂದಿರದಲ್ಲಿ ‘ಸೃಷ್ಟಿ ಚಿತ್ರ ಸಂಭ್ರಮ’ | ಡಿಸೆಂಬರ್ 05

    December 3, 2025

    ಎಸ್.ಎನ್. ಸೇತುರಾಮ್ ಇವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ ಪ್ರಕಟ

    December 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.